ಬೆಂಗಳೂರಿನ ಎಫ್.ಕೆ.ಸಿ.ಸಿ.ಐ ಸಭಾಂಗಣದಲ್ಲಿ "ರಫ್ತು ಶ್ರೇಷ್ಠತಾ ಪ್ರಶಸ್ತಿ" ಸಮಾರಂಭ ನಡೆಯಿತು.
ಬೆಂಗಳೂರಿನ ಎಫ್.ಕೆ.ಸಿ.ಸಿ.ಐ ಸಭಾಂಗಣದಲ್ಲಿ "ರಫ್ತು ಶ್ರೇಷ್ಠತಾ ಪ್ರಶಸ್ತಿ" ಸಮಾರಂಭ ನಡೆಯಿತು.
ಈ ಸಮಾರಂಭವನ್ನು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಉದ್ಘಾಟನೆ ಮಾಡಿದರು.
ಎಫ್.ಕೆ.ಸಿ.ಸಿ.ಐ ಅಧ್ಯಕ್ಷರಾದ ಬಾಲಕೃಷ್ಣ ಅವರ ನೇತೃತ್ವದಲ್ಲಿ ಈ ಸಮಾರಂಭ ನಡೆಯಿತು.
ವಿವಿಧ ದೇಶಗಳಿಗೆ ಸರಕು ಹಾಗೂ ಸೇವೆಗಳನ್ನು ಮಾಡುವಲ್ಲಿ ಮೇಲುಗೈ ಸಾಧಿಸಿದ ಅನೇಕ ಕಂಪನಿಗಳ ಪ್ರಮುಖರನ್ನು ಗೌರವಿಸಿ ಸನ್ಮಾನಿಸಲಾಯಿತು.
ಎಫ್.ಕೆ.ಸಿ.ಸಿ.ಐ ವತಿಯಿಂದ ರಫ್ತು ಶ್ರೇಷ್ಠತಾ ಪ್ರಶಸ್ತಿ" ಸಮಾರಂಭ ಆಯೋಜಿಸಲಾಗಿತ್ತು.
Comments
Post a Comment