ಬೆಂಗಳೂರಿನ ಎಫ್.ಕೆ.ಸಿ.ಸಿ.ಐ ಸಭಾಂಗಣದಲ್ಲಿ "ರಫ್ತು ಶ್ರೇಷ್ಠತಾ ಪ್ರಶಸ್ತಿ" ಸಮಾರಂಭ ನಡೆಯಿತು.

ಬೆಂಗಳೂರಿನ ಎಫ್.ಕೆ.ಸಿ.ಸಿ.ಐ ಸಭಾಂಗಣದಲ್ಲಿ "ರಫ್ತು ಶ್ರೇಷ್ಠತಾ ಪ್ರಶಸ್ತಿ" ಸಮಾರಂಭ ನಡೆಯಿತು.
ಈ ಸಮಾರಂಭವನ್ನು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಉದ್ಘಾಟನೆ ಮಾಡಿದರು. 

ಎಫ್.ಕೆ.ಸಿ.ಸಿ.ಐ ಅಧ್ಯಕ್ಷರಾದ ಬಾಲಕೃಷ್ಣ ಅವರ ನೇತೃತ್ವದಲ್ಲಿ ಈ ಸಮಾರಂಭ ನಡೆಯಿತು. 
ವಿವಿಧ ದೇಶಗಳಿಗೆ ಸರಕು ಹಾಗೂ ಸೇವೆಗಳನ್ನು ಮಾಡುವಲ್ಲಿ ಮೇಲುಗೈ ಸಾಧಿಸಿದ ಅನೇಕ ಕಂಪನಿಗಳ ಪ್ರಮುಖರನ್ನು ಗೌರವಿಸಿ ಸನ್ಮಾನಿಸಲಾಯಿತು. 

ಎಫ್.ಕೆ.ಸಿ.ಸಿ.ಐ ವತಿಯಿಂದ ರಫ್ತು ಶ್ರೇಷ್ಠತಾ ಪ್ರಶಸ್ತಿ" ಸಮಾರಂಭ ಆಯೋಜಿಸಲಾಗಿತ್ತು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.