ಬೆಂಗಳೂರಿನ ಗಾಂಧಿನಗರದಲ್ಲಿ 'ಕರ್ನಾಟಕ ಮಾನವ ಸಂಪನ್ಮೂಲ ಸೇವೆ ಒದಗಿಸುವ ಗುತ್ತಿಗೆದಾರರ ಸಂಘ'ದ ನೂತನ ಕಚೇರಿಯನ್ನು ಉದ್ಘಾಟನೆ ಮಾಡಲಾಯಿತು.
ಬೆಂಗಳೂರು, ಜೂನ್ 13, 2025
ಬೆಂಗಳೂರಿನ ಗಾಂಧಿನಗರದಲ್ಲಿ 'ಕರ್ನಾಟಕ ಮಾನವ ಸಂಪನ್ಮೂಲ ಸೇವೆ ಒದಗಿಸುವ ಗುತ್ತಿಗೆದಾರರ ಸಂಘ'ದ ನೂತನ ಕಚೇರಿಯನ್ನು ಉದ್ಘಾಟನೆ ಮಾಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಮಹಾಲಿಂಗೇಗೌಡರು ಮಾಧ್ಯಮಗಳ ಜತೆಗೆ ಮಾತನಾಡಿದರು.
ರಾಜ್ಯದಾದ್ಯಂತ ಮಾನವ ಸಂಪನ್ಮೂಲ ಸೇವೆ ಒದಗಿಸುವ ಗುತ್ತಿಗೆದಾರರ ಸಂಘ'ದ ಸದಸ್ಯರು ಇದ್ದು, ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ರಾಜ್ಯಾಧ್ಯಕ್ಷರಾದ ಮಹಾಲಿಂಗೇಗೌಡರು ತಿಳಿಸಿದರು.
Comments
Post a Comment