'ಕರ್ನಾಟಕ ಭೀಮ ಸೇನೆ'ಸಂಘಟನೆಯ ರಾಜ್ಯಾಧ್ಯಕ್ಷರಾದ ಶಂಕರ್ ಅವರು ರಾಜ್ಯದ ಜನತೆಗೆ "ಡಾ|| ಬಿ.ಆರ್.ಅಂಬೇಡ್ಕರ್ ಅವರ ಜಯಂತಿ"ಯ ಶುಭಾಶಯ ತಿಳಿಸಿದರು.


ಬೆಂಗಳೂರು, ಏಪ್ರಿಲ್ 14, 2025

'ಕರ್ನಾಟಕ ಭೀಮ ಸೇನೆ'ಸಂಘಟನೆಯ ರಾಜ್ಯಾಧ್ಯಕ್ಷರಾದ ಶಂಕರ್ ಅವರು ರಾಜ್ಯದ ಜನತೆಗೆ "ಡಾ|| ಬಿ.ಆರ್.ಅಂಬೇಡ್ಕರ್ ಅವರ ಜಯಂತಿ"ಯ ಶುಭಾಶಯ ತಿಳಿಸಿದರು. 

 
  ಈ ಸಂದರ್ಭದಲ್ಲಿ ಅಂಬೇಡ್ಕರ್ ಜಯಂತಿ ನಿಮಿತ್ತ ವಿಧಾನಸೌಧದ ಮುಂಭಾಗದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಗೌರವ ನಮನಗಳನ್ನು ಸಲ್ಲಿಸಿದರು. 


Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.