ಬೆಂಗಳೂರಿನ ಮತ್ತಿಕೆರೆಯ ರಾಯಲ್ ಕಾಲೇಜಿನಲ್ಲಿ 'ಸಂಸ್ಕೃತಿ ಸಭಾಂಗಣ'ದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಬೆಂಗಳೂರಿನ ಮತ್ತಿಕೆರೆಯ ರಾಯಲ್ ಕಾಲೇಜಿನಲ್ಲಿ 'ಸಂಸ್ಕೃತಿ ಸಭಾಂಗಣ'ದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. 

 ಬಿಜೆಪಿ ಪಕ್ಷದ ಮಾಜಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಸಂಸ್ಕೃತಿ ಸಭಾಂಗಣವನ್ನು ಉದ್ಘಾಟನೆ ಮಾಡಿದರು. 

 ಈ ಸಂದರ್ಭದಲ್ಲಿ ರಾಯಲ್ ಕಾಲೇಜಿನ ಮುಖ್ಯಸ್ಥರಾದ ಡಾ. ಬಿ.ಕೆ. ದೇವರಾಜ್ ಅವರು ಉಪಸ್ಥಿತರಿದ್ದರು. 

 ಎಲ್ಲಾ ವರ್ಗದ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣವನ್ನು ನೀಡುವುದು ರಾಯಲ್ ಕಾಲೇಜಿನ ಪ್ರಮುಖ ಆದ್ಯತೆಯಾಗಿದೆ ಎಂದು ಡಾ. ಬಿ.ಕೆ. ದೇವರಾಜ್eq 4r4ಹಾಜರಿದ್ದರು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.