Posts

Showing posts from March, 2026

Aurya Diamonds new showroom launched in Jayanagar, Bengaluru.

Image
Aurya Diamonds is a recently launched Bengaluru-based contemporary jewellery brand specialising incertified lab-grown diamonds that blend modern design, conscious luxury, and accessible pricing.Founded by marketing and retail veteran Shikha, Aurya creates versatile jewellery for every moment –from everyday essentials to high-glamour occasion pieces – crafted with meticulous attention to detail.With a focus on sustainability, transparency and personalisation, the brand aims to redefine how Indianconsumers experience diamond jewellery: more wearable, more expressive and more responsible.About Shikha Dadha, Founder, Aurya Diamonds:Shikha Dadha is a dynamic entrepreneur with 15+ years of experience, a certified gemologist andvisionary leader seamlessly bridging the worlds of luxury business and purposeful social impact. As thefounder of Aurya Diamonds, she is redefining sustainable fine jewelry by offering accessible, design-led,lab-grown diamonds to modern consumers. Recognize...

Two-Day National Book Fair 2026 Concludes with Enthusiastic Response

Image
The Two-Day National Book Fair was successfully organized on 25th-26th March 2026 by JAIN (Deemed-to-be University) in collaboration with the National Book Trust of India (NBTI), at the JAIN Knowledge Campus, Bengaluru. The inaugural ceremony was graced by Chief Guest Prof. S. R. Niranjana, Vice Chairman, Karnataka State Higher Education Council, Government of Karnataka. The Keynote Address was delivered by Dr. Ramesha B, Senior Professor and Chairperson, Department of Library and Information Science, Bangalore University, on the theme" Reading Habits: The New Social Flex among Gen Z." His insightful talk emphasized the evolving reading culture among younger generations. The program was presided over by Dr. Jitendra Kumar Mishra, Vice Chancellor (In-charge) and Registrar, JAIN (Deemed-to-be University along with the presence of distinguished dignitaries including, Dr. Dinesh Nilkant, Pro Vice Chancellor, Dr. Shradha Kanwar, Chief Academic Officer, JAIN (Deemed-to-...

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ -2026"ಶ್ರೀಮತಿ. ಲಲಿತಲಕ್ಷ್ಮಿ ಸ್ತ್ರೀ ಸಂಪೂರ್ಣ ಉತ್ಸವ"

Image
ಮಾರ್ಚ್ 26, 2026 ರಂದು, ರಾಜರಾಜೇಶ್ವರಿ ಸಮೂಹ ಶಿಕ್ಷಣ ಸಂಸ್ಥೆಗಳು ಮತ್ತು ಶ್ರೀ ಚಾಮುಂಡೇಶ್ವರಿ ಶಿಕ್ಷಣ ಸಂಸ್ಥೆಗಳ ಸಮೂಹವು ಆರ್‌ಆರ್‌ಎಂಸಿಎಚ್‌ನ ಎಸಿಎಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ಮಹಿಳಾ ದಿನವನ್ನು ಆಚರಿಸಿತು. ಈ ಕಾರ್ಯಕ್ರಮದ ಅಧ್ಯಕ್ಷರಾಗಿ ಡಾ. ಎ.ಸಿ. ಷಣ್ಮುಗಂ ಮತ್ತು ಅಧ್ಯಕ್ಷರಾಗಿ ಶ್ರೀ ಎ.ಸಿ.ಎಸ್. ಅರುಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆಸಲಾಯಿತು ಮತ್ತು ಎಂಸಿಇಟಿಯ ಅಧ್ಯಕ್ಷೆ ಶ್ರೀಮತಿ ಲಲಿತಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು, ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಸ್. ವಿಜಯಾನಂದ ಮತ್ತು ಎಲ್ಲಾ ಸಮೂಹ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು. ಖ್ಯಾತ ಚಲನಚಿತ್ರ ನಟಿ ಮೇಘಾ ಶೆಟ್ಟಿ ಅವರನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.  ಕಾರ್ಯಕ್ರಮವು ಡೀನ್ ಡಾ. ಬಿ. ಸತ್ಯಮೂರ್ತಿ ಅವರ ಉದ್ಘಾಟನಾ ಭಾಷಣದೊಂದಿಗೆ ಪ್ರಾರಂಭವಾಯಿತು, ನಂತರ ಮಕ್ಕಳ ಚಿಕಿತ್ಸಾಲಯದ (SCMCH) ಮುಖ್ಯಸ್ಥೆ ಡಾ. ಪ್ರತಿಭಾ ಅವರ ಸ್ವಾಗತ ಭಾಷಣ ನಡೆಯಿತು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಶ್ರೀಮತಿ ಲಲಿತಲಕ್ಷ್ಮಿ ಅವರು ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಒತ್ತಿ ಹೇಳಿದರು, ಎಲ್ಲಾ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ಖಾತ್ರಿಪಡಿಸುವಲ್ಲಿ ಡಾ. ಎ.ಸಿ. ಷಣ್ಮುಗಂ ಅವರ ದೃಷ್ಟಿಕೋನವನ್ನು ಎತ್ತಿ ತೋರಿಸಿದರು, ನಮ್ಮ ಸಮೂಹ ಸಂಸ್ಥೆಯಲ್ಲಿ ಶೇ. 60 ಕ್ಕಿಂತ ಹೆಚ್ಚು ಸಿಬ್ಬಂದಿ ಮಹಿಳೆಯರಾಗಿದ್ದಾರೆ. ಪ್ರತಿಯೊಬ್ಬ ಮಹಿಳೆ...

ಬೆಂಗಳೂರಿನ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 'ಮಹಿಳಾ ದಿನಾಚರಣೆ' ಕಾರ್ಯಕ್ರಮ ಆಯೋಜಿಸಲಾಗಿತ್ತು.

Image
ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 'ಮಹಿಳಾ ದಿನಾಚರಣೆ ಕಾರ್ಯಕ್ರಮ ಬೆಂಗಳೂರಿನ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 'ಮಹಿಳಾ ದಿನಾಚರಣೆ' ಕಾರ್ಯಕ್ರಮ ಆಯೋಜಿಸಲಾಗಿತ್ತು.  ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆರ್‌ಆರ್‌ಸಿಎಂಹೆಚ್ ಕ್ಯಾಂಪಸ್‌ನಲ್ಲಿರುವ ಎಸಿಎಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ಮಹಿಳಾ ದಿನಾಚರಣೆ ನಡೆಯಿತು.    ಈ ಕಾರ್ಯಕ್ರಮವು ಎ.ಸಿ.ಎಸ್. ಅಧ್ಯಕ್ಷರಾದ ಡಾ. ಎ.ಸಿ. ಷಣ್ಮುಗಂ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಮೂಗಾಂಬಿಗೈ ಚಾರಿಟೇಬಲ್ & ಎಜುಕೇಷನಲ್ ಟ್ರಸ್ಟ್‌ನ ಅಧ್ಯಕ್ಷೆ ಶ್ರೀಮತಿ ಎಸ್. ಲಲಿತಾ ಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾದ ಎಸ್. ವಿಜಯಾನಂದ ಮತ್ತು ವಿವಿಧ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು.  ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಟಿ ಮೇಘಾ ಶೆಟ್ಟಿ ಅವರು ಭಾಗಿಯಾಗಿದ್ದರು.   ಈ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಪ್ರದರ್ಶನಗಳು ಮತ್ತು ಸಂಸ್ಥೆಯ ಬೆಳವಣಿಗೆಗೆ ಕೊಡುಗೆ ನೀಡಿದ ಮಹಿಳೆಯರನ್ನು ಸನ್ಮಾನಿಸಲಾಯಿತು.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

Image
ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟ ಹಾಗೂ ವಿವಿಧ ದಲಿತ ಸಂಘಟನೆಗಳು ಒಳ ಮೀಸಲಾತಿ ರಹಿತ, ಹಳೆ ಮೀಸಲಾತಿಯ ಜಾರಿಗಾಗಿ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂದಿದ್ದರು.  ಈ ಸಂದರ್ಭದಲ್ಲಿ ಕೈಗಾರಿಕೆ ಸಚಿವರಾದ ಎಂ. ಬಿ. ಪಾಟೀಲ್ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು.  ಬೃಹತ್ ಪ್ರತಿಭಟನಾ ಸಮಾವೇಶ ಸ್ಥಳದಲ್ಲಿ ಪರಮಪೂಜ್ಯ ಶ್ರೀ ಜ್ಞಾನಪ್ರಕಾಶ್ ಮಹಾಸ್ವಾಮಿಗಳು, ಸಮುದಾಯದ ಗುರುಗಳು ಹಾಗೂ ಹಿರಿಯರು ಸಚಿವರಿಗೆ ಮನವಿ ಸಲ್ಲಿಸಿದರು.  ನಮ್ಮ ಸರ್ಕಾರ ಮತ್ತು ಪಕ್ಷವು ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರ ತತ್ವಗಳಲ್ಲಿ ಅಚಲ ನಂಬಿಕೆ ಹೊಂದಿದೆ. ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟ ಪಡಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ, ಮಾರ್ಚ್ 27, 2026 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಂಪುಟ ಸದಸ್ಯರೊಂದಿಗೆ ಸಂಪುಟ ಸದಸ್ಯರೊಂದಿಗೆ ವಿಸ್ತೃತವಾಗಿ ಚರ್ಚಿಸಿ, ಎಲ್ಲರಿಗೂ ನ್ಯಾಯ ಒದಗಿಸುವ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಎಂ. ಬಿ. ಪಾಟೀಲ್ ಅವರು ತಿಳಿಸಿದರು.  ಈ ವೇಳೆ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಬಿಬಿಎಂಪಿ ಮಾಜಿ ಮಹಾಪೌರರಾದ ಶ್ರೀ ಆರ್. ಸಂಪತ್ ರಾಜ್ ಅವರು ಉಪಸ್ಥಿತರಿದ್ದರು.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ವಿಶ್ವ ಗುಬ್ಬಚ್ಚಿ ದಿನವನ್ನು ವಿಶೇಷವಾಗಿ ಆಚರಿಸಲಾಯಿತು.

Image
ಬೆಂಗಳೂರು: ವಿಶ್ವ ಗುಬ್ಬಚ್ಚಿ ದಿನಾಚರಣೆ ವಿಶೇಷವಾಗಿ ಆಚರಣೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ವಿಶ್ವ ಗುಬ್ಬಚ್ಚಿ ದಿನವನ್ನು ವಿಶೇಷವಾಗಿ ಆಚರಿಸಲಾಯಿತು.  “ಬೆಂಗಳೂರಿಗೆ ಮತ್ತೆ ಗುಬ್ಬಚ್ಚಿಗಳ ಚಿಲಿಪಿಲಿ ಧ್ವನಿ ತರುವೆವು” ಎಂಬ ಉದ್ದೇಶದೊಂದಿಗೆ ಸಾರ್ವಜನಿಕರಿಗೆ ಗುಬ್ಬಚ್ಚಿ ಗೂಡುಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ವಿಶಿಷ್ಟ ಮೆರಗು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗಂಡಸಿ ಸದಾನಂದ ಸ್ವಾಮಿ (ಅಧ್ಯಕ್ಷರು – ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್, ಸಂಪಾದಕರು – ಭಾರತ ಸಾರಥಿ ಕನ್ನಡ ದಿನಪತ್ರಿಕೆ), ಶ್ರೀಲಕ್ಷ್ಮಿ ಭಟ್ (*ಕಿರಿಯ ನಿರ್ದೇಶಕಿ*, ಯುವ ಕಲಾವಿದೆ ಹಾಗೂ ಲೇಖಕಿ), ಗುರುಪ್ರಸಾದ್ ಕೆ.ಆರ್ (ಐಟಿ ನಿರ್ದೇಶಕರು ಹಾಗೂ ನೈಸರ್ಗಿಕ ಶಿಕ್ಷಣ ತಜ್ಞರು) ಭಾಗವಹಿಸಿದರು. ಗುಬ್ಬಚ್ಚಿಗಳ ಸಂರಕ್ಷಣೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ Bengaluru Hudugaru Team *ಮತ್ತು InfiWorld Foundation* ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ತಂಡದ ಪದಾಧಿಕಾರಿಗಳಾದ ವಿನೋದ್ ಕರ್ತವ್ಯ, *ಶ್ರೀಶೈಲ ವಿ. ಕೆ* ಸೇರಿದಂತೆ 30ಕ್ಕೂ ಹೆಚ್ಚು ಸದಸ್ಯರು ಉಪಸ್ಥಿತರಿದ್ದರು.  *ಗುಬ್ಬಚ್ಚಿ ಗೂಡುಗಳನ್ನು ಅಳವಡಿಸುವ ಹಾಗೂ ವಿತರಿಸುವ ಕಾರ್ಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ರೇಂಜ್‌ನ ACF ಶ್ರೀ ಸಂಗಮೇಶ್ ಅವರು ವಿಶೇಷವಾಗಿ ವಿನ್ಯಾ...

Experts Highlight Importance of Early Intervention in Spine & Trauma Care to Prevent Long-Term Disability Prevention, Early Diagnosis, and Rehabilitation Key to Maintaining Mobility and Independence

Image
Bangalore, India – March 2026 – The incidence of spine and trauma-related injuries is steadily increasing across India, driven by factors such as road traffic accidents, falls, sports injuries, and fragility fractures among the elderly. During a recent awareness initiative, leading specialists Dr. Raviraj A., Dr. Amrithlal Mascarenhas and Dr. Raghu Nagraj emphasized that early diagnosis, timely treatment, and structured rehabilitation play a crucial role in preventing permanent disability and improving recovery outcomes. Experts explained that even seemingly minor trauma can lead to serious spinal injuries, including vertebral fractures, spinal instability, or damage to the spinal cord. Individuals experiencing persistent neck or back pain, radiating pain to the arms or legs, numbness, limb weakness, difficulty walking, or bladder and bowel disturbances should seek prompt medical evaluation. Delayed diagnosis can result in progressive deformity and neurological ...

ಜಗದ್ಗುರು ರಮಾನಂದಾಚಾರ್ಯ ನರೇಂದ್ರಾಚಾರ್ಯಜಿ ದಕ್ಷಿಣಪೀಠ ನಾಣಿಜಧಾಮದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

Image
ಜಗದ್ಗುರು ರಮಾನಂದಾಚಾರ್ಯ ನರೇಂದ್ರಾಚಾರ್ಯಜಿ ದಕ್ಷಿಣಪೀಠ ನಾಣಿಜಧಾಮದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. ಜಗದ್ಗುರು ರಾಮಾನಂದಾಚಾರ್ಯ ನರೇಂದ್ರಾಚಾರ್ಯ, ದಕ್ಷಿಣಪೀಠ, ನಾಣಿಜಧಾಮ. (ರತ್ನಾಗಿರಿ) ಇವರ ದಿವ್ಯ ಉಪಸ್ಥಿತಿಯಲ್ಲಿ ನಗರದಲ್ಲಿ ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶಂಕರಪುರಂನ ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣದ ಸಮೀಪವಿರುವ 'ಶ್ರೀ ಚಂದ್ರಶೇಖರ ಭಾರತೀ ಕಲ್ಯಾಣ ಮಂಟಪ'ದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಮಸ್ಯೆ ಮಾರ್ಗದರ್ಶನ ಹಾಗೂ ದರ್ಶನ ಕಾರ್ಯಕ್ರಮ ನಡೆಯಲಿದೆ. "ನೀವು ಬಾಳಿರಿ, ಇತರರನ್ನು ಬಾಳಿಸಿರಿ" ಎಂಬ ಸಂದೇಶದೊಂದಿಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಭಕ್ತರ ಸಮಸ್ಯೆಗಳಿಗೆ ಗುರುಗಳು ಮಾರ್ಗದರ್ಶನ ನೀಡಲಿದ್ದಾರೆ. ಸಂಸ್ಥೆಯು ಅನೇಕ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತದೆ. ಗ್ರಾಮ ಸ್ವಚ್ಛತಾ ಅಭಿಯಾನ, ಶೈಕ್ಷಣಿಕ ಚಟುವಟಿಕೆಗಳ ಅಡಿಯಲ್ಲಿ ಉಚಿತ ಇಂಗ್ಲಿಷ್ ಮಾಧ್ಯಮ ಶಾಲೆ ಉಚಿತ ವೇದಪಾಠ ಶಾಲೆ,ರಕ್ತದಾನ ಶಿಬಿರಗಳು, ವೈದ್ಯಕೀಯ ಚಟುವಟಿಕೆಗಳ ಅಡಿಯಲ್ಲಿ ಉಚಿತ ಚಿಕಿತ್ಸಾಲಯಗಳು, 185 ಮರಣೋತ್ತರ ದೇಹದಾನಗಳು ಹಾಗೂ 143 ಅಂಗಾಂಗ ದಾನಅನ್ನು ಸರ್ಕಾರಿ ವೈದ್ಯಕೀಯ ಆಸ್ಪತ್ರೆಗಳಿಗೆ ವಿತರಿಸಲಾಗಿದೆ, ರಾಷ್ಟ್ರೀಯ ಹೆದ್ದಾರಿಯಲ್ಲಿ 53 ಆಂಬ್ಯುಲೆನ್ಸ್‌ ಗಳು,24 ಗಂಟೆ ಅಪಘಾತದ ಸಂತ್ರಸ್ತರಿಗೆ ನಿರಂತರವಾಗಿ ಸೇವೆಗಳನ್ನು ಒದಗಿಸುತ್ತಿವೆ. ಆರ್ಥಿಕವಾಗಿ ದುರ್ಬ...

ಕಲ್ಟ್ ಫಿಟ್ನೆಸ್ ಕಾರ್ನಿವಲ್ ನಲ್ಲಿ ಬೆಂಗಳೂರಿಗರ ಭರ್ಜರಿ ಸಂಭ್ರಮಾಚರಣೆ; 5,000ಕ್ಕೂ ಹೆಚ್ಚು ಮಂದಿ ಫಿಟ್ನೆಸ್, ಸಂವಾದ ಮತ್ತು ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಭಾಗಿ

Image
ಬೆಂಗಳೂರು, ಮಾರ್ಚ್ 16, 2026:  ಜನಪ್ರಿಯ ಕಲ್ಟ್ ಸಂಸ್ಥೆಯ ಪ್ರತಿಷ್ಠಿತ 'ಕಲ್ಟ್ ಫಿಟ್ನೆಸ್ ಕಾರ್ನಿವಲ್' ವೈಟ್ ಫೀಲ್ಡ್ ನ ಕೆಟಿಪಿಒ ಆವರಣದಲ್ಲಿ ಅದ್ದೂರಿಯಾಗಿ ನಡೆದಿದ್ದು, ಈ ಕಾರ್ಯಕ್ರಮಕ್ಕೆ ಫಿಟ್ನೆಸ್ ಉತ್ಸಾಹಿಗಳು, ಆಸಕ್ತ ಕುಟುಂಬಗಳು ಮತ್ತು ಹೊಸಬರು ಸೇರಿದಂತೆ 5,000ಕ್ಕೂ ಹೆಚ್ಚು ಮಂದಿ ಫಿಟ್ನೆಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.  ಎಲ್ಲಾ ವಯಸ್ಸಿನವರಿಗೂ ಮತ್ತು ವಿವಿಧ ಫಿಟ್ನೆಸ್ ಮಟ್ಟಗಳವರಿಗೂ ಸಮಾನವಾಗಿ ಅವಕಾಶ ನೀಡುವಂತೆ ಅನುಭವಾಧಾರಿತವಾಗಿ ರೂಪುಗೊಂಡ ಈ ಕಾರ್ನಿವಲ್ನಲ್ಲಿ ಜನರು ಉತ್ಸಾಹದಿಂದ ಭಾಗವಹಿಸಿ ಸಂಭ್ರಮಾಚರಣೆ ಹಾಗೂ ದೈಹಿಕ ಚಟುವಟಿಕೆಗಳಲ್ಲಿ ತೊಡಗಿದರು.  ದಿನವಿಡೀ ವಿವಿಧ ರೀತಿಯ ಕಾರ್ಯಾಗಾರಗಳು, ಸ್ಪರ್ಧೆಗಳು, ಸಂವಾದಗಳು ಮತ್ತು ವಿಶೇಷ ಕಾರ್ಯಕ್ರಮಗಳ ಮೂಲಕ ಈ ಸ್ಥಳವು ಒಂದು ಫಿಟ್ನೆಸ್ ಹಬ್ಬದಂತೆ ಕಳೆಗಟ್ಟಿತ್ತು. ಇಂದಿನ ಯುವ ಪೀಳಿಗೆಯಿಂದ ಹಿಡಿದು ಅರವತ್ತು ದಾಟಿದ ಹಿರಿಯರವರೆಗೆ ಎಲ್ಲಾ ವಯೋಮಾನದ ಮಂದಿಯೂ ವಿವಿಧ ಚಟುವಟಿಕಾ ವಲಯಗಳ ನಡುವೆ ಸಂಚರಿಸುತ್ತಾ, ಸಾಮೂಹಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು, ಬ್ರ್ಯಾಂಡ್ ನ ಅನುಭವಾತ್ಮಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡರು ಮತ್ತು ವಿಶಾಲವಾದ ವೆಲ್ನೆಸ್ ವಲಯದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಹಲವಾರು ಸೆಲೆಬ್ರಿಟಿಗಳು ವಿಶೇಷ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಬಾಲಿವುಡ್ ಖ್ಯಾತ ನಟಿ ಮಲೈಕಾ ಅ...

ಕಂಠೀರವ ಸ್ಟುಡಿಯೋಸ್ ಆವರಣದಲ್ಲಿ ಟಿ.ಎಸ್. ಕರಿಬಸಯ್ಯ ಪುತ್ಥಳಿ ಅನಾವಣಗೊಳಿಸಿ, ವಜ್ರಮಹೋತ್ಸವ ಆಚರಣೆಗೆ ಆಗ್ರಹ

Image
ಕಂಠೀರವ ಸ್ಟುಡಿಯೋಸ್ ಆವರಣದಲ್ಲಿ ಟಿ.ಎಸ್. ಕರಿಬಸಯ್ಯ ಪುತ್ಥಳಿ ಅನಾವಣಗೊಳಿಸಿ, ವಜ್ರಮಹೋತ್ಸವ ಆಚರಿಸಬೇಕು : ಕಲಾ ಕಂಠೀರವ ದಿ. ಟಿ.ಎಸ್. ಕರಿಬಸಯ್ಯ ಸೇವಾ ಟ್ರಸ್ಟ್ ಆಗ್ರಹ  ಬೆಂಗಳೂರು,ಮಾ.16, 2026: ಬೆಂಗಳೂರಿನ ಕಂಠೀರವ ಸ್ಟುಡಿಯೋ ಸ್ಥಾಪನೆಯ ರೂವರಿ ತಿಪಟೂರಿನ ಟಿ.ಎಸ್ ಕರಿಬಸಯ್ಯ ಅವರ ಕೊಡುಗೆಯನ್ನು ಕನ್ನಡ ಚಿತ್ರೋದ್ಯಮ ಕಡೆಗಣಿಸಿದ್ದು, ಸ್ಟುಡಿಯೋ ಆವರಣದಲ್ಲಿ ಸಿದ್ಧವಾಗಿರುವ ಟಿ.ಎಸ್ ಕರಿಬಸಯ್ಯ ಪುತ್ಥಳಿಯನ್ನು ಈ ತಿಂಗಳ 18 ರಂದು ಅನಾವರಣಗೊಳಿಸಬೇಕು ಎಂದು ಕಲಾ ಕಂಠೀರವ ದಿ. ಟಿ.ಎಸ್. ಕರಿಬಸಯ್ಯ ಸೇವಾ ಟ್ರಸ್ಟ್ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ಒತ್ತಾಯಿಸಿದ್ದಾರೆ.  ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಸಲ್ಲಿಸಿದೆ. ಮಂಡಳಿ ಪ್ರಧಾನ ಕಾರ್ಯದರ್ಶಿ ಸುಂದರ್ ರಾಜ್, ಕಾರ್ಯದರ್ಶಿ ಗಣೇಶ್ ಅವರಿಗೆ ನಟ ನಿರ್ಮಾಪಕ ಗಂಡಸಿ ಸದಾನಂದ ಸ್ವಾಮಿ, ಹಾಗೂ ಹಿರಿಯ ಹಾಸ್ಯ ಕಲಾವಿದ ಡಿಂಗ್ರಿ ನಾಗರಾಜ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ತಿಂಗಳು 18 ಕ್ಕೆ ಕಂಠೀರವ ಸ್ಟುಡಿಯೋ ಸ್ಥಾಪನೆಯಾಗಿ 60 ವರ್ಷ ತುಂಬಲಿದೆ. ಜೊತೆಗೆ ಕರಿ ಬಸವಯ್ಯ ಅವರಿಗೆ 115 ವರ್ಷ ತುಂಬಲಿದ್ದು, ಅವರ ಜನ್ಮ ಶತಮಾನೋತ್ಸವನ್ನು ಸಹ ಆಚರಿಸಬೇಕು. ಕರಿಬಸಯ್ಯ ಕೊಡುಗೆ ಕನ್ನಡ ಚಿತ್ರರಂಗಕ್ಕೆ ಪರಿಚಯಿಸುವಂತಾಗಬೇಕು. ವಾರ್ತಾ ಮತ್ತು ಸಾರ...

A Research Study on the Impact of Reflexology and Physical Activity through Throwball on Eye Health Management, Academic Performance, and Physical Well-being.

Image
A Research Study on the Impact of Reflexology and Physical Activity through Throwball on Eye Health   Management, Academic Performance, and Physical Well-being” – Closing Ceremony on 14 March 2026   We are pleased to inform that the International Throwball Federation (ITF), in collaboration with Siddapura Medical   Institute of Naturopathy & Yogic Sciences (SINYS) and MM Joshi Ganesh Nethralaya, Sirsi, conducted a research study on   the impact of reflexology and physical activity through Throwball on eye health management, academic performance,   and physical well-being among high school students in Siddapura and Bhairumbe in Uttara Kannada district.  The event is sponsored by Smt. Annapoorna Seetharam Hegde, Hinagar, and we sincerely thank her for her generous   support.  Closing Ceremony  Venue: Siddhi Vinayaka High School Complex, Siddapura, Uttara Kannada District, Karnataka, India  Date: 14 ...

ಕರ್ನಾಟಕ ಚಲನಚಿತ್ರ ಪೋಷಕರ ಕಲಾವಿದರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಡಿಂಗ್ರಿ ನಾಗರಾಜ್ ಅವಿರೋಧ ಆಯ್ಕೆ

Image
ಬೆಂಗಳೂರು, ಮಾರ್ಚ್ 12, 2026: ಕರ್ನಾಟಕ ಚಲನಚಿತ್ರ ಪೋಷಕರ ಕಲಾವಿದರ ಸಂಘದ ಅಧ್ಯಕ್ಷರಾಗಿ ಹಿರಿಯ ನಟ, ರಂಗಭೂಮಿ ಕಲಾವಿದ ಡಿಂಗ್ರಿ ನಾಗರಾಜ್ ಮೂರನೇ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಡುಗೋಡಿ ಶ್ರೀನಿವಾಸ್ ಎರಡನೇ ಬಾರಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಸಂಘದ ಗೌರವ ಅಧ್ಯಕ್ಷರಾದ ಗಂಡಸಿ ಸದಾನಂದ ಸ್ವಾಮಿ ಅವರು ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿ, 79 ವರ್ಷ ವಯಸ್ಸಿನ ಡಿಂಗ್ರಿ ನಾಗರಾಜ್ ಅವರು 800 ಕ್ಕೂ ಅಧಿಕ ಚಲನಚಿತ್ರಗಳಲ್ಲಿ ನಟಿಸಿದ್ದು, ಹತ್ತು ಸಾವಿರಕ್ಕೂ ಅಧಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಐದು ದಶಕಗಳಿಗೂ ಅಧಿಕ ಸಮಯದಿಂದ ಕಲಾವಿದರಾಗಿರುವ ಡಿಂಗ್ರಿ ನಾಗರಾಜ್, ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಕಲಾವಿದರಿಗೆ ನೆರವು ನೀಡಿದ್ದರು ಎಂದು ಮೆಚ್ಚುಗೆ ವ್ವಕ್ತಿಪಡಿಸಿದರು  ಜೊತೆಗೆ ಚಲನಚಿತ್ರ ನಟ ಹಾಗೂ ನಿರ್ಮಾಪಕರಾದ ಗಣೇಶ್ ರಾವ್ ಕೆಸರ್ಕಾರ್ ಮತ್ತು ಹಿರಿಯ ನಟಿ ನವನೀತಂ ಅಭಿನಂದನೆ ಸಲ್ಲಿಸಿ, ಸಂಘದ ಅಭಿವೃದ್ಧಿಗೆ ನೂತನ ಪದಾಧಿಕಾರಿಗಳು ಮತ್ತಷ್ಟು ಸೇವೆ ಸಲ್ಲಿಸಲಿ ಎಂದು ಹಾರೈಸಿದ್ದಾರೆ.

ರಾಜ್ಯ ಸರ್ಕಾರ ಲೂಟಿ ನಿಲ್ಲಿಸಬೇಕು, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

Image
ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಪರ ನಿಂತ ಮುಖಂಡರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆ ಬೆಂಗಳೂರು ಮಾರ್ಚ್ 11, 2026 :  ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿತು. ಸಂಘದ ಪರವಾಗಿ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ. ಎನ್. ಅಶ್ವತ್ಥ ನಾರಾಯಣ, ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್.ರವಿಕುಮಾರ್, ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಶಾಸಕ ಸಿ.ಕೆ. ರಾಮಮೂರ್ತಿ, ಆಮ್ ಆದ್ಮಿ ಪಾರ್ಟಿ ಮುಖಂಡ ರವಿಕೃಷ್ಣಾ ರೆಡ್ಡಿ ಸೇರಿದಂತೆ ಇತರೆ ರಾಜಕೀಯ ಮುಖಂಡರು ಭಾಗಿಯಾಗಿ ಬೆಂಬಲ ಸೂಚಿಸಿದರು ಹಾಗೂ ಆಡಳಿತ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಪ್ರಮುಖ ವಿಚಾರವನ್ನು ವಿಧಾನ ಮಂಡಲ ಕಲಾಪದಲ್ಲಿ ಪ್ರಶ್ನಿಸುವುದಾಗಿ ಭರವಸೆ ನೀಡಿದರು. ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, "ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಜನರಿಗೆ ನೆಮ್ಮದಿಯೇ ಇಲ್ಲದಂತಾಗಿದೆ. ಪ್ರತಿಯೊಂದು ವಿಚಾರದಲ್ಲಿ ವಸೂಲಿಗೆ ನಿಂತಿದೆ. ಬಡವರು ಇಂದು ಜೀವನ...

ಬೆಂಗಳೂರಿನ ರಾಮಾಮೂರ್ತಿನಗರದಲ್ಲಿ ನಡೆಯಲಿರುವ "ಅಪ್ಪು ಉತ್ಸವ” ಹಾಗೂ “21ನೇ ಸಾಂಸ್ಕೃತಿಕ ಸಿಂಚನ" ಕಾರ್ಯಕ್ರಮದ ಬಗ್ಗೆ ಪತ್ರಿಕಾಗೋಷ್ಠಿ

Image
ಬೆಂಗಳೂರು : ಅಪ್ಪು ಉತ್ಸವ”   ಇದು ನಿಮ್ಮ ವಾಹಿನಿ ಕಲಾ ವೇದಿಕೆ (ರಿ) ವತಿಯಿಂದ ಆಯೋಜಿಸಲಾಗಿದ್ದು ರಾಯಭಾರಿಯಾಗಿ ನೆನಪಿರಲಿ ಪ್ರೇಮ್ ಆಯ್ಕೆಯಾಗಿದ್ದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರೇಮ್ 21ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮದಲ್ಲಿ. ಭರತನಾಟ್ಯ ಕಲಾವಿದರಿಗೆ ಸಾಧಕರಿಗೆ ಸನ್ಮಾನ ಮಾಡುತ್ತಿರುವುದು ಕೃಷಿ ತಂದಿದೆ ಎಂದು ತಿಳಿಸಿದರು ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಕೆ.ವಿ. ಭಾಗವಹಿಸಿದ್ದು ಮಾರ್ಚ್ 15, 2026 ರಂದು ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆಯಲಿರುವ “ಅಪ್ಪು ಉತ್ಸವ” ಹಾಗೂ “21ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮವನ್ನು ನಾಟ್ಯ ಪ್ರಿಯ ಆಡಿಟೋರಿಯಂ ಆಡಿಟೋರಿಯಂ ರಾಮ್ ಮೂರ್ತಿ ನಗರದಲ್ಲಿ ನಡೆಯುತ್ತಿದ್ದು ಅಧ್ಯಕ್ಷತೆಯನ್ನು ನಟ ನಿರ್ಮಾಪಕ ಗಂಡಸಿ ಸದಾನಂದ ಸ್ವಾಮಿ ವಹಿಸಿದ್ದು ಮುಖ್ಯ ಅತಿಥಿಗಳಾಗಿ ಹಿರಿಯ ವಕೀಲ ಪ್ರಮೀಳಾ ನೈಸರ್ಗಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸುತ್ತಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು