ಬೆಂಗಳೂರಿನ ಬಂಜಾರ ಭವನದಲ್ಲಿ ಡಾ.ಬಿ.ಆರ್. ಅಂಬೇಡ್ಕರ್, ಸಂತ ಸೇವಾಲಾಲ್ ಜಯಂತ್ಯುತ್ಸವ ಮತ್ತು ಭವನದ ಕೇಂದ್ರ ಕಚೇರಿ ಉದ್ಘಾಟನಾ ಸಮಾರಂಭ ನಡೆಯಿತು.
ಬೆಂಗಳೂರು, ಜೂನ್ 8, 2025
ಬೆಂಗಳೂರಿನ ಬಂಜಾರ ಭವನದಲ್ಲಿ ಡಾ.ಬಿ.ಆರ್. ಅಂಬೇಡ್ಕರ್, ಸಂತ ಸೇವಾಲಾಲ್ ಜಯಂತ್ಯುತ್ಸವ ಮತ್ತು ಭವನದ ಕೇಂದ್ರ ಕಚೇರಿ ಉದ್ಘಾಟನಾ ಸಮಾರಂಭ ನಡೆಯಿತು.
ಈ ಸಂದರ್ಭದಲ್ಲಿ ತಿರಂಗಯಾತ್ರೆ ನಡೆಯಿತು. ಈ ಸಮಾರಂಭದಲ್ಲಿ ಮಾಜಿ ಸಂಸದ ಉಮೇಶ್ ಜಾಧವ್ ಪ್ರಮುಖ ಅತಿಥಿಯಾಗಿ ಭಾಗಿಯಾಗಿದ್ದರು. ಬಂಜಾರ ಸಮುದಾಯದ ವೆಂಕಟೇಶ್ ನಾಯ್ಕ ಟಿ, ಗೋವಿಂದಸ್ವಾಮಿ ಸೇರಿ ಅನೇಕ ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಬಂಜಾರ ಸಮುದಾಯದ ಅನೇಕ ಸಾಧಕರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.
Comments
Post a Comment