ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದಿಂದ 'ಅಲ್ಪಸಂಖ್ಯಾತ ಹಕ್ಕುಗಳ ದಿನಾಚರಣೆ' ಕಾರ್ಯಕ್ರಮ ನಡೆಯಿತು.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗವು ಗುರುವಾರ ನಗರದಲ್ಲಿ ಆಯೋಜಿಸಿದ್ದ ಅಲ್ಪಸಂಖ್ಯಾತ ಹಕ್ಕುಗಳ ದಿನಾಚರಣೆಯ ಕಾರ್ಯಕ್ರಮದಲ್ಲಿ ರಿಜ್ವಾನ್ ಅರ್ಷದ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು.
ಇಂತಹ ಸೂಕ್ಷ್ಮಸಮಯದಲ್ಲಿ ಅಲ್ಪಸಂಖ್ಯೆ ಕಡಿತಗೊಳಿಸದೆ ಸಂವಿಧಾನವನ್ನು ಸರಿಯಾಗ ಜಾರಿಗ ತರುತ್ತಿದ್ದಾರೆಯೇ ಎಂಬುದನ್ನು ಗಮನಿಸುವುದು ಅತ್ಯಂತ ಅಗತ್ಯ ಸಂಸತ್ತಿನಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ನಿರ್ದಿಷ್ಟ ನಿರ್ಣಯಗಳು ಮತ್ತು ಕಾನೂನುಗಳನ್ನು ತರಲಾಗುತ್ತಿದೆ. ಧರ್ಮಾಂತರ ನಿಷೇಧ ಕಾಯ್ದೆ ವಕ್ಸ್ ತಿದ್ದುಪಡಿ ಮಸೂದೆ, ಸಿಎಎ-ಎನ್ಆರ್ಸಿ ಮುಂತಾದವುಗಳು ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಜಾರಿಗೆ ತರಲಾಗಿದೆ.
ಹೀಗಾಗಿ ಎಲ್ಲಾ ಅಲ್ಪಸಂಖ್ಯಾತರು ಒಗ್ಗೂಡಿ ಭಾರತವನ್ನು 'ವಿಶ್ವಗುರು'ವಾಗಿಸಲು ಕೆಲಸ ಮಾಡಬೇಕೆಂದು ರಿಜ್ವಾನ್ ಅರ್ಷದ್ ಅವರು ಕರೆ ನೀಡಿದರು.
Comments
Post a Comment