'ನನ್ನ ಅನುಮತಿ ಇಲ್ಲದೆ ಚಲನಚಿತ್ರ ನಿರ್ಮಿಸುವಂತಿಲ್ಲ - ಪದ್ಮಶ್ರೀ ಸಾಲುಮರದ ತಿಮ್ಮಕ್ಕ

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

ನನ್ನ ಅನುಮತಿ ಇಲ್ಲದೇ ಯಾವುದೇ ಕಾರಣಕ್ಕೂ ಯಾರೇ ಆಗಲಿ ಚಲನಚಿತ್ರ ನಿರ್ಮಿಸುವಂತಿಲ್ಲ ಎಂದು ಸಾಲುಮರದ ತಿಮ್ಮಿಕ್ಕ ತಿಳಿಸಿದರು. 

ಈ ಪತ್ರಿಕಾಗೋಷ್ಠಿಯಲ್ಲಿ ಬಸವರಾಜ್, ಹೂಡಿ ಚಿನ್ನಿ ಅವರು ಭಾಗಿಯಾಗಿದ್ದರು. 

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.