ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ 'ಹಂಸ ಸಾಂಸ್ಕೃತಿಕ ಸಂಭ್ರಮ ಹಾಗೂ ಹಂಸ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭ' ನಡೆಯಿತು.



ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ 'ಹಂಸ ಸಾಂಸ್ಕೃತಿಕ ಸಂಭ್ರಮ ಹಾಗೂ ಹಂಸ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭ' ನಡೆಯಿತು.

   ಈ ಸಮಾರಂಭವನ್ನು ಜಿ. ಜಗದೀಶ್ ಅವರು ಉದ್ಘಾತಿಸಿದರು. ಈ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀನಿವಾಸ ಜಿ. ಕಪ್ಪಣ್ಣ ವಹಿಸಿದ್ದರು. 

 ಕೆ.ಎಸ್. ಲತಾಕುಮಾರಿ, ನಿರುಪಮ ಸಿ. ಮೌಳಿ, ವೂಡೇ ಪಿ. ಕೃಷ್ಣ, ಡಾ.ಸಿ. ರಾಮಚಂದ್ರ ಅವರು ಅತಿಥಿಗಳಾಗಿ ಭಾಗಿಯಾಗಿದ್ದರು. ಈ ಸಮಾರಂಭವನ್ನು ಹಂಸಜ್ಯೋತಿ ಟ್ರಸ್ಟ್ ಸದಸ್ಯರು ಆಯೋಜಿಸಿದ್ದರು. 


 ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರಮುಖ ಸಾಧಕರಿಗೆ ಹಂಸ ಸಮ್ಮಾನ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.