ಬೆಂಗಳೂರಿನ ಅಭಿನವ ಡ್ಯಾನ್ಸ್‌ ಕಂಪನಿ ಆವರಣದಲ್ಲಿ ಕಲಾಚೇತನ ಟಿ.ವಿ. ದ್ವಾರಕನಾಥ್ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಿತು.


 ಬೆಂಗಳೂರು, ಮೇ 10, 2025

ಬೆಂಗಳೂರಿನ ಅಭಿನವ ಡ್ಯಾನ್ಸ್‌ ಕಂಪನಿ ಆವರಣದಲ್ಲಿ ಕಲಾಚೇತನ ಟಿ.ವಿ. ದ್ವಾರಕನಾಥ್ ಶತಮಾನೋತ್ಸವ ಹಿನ್ನಲೆಯಲ್ಲಿ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಿತು. 

ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಅರಳುಮಲ್ಲಿಗೆ ಪಾರ್ಥಸಾರತಿ, ಶ್ರೀನಿವಾಸ ವರಖೇಡಿ, ಎಸ್. ಆ‌ರ್. ರಾಮಸ್ವಾಮಿ, ಬಿ.ಸಿ. ಶಿವಕುಮಾ‌ರ್ ಉಪಸ್ಥಿತರಿದ್ದರು. 

ಈ ಕಾರ್ಯಕ್ರಮದಲ್ಲಿ ಕಲಾಚೇತನ ಟಿ.ವಿ. ದ್ವಾರಕನಾಥ್ ಅವರ ಆಪ್ತ ಸ್ನೇಹಿತರು, ಸಂಬಧಿಕರು, ಅನುಯಾಯಿಗಳು ಭಾಗಿಯಾಗಿದ್ದರು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.