ಡಾ. ನಾಗಮೋಹನ್ ದಾಸ್ ವರದಿ ಜಾರಿಗೆ ಅಗ್ರಹಿಸಿ ಬೆಂಗಳೂರಿನಲ್ಲಿ ಮಾದಿಗ ದಂಡೋರ ಪ್ರತಿಭಟನೆ
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾದಿಗ ದಂಡೋರ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದರು.
ನರಸಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
2 ಸಾವಿರ ಮಾದಿಗ ದಂಡೋರ ಸದಸ್ಯರು ಭಾಗಿಯಾಗಿದ್ದರು. ನಾಗಮೋಹನ ದಾಸ್ ವರದಿ ಜಾರಿಗೆ ಅಗ್ರಹಿಸಿದರು.
Comments
Post a Comment