ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 'ಬಂಜಾರ ಧರ್ಮಗುರುಗಳ ಧರಣಿ ಸತ್ಯಾಗ್ರಹ'ಕ್ಕೆ ಚಾಲನೆ ನೀಡಲಾಯಿತು.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 'ಬಂಜಾರ ಧರ್ಮಗುರುಗಳ ಧರಣಿ ಸತ್ಯಾಗ್ರಹ'ಕ್ಕೆ ಚಾಲನೆ ನೀಡಲಾಯಿತು.

 ಡಾ. ನಾಗಮೋಹನ್ ದಾಸ್ ವರದಿಯಲ್ಲಿ ವಿಚಾರ ಸಮುದಾಯದವರಿಗೆ ಅನ್ಯಾಯವಾಗಿದೆ ಎಂದು ಬಂಜಾರ ಸಮುದಾಯದ ಧರ್ಮ ಗುರುಗಳು ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. 

 ಬಂಜಾರ ಸಮುದಾಯದ ಪ್ರಮುಖ ಧರ್ಮ ಗುರುಗಳಾದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಅವರ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ಆರಂಭವಾಗಿದೆ. 

 ರಾಜ್ಯದಲ್ಲಿರುವ ಬಂಜಾರ ಸಮುದಾಯದ ಜನರಿಗೆ ರಾಜ್ಯ ಸರ್ಕಾರ ಕನಿಷ್ಠ ಶೇ.5ರಷ್ಟು ಮೀಸಲಾತಿ ನೀಡಬೇಕೆಂದು ಸರ್ದಾರ್ ಸೇವಾಲಾಲ್ ಸ್ವಾಮೀಜಿ ಒತ್ತಾಯಿಸಿದರು. 

 ಸತ್ಯಾಗ್ರಹದಲ್ಲಿ ಬಂಜಾರ ಸಮುದಾಯದ ಅಧ್ಯಕ್ಷರಾದ ರಾಜಾ ನಾಯಕ್ ಸೇರಿದಂತೆ ಬಂಜಾರ ಸಮುದಾಯದ ಪ್ರಮುಖ ಮುಖಂಡರು ಭಾಗಿಯಾಗಿದ್ದರು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.