ಬೆಂಗಳೂರಿನ ಪುರಭವನದಲ್ಲಿ 'ವಿಶ್ವಕರ್ಮ ಸಮಾವೇಶ' ಆಯೋಜಿಸಲಾಗಿತ್ತು.
ಬೆಂಗಳೂರು, ಜೂನ್ 21, 2025
ಬೆಂಗಳೂರಿನ ಪುರಭವನದಲ್ಲಿ 'ವಿಶ್ವಕರ್ಮ ಸಮಾವೇಶ' ಆಯೋಜಿಸಲಾಗಿತ್ತು.
ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜದ ಸದಸ್ಯರು ಈ ಸಮಾವೇಶವನ್ನು ಆಯೋಜಿಸಿದ್ದರು.
ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.
ವಿಶ್ವಕರ್ಮ ಸಮುದಾಯದ ಪ್ರಮುಖರಾದ ಶ್ರೀಮತಿ ವಸಂತಾ ಮುರುಳಿ ಅವರ ನೇತೃತ್ವದಲ್ಲಿ ಈ ಸಮಾವೇಶ ನಡೆಯಿತು.
ಈ ಸಮಾವೇಶದಲ್ಲಿ ವಿಶ್ವಕರ್ಮ ಸಮುದಾಯದ ಅನೇಕ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
Comments
Post a Comment