ಬೆಂಗಳೂರಿನ ಗಾಂಧಿಭವನದಲ್ಲಿ 'ದಲಿತ ಸಂಘಟನೆಗಳ ಒಕ್ಕೂಟ'ದ ವತಿಯಿಂದ ಡಾ|| ಎಂ. ವೆಂಕಟಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.
ಬೆಂಗಳೂರು, ಜುಲೈ 17, 2025
ಬೆಂಗಳೂರಿನ ಗಾಂಧಿಭವನದಲ್ಲಿ 'ದಲಿತ ಸಂಘಟನೆಗಳ ಒಕ್ಕೂಟ'ದ ವತಿಯಿಂದ ಡಾ|| ಎಂ. ವೆಂಕಟಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.
ಬೌದ್ಧ ಧರ್ಮದ ಪದ್ಧತಿಯಂತೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ದೀಪ ಬೆಳಗುವ ಮುಖೇನ ಅಭಿನಂದನಾ ಸಮಾರಂಭವನ್ನು ಉದ್ಘಾಟನೆ ಮಾಡಲಾಯಿತು.
ಈ ಸಮಾರಂಭವು 'ಕರ್ನಾಟಕ ಭೀಮ ಸೇನೆ' ಸಂಘಟನೆಯ ಅಧ್ಯಕ್ಷರಾದ ಶಂಕರ್ ಅವರ ನೇತೃತ್ವದಲ್ಲಿ ನಡೆಯಿತು. ಸಮತಾ ಸೈನಿಕ ದಳ ಹಾಗೂ ಇನ್ನಿತರ ದಲಿತ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದರು.
Comments
Post a Comment