ಬೆಂಗಳೂರಿನ ಪುರಭವನದಲ್ಲಿ 'ವಿಶ್ವಕರ್ಮ ಸಮಾವೇಶ' ಆಯೋಜಿಸಲಾಗಿತ್ತು.



ಬೆಂಗಳೂರು, ಜೂನ್ 21, 2025 

ಬೆಂಗಳೂರಿನ ಪುರಭವನದಲ್ಲಿ 'ವಿಶ್ವಕರ್ಮ ಸಮಾವೇಶ' ಆಯೋಜಿಸಲಾಗಿತ್ತು. 

ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜದ ಸದಸ್ಯರು ಈ ಸಮಾವೇಶವನ್ನು ಆಯೋಜಿಸಿದ್ದರು. 

 ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.

ವಿಶ್ವಕರ್ಮ ಸಮುದಾಯದ ಪ್ರಮುಖರಾದ ಶ್ರೀಮತಿ ವಸಂತಾ ಮುರುಳಿ ಅವರ ನೇತೃತ್ವದಲ್ಲಿ ಈ ಸಮಾವೇಶ ನಡೆಯಿತು. 

 ಈ ಸಮಾವೇಶದಲ್ಲಿ ವಿಶ್ವಕರ್ಮ ಸಮುದಾಯದ ಅನೇಕ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.