ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ "ಪದ್ಮವ್ಯೂಹಂ" ಚಿತ್ರದ ಮುಹೂರ್ತ ಸಮಾರಂಭ ನಡೆಯಿತು.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ "ಪದ್ಮವ್ಯೂಹಂ" ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. 

ಕೆ. ಆರ್. ಸಿನಿ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಈ ಸಿನಿಮಾ ಮೂಡಿ ಬರಲಿದೆ. ನಟರಾದ ಹರ್ಷಿತ್ ಶೆಟ್ಟಿ, ಸಿದ್ದು, ನಟಿ ಮಾಣಿಕಾ ರಾಜ್, ತಮಿಳು ನಟ ಸಂಪತ್ ರಾಜ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಲಿದ್ದಾರೆ ಎಂದು ನಿರ್ದೇಶಕ ಈಶ್ವರ್ ಚೆಲ್ಲಾ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು. "ಪದ್ಮವ್ಯೂಹಂ" ಚಿತ್ರ ವಿಶೇಷ ಕಥಾನಕ ಒಳಗೊಂಡಿದೆ ಎಂದು ಈಶ್ವರ್ ಚೆಲ್ಲಾ ಅವರು ಹೇಳಿದರು. 

ಪದ್ಮವ್ಯೂಹಂ ಚಿತ್ರವು 2027ಮಾರ್ಚ್ 1ರಂದು ವಿಶ್ವದಾದ್ಯಂತ ಬಿಡುಗಡೆ ಆಗಲಿದೆ ಎಂದು ಚಿತ್ರದ ನಿರ್ಮಾಪಕ ಕುಮಾರ್ ಅವರು ತಿಳಿಸಿದರು. ಈ ಚಿತ್ರವು ಪ್ಯಾನ್ ಇಂಡಿಯಾ ಸಿನಿಮಾ ಆಗಲಿದ್ದು, 4ಕ್ಕೂ ಹೆಚ್ಚು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ ಎಂದು ಚಿತ್ರದ ಸಹ ನಿರ್ದೇಶಕ ಬಿ.ಎನ್. ಸಂತೋಷ್ ಕುಮಾರ್ ಅವರು ತಿಳಿಸಿದರು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.