ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ 'ಬಿ. ಚನ್ನಕೃಷ್ಣಪ್ಪ ಅವರಿಗೆ ನುಡಿನಮನ' ಕಾರ್ಯಕ್ರಮ ನಡೆಯಿತು.
ಬೆಂಗಳೂರು, ಮೇ, 14, 2025
ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ 'ಬಿ. ಚನ್ನಕೃಷ್ಣಪ್ಪ ಅವರಿಗೆ ನುಡಿನಮನ' ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮವು ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ಸಿದ್ದಲಿಂಗಯ್ಯ ಅವರ ನೇತೃತ್ವದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ದಲಿತ ಸಂಘಟನೆಗಳ ರಾಜ್ಯಾಧ್ಯಕ್ಷರು ಭಾಗಿಯಾಗಿದ್ದರು.
ಡಾ. ಎನ್. ಮೂರ್ತಿ, ಚಿ. ನಾ. ರಾಮು, ಮಾವಳ್ಳಿ ಶಂಕರ್, ಮೋಹನ್ ರಾಜ್, ಬಿ. ಆರ್. ಮುನಿರಾಜ್, ಮಾರಸಂದ್ರ ಮುನಿಯಪ್ಪ ಸೇರಿದಂತೆ ಅನೇಕ ರಾಜ್ಯಾಧ್ಯಕ್ಷರು ಈ ನುಡಿನಮನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Comments
Post a Comment