ಬೆಂಗಳೂರಿನ ಬಸವ ಸಮಿತಿ ವತಿಯಿಂದ 'ವಿಶ್ವ ಬಸವ ಜಯಂತಿ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಬೆಂಗಳೂರಿನ ಬಸವ ಸಮಿತಿ ವತಿಯಿಂದ 'ವಿಶ್ವ ಬಸವ ಜಯಂತಿ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಅರವಿಂದ ಜತ್ತಿ ಅವರು ಸೇರಿದಂತೆ ಅನೇಕ ಸ್ವಾಮೀಜಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶ್ರೀ ಬಸವೇಶ್ವರ ಅವರಿಗೆ ಸಂಬಂದಿಸಿದ ಪ್ರಮುಖ ವಚನ ಸಾಹಿತ್ಯದ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಅನೇಕ ಬಸವಣ್ಣನವರ ಅನುಯಾಯಿಗಳು ಭಾಗಿಯಾಗಿದ್ದರು.
Comments
Post a Comment