ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ 'ಬಿ. ಚನ್ನಕೃಷ್ಣಪ್ಪ ಅವರಿಗೆ ನುಡಿನಮನ' ಕಾರ್ಯಕ್ರಮ ನಡೆಯಿತು.

ಬೆಂಗಳೂರು, ಮೇ, 14, 2025

ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ 'ಬಿ. ಚನ್ನಕೃಷ್ಣಪ್ಪ ಅವರಿಗೆ ನುಡಿನಮನ' ಕಾರ್ಯಕ್ರಮ ನಡೆಯಿತು. 

ಈ ಕಾರ್ಯಕ್ರಮವು ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ಸಿದ್ದಲಿಂಗಯ್ಯ ಅವರ ನೇತೃತ್ವದಲ್ಲಿ ನಡೆಯಿತು. 

ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ದಲಿತ ಸಂಘಟನೆಗಳ ರಾಜ್ಯಾಧ್ಯಕ್ಷರು ಭಾಗಿಯಾಗಿದ್ದರು.

ಡಾ. ಎನ್. ಮೂರ್ತಿ, ಚಿ. ನಾ. ರಾಮು, ಮಾವಳ್ಳಿ ಶಂಕರ್, ಮೋಹನ್ ರಾಜ್, ಬಿ. ಆರ್. ಮುನಿರಾಜ್, ಮಾರಸಂದ್ರ ಮುನಿಯಪ್ಪ ಸೇರಿದಂತೆ ಅನೇಕ ರಾಜ್ಯಾಧ್ಯಕ್ಷರು ಈ ನುಡಿನಮನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.