ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಜೈ ಕರುನಾಡು ಮಾತೃ ಭೂಮಿ ಸಂಘ'ದ ಸದಸ್ಯರಿಂದ ಪತ್ರಿಕಾಗೋಷ್ಠಿ
ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಈ. ಈ. ವಿರೂಪಾಕ್ಷ ಅವರು ಮಾತನಾಡಿದರು.
ನಮ್ಮ ಸಂಘವು ಕನ್ನಡ ಭಾಷೆ ಉಳಿಸಲು ನಿರಂತರ ಹೋರಾಟ ಮಾಡುವುದು, ನಿರುದ್ಯೋಗ ಸಮಸ್ಯೆ ಪರಿಹರಿಸಲು ಸಲಹೆ ನೀಡುವುದು, ಗ್ರಾಮೀಣ ನೈರ್ಮಲ್ಯದ ಬಗ್ಗೆ ಹೋರಾಟ ಮಾಡುವುದು, ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಶಿಕ್ಷಣ ನೀಡುವುದು, ಖಾಸಗಿ ಕಂಪನಿಗಳ ಸಿ.ಎಸ್.ಆರ್ ನಿಧಿಯನ್ನು ಸಮರ್ಪಕವಾಗಿ ಬಳಸುವುದು ಹಾಗೂ ಭ್ರಷ್ಟಾಚಾರ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುವುದು ನಮ್ಮ ಸಂಘದ ಉದ್ದೇಶಗಳಾಗಿವೆ ಎಂದು ತಿಳಿಸಿದರು.
Comments
Post a Comment