ರಾಜ್ಯ ಸರ್ಕಾರವು 'ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆ - 2015' ಜಾರಿಗೊಳಿಸಬಾರದು, ಸಮೀಕ್ಷೆಯನ್ನು ತಿರಸ್ಕರಿಸಬೇಕೆಂದು ಸೋಮಶೇಖರ್ ಅವರು ಒತ್ತಾಯಿಸಿದರು.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ 'ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟ'ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷರಾದ ಸೋಮಶೇಖರ್ ಅವರು ಮಾತನಾಡಿದರು.
ರಾಜ್ಯ ಸರ್ಕಾರವು 'ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆ - 2015' ಜಾರಿಗೊಳಿಸಬಾರದು, ಸಮೀಕ್ಷೆಯನ್ನು ತಿರಸ್ಕರಿಸಬೇಕೆಂದು ಸೋಮಶೇಖರ್ ಅವರು ಒತ್ತಾಯಿಸಿದರು.
'ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆಯು ಅವೈಜ್ಞಾನಿಕವಾಗಿದೆ ಎಂದು ಸೋಮಶೇಖರ್ ಅವರು ಆರೋಪಿಸಿದರು.
Comments
Post a Comment