ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ 'ಹಂಸ ಸಾಂಸ್ಕೃತಿಕ ಸಂಭ್ರಮ ಹಾಗೂ ಹಂಸ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭ' ನಡೆಯಿತು.
ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ 'ಹಂಸ ಸಾಂಸ್ಕೃತಿಕ ಸಂಭ್ರಮ ಹಾಗೂ ಹಂಸ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭ' ನಡೆಯಿತು.
ಈ ಸಮಾರಂಭವನ್ನು ಜಿ. ಜಗದೀಶ್ ಅವರು ಉದ್ಘಾತಿಸಿದರು. ಈ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀನಿವಾಸ ಜಿ. ಕಪ್ಪಣ್ಣ ವಹಿಸಿದ್ದರು.
ಕೆ.ಎಸ್. ಲತಾಕುಮಾರಿ, ನಿರುಪಮ ಸಿ. ಮೌಳಿ, ವೂಡೇ ಪಿ. ಕೃಷ್ಣ, ಡಾ.ಸಿ. ರಾಮಚಂದ್ರ ಅವರು ಅತಿಥಿಗಳಾಗಿ ಭಾಗಿಯಾಗಿದ್ದರು. ಈ ಸಮಾರಂಭವನ್ನು ಹಂಸಜ್ಯೋತಿ ಟ್ರಸ್ಟ್ ಸದಸ್ಯರು ಆಯೋಜಿಸಿದ್ದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರಮುಖ ಸಾಧಕರಿಗೆ ಹಂಸ ಸಮ್ಮಾನ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
Comments
Post a Comment