Posts

Showing posts from May, 2026

ಬೆಂಗಳೂರಿನ ಟೌನ್ ಹಾಲ್ ನಲ್ಲಿ ವಿಶ್ವಕರ್ಮ ಮಹಾಸಭಾ ವತಿಯಿಂದ 'ರಾಜ್ಯಮಟ್ಟದ ಮಕ್ಕಳ ಪ್ರತಿಭಾ ಪುರಸ್ಕಾರ' ಕಾರ್ಯಕ್ರಮ ಆಯೋಜನೆ

Image
ಬೆಂಗಳೂರು, ಮೇ 31, 2026  ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ವಿಶ್ವಕರ್ಮ ಸಮುದಾಯದ ಪಾತ್ರ ದೊಡ್ಡದು ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಹೇಳಿದ್ದಾರೆ. ಭಾನುವಾರ ಸಂಜೆ ಟೌನ್‌ಹಾಲ್‌ನಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಲಿಗಾಲದಲ್ಲಿ ಯಾರೂ ದೇವರನ್ನು ನೇರವಾಗಿ ನೋಡಿಲ್ಲ. ಆದ್ದರಿಂದ ವಿಗ್ರಹಗಳು ಪರಮಾತ್ಮನನ್ನು ನೋಡುವ ಅತ್ಯುತ್ತಮ ಮತ್ತು ಏಕೈಕ ಪರಿಯಾಗಿದೆ. ಅಂತಹ ವಿಗ್ರಹಗಳನ್ನು, ದೇವಾಲಯಗಳನ್ನು ನಿರ್ಮಾಣ ಮಾಡುವವರು ವಿಶ್ವಕರ್ಮ ಸಮುದಾಯದವರಾಗಿದ್ದಾರೆ. ಇದರಿಂದ ವಿಶ್ವಕರ್ಮರ ಸೇವೆ ಸಮಾಜಕ್ಕೆ ಕೊಡುಗೆಯಾಗಿದೆ ಎಂದು ಹೇಳಿದರು. ಸಮಾಜದ ಸಂಘಟನೆಗಾಗಿ ಕೆ.ಪಿ. ನಂಜುಂಡಿ ಹಲವು ವರ್ಷಗಳಿಂದ ಬಹಳ ಶ್ರಮಪಟ್ಟಿದ್ದಾರೆ. ಮುಜರಾಯಿ ಇಲಾಖೆಯ ಎ ಮತ್ತು ಬಿ ದರ್ಜೆ ದೇವಾಲಯಗಳ ವ್ಯವಸ್ಥಾಪನ ಸಮಿತಿಯಲ್ಲಿ ವಿಶ್ವಕರ್ಮರೊಬ್ಬರಿಗೆ ಸ್ಥಾನ ನೀಡುವ ಅವರ ಬೇಡಿಕೆಯನ್ನು ಈಗಾಗಲೇ ಸದನದಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗಿದೆ. ಅದನ್ನು ಪ್ರತ್ಯೇಕವಾಗಿ ಮತ್ತೊಮ್ಮೆ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗುವುದು ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಕಾರ್ಯಕ್ರಮದಲ್ಲಿ ಭರವಸೆ ನೀಡಿದರು. ಶಾಸಕ ಎಸ್.ಟಿ ಸೋಮಶೇಖರ್ ಮಾತನಾಡಿ, ವಿಶ್ವಕರ್ಮರು ರಾಜ್ಯದ ಪ್ರಮುಖ ಸಮಾಜವಾಗಿದ್ದಾ...

ಸೌಂದರ್ಯ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜೆಂಟ್ ಆ್ಯಂಡ್ ಸೈನ್ಸ್ ಕಾಲೇಜಿನಲ್ಲಿ 16ನೇ ಪದವಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.

Image
ಬೆಂಗಳೂರು, ಮೇ 30, 2026 ಬೆಂಗಳೂರಿನ ಸೌಂದರ್ಯ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜೆಂಟ್ ಆ್ಯಂಡ್ ಸೈನ್ಸ್ ಕಾಲೇಜಿನಲ್ಲಿ 16ನೇ ಪದವಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.    ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಿ.ಎನ್. ದೇಸಾಯಿ, ಗ್ರಿಫಿತ್ ಡೇವಿಡ್ ಉಪಸ್ಥಿತರಿದ್ದರು. ಈ ಸಮಾರಂಭದ ಅಧ್ಯಕ್ಷತೆಯನ್ನು ಸೌಂದರ್ಯ ಪಿ. ಮಂಜಪ್ಪ ಅವರು ವಹಿಸಿದ್ದರು. ಸೌಂದರ್ಯ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜೆಂಟ್ ಆ್ಯಂಡ್ ಸೈನ್ಸ್ ಕಾಲೇಜಿನ ಸಿ.ಇ.ಒ ಆದ ಕೀರ್ತನ್ ಕುಮಾರ್ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.  ಸೌಂದರ್ಯ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ 450 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಮೇ 31 ರಂದು ರಾಜ್ಯ ಒಕ್ಕಲಿಗರ ಸಂಘದ ಸರ್ವ ಸದಸ್ಯರ ಸಭೆ: ಎಲ್.ಶ್ರೀನಿವಾಸ್

Image
ಬೆಂಗಳೂರು: ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರ ಸಭಾಂಗಣದಲ್ಲಿ ಮೇ 31ರಂದು ರಾಜ್ಯ ಒಕ್ಕಲಿಗರ ಸಂಘದ ಸರ್ವ ಸದಸ್ಯರ ಮತ್ತು ಆಡಳಿತ ಮಂಡಳಿ ಸಭೆ ಏರ್ಪಡಿಸಲಾಗಿದೆ. ಇದು ಹನ್ನೊಂದು ವರ್ಷದ ನಂತರ ನಡೆಯುತ್ತಿರುವ ಪ್ರಮುಖ ಸಭೆಯಾಗಿದೆ ಎಂದು ಅಧ್ಯಕ್ಷ ಎಲ್.ಶ್ರೀನಿವಾಸ್ ಮಾಹಿತಿ ನೀಡಿದರು. ಬುಧವಾರ ವಿವಿ ಪುರದ ರಾಜ್ಯ ಒಕ್ಕಲಿಗರ ಸಂಘದ ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಭೆಯಲ್ಲಿ 2014-15 ರಿಂದ 2024-25ರವರೆಗಿನ ಸಂಘದ ಆಡಳಿತ ವರದಿ ಮಂಡಿಸಲಾಗುತ್ತದೆ. ಆಡಿಟರ್‌ರವರಿಂದ ಪರಿಶೋಧಿಸಲ್ಪಟ್ಟ ಲೆಕ್ಕ ಪತ್ರಗಳನ್ನು ಮಂಡಿಸಲಾಗುತ್ತದೆ. ಜಮಾ-ಖರ್ಚು, ಆದಾಯ-ವೆಚ್ಚ ಮತ್ತು ಆಸ್ತಿ ಜವಾಬ್ದಾರಿ ಕುರಿತಾಗಿ ಸಭೆಯಲ್ಲಿ ಪರಿಶೀಲಿಸಿ ಅನುಮೋದಿಸಲಾಗುತ್ತದೆ ಎಂದರು. ಸಭೆಯಲ್ಲಿ 2025-26ನೇ ಸಾಲಿನ ಪರಿಷ್ಕೃತ ಹಾಗೂ 2026-27ನೇ ಸಾಲಿನ ಆಯ-ವ್ಯಯ ಅಂದಾಜು ಪಟ್ಟಿಯನ್ನು ಇದೇ ಸಂದರ್ಭದಲ್ಲಿ ಮಂಡಿಸಿ ಅನುಮೋದಿಸಲಾಗುತ್ತದೆ. 2025-26ನೇ ಸಾಲಿನ ಲೆಕ್ಕಪುಸ್ತಕಗಳ ಪರಿಶೀಲನೆಗೆ ಆಡಿಟರ್ ಅವರನ್ನು ನೇಮಕ ಮಾಡುವ ಕುರಿತಾಗಿ ಚರ್ಚಿಸಲಾಗುತ್ತದೆ. ಜೊತೆಗೆ ಸಂಘದ ಸದಸ್ಯರಿಂದ ಸಭೆಗೆ 7 ದಿನಗಳ ಮುಂಚಿತವಾಗಿ ಬಂದಿರುವ ವಿಷಯಗಳ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು. ಮೇ 31ರಂದು ಬೆಳಗ್ಗೆ ಸರ್ವ ಸದಸ್ಯರ ಸಭೆ ನಡೆದ ನಂತರ ಮಧ್ಯಾಹ್ನ ಆಡಳಿತ ಮಂಡಳಿಯ ಸಭೆ ಜರುಗಲಿದೆ. ಸರ್ವ ಸದಸ್ಯರ ಸಭೆಯಲ್ಲಿ ಸಂಘದ...

ಸಂಪೂರ್ಣ ಒಳ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ದಸಂಸ ರಾಜ್ಯಾಧ್ಯಕ್ಷರಾದ ಡಾ|| ಎನ್. ಮೂರ್ತಿ ಅವರ ನೇತೃತ್ವದಲ್ಲಿ ಪ್ರತಿಭಟನೆ

Image
ಬೆಂಗಳೂರು, ಮೇ 27, 2026  ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಂಪೂರ್ಣ ಒಳ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ದಸಂಸ ರಾಜ್ಯಾಧ್ಯಕ್ಷರಾದ ಡಾ|| ಎನ್. ಮೂರ್ತಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಸಂಪೂರ್ಣ ಒಳ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ದಸಂಸ ರಾಜ್ಯಾಧ್ಯಕ್ಷ, ಆರ್‌ಪಿಐ ರಾಷ್ಟ್ರೀಯ ಅಧ್ಯಕ್ಷ ಡಾ||ಎನ್. ಮೂರ್ತಿ ಅವರ ನೇತೃತ್ವದಲ್ಲಿಂದು ಫ್ರೀಡಂ ಪಾರ್ಕ್ನಲ್ಲಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೀಸಲಾತಿಯಿಂದ ವಂಚಿತರಾದ ಮಾದಿಗ ಸಮುದಾಯಗಳಿಗೆ ಸಮಾನ ಪ್ರತಿಭಟನೆಯಲ್ಲಿ ಮಾತನಾಡಿದ ಡಾ. ಎನ್. ಮೂರ್ತಿ ಅವರು, ಕಳೆದ 75 ವರ್ಷಗಳಲ್ಲಿ ಪರಿಶಿಷ್ಟ ಜಾತಿಗಳಿಗೆ ಒದಗಿಸಲಾದ ಅವಕಾಶಗಳನ್ನು ಒದಗಿಸಿಕೊಡುವ ಏಕೈಕ ಉದ್ದೇಶದಿಂದಒಳಮೀಸಲಾತಿ ವ್ಯವಸ್ಥೆತಂದಿದೆ.ಸುಪ್ರೀಂಕೋರ್ಟ್‌ 7 ಜನ ನ್ಯಾಯಾಧೀಶರ ತೀರ್ಪು ಬಂದು 2 ವರ್ಷವಾಗಿದೆ. ಆಂಧ್ರ, ತೆಲಂಗಾಣ, ತಮಿಳುನಾಡು, ಪಂಜಾಬ್, ಹರಿಯಾಣ ಇತರೆ ರಾಜ್ಯಗಳು ತತ್‌ ಕ್ಷಣ ಒಳಮೀಸಲಾತಿ ಜಾರಿಗೊಳಿಸಿವೆ. ಆದರೆ ರಾಜ್ಯದಲ್ಲಿ ನ್ಯಾಯಾಧೀಶರಾದಸದಾಶಿವ ಆಯೋಗ, ನಾಗಮೋಹನದಾಸ್ ಆಯೋಗ ಹಾಗೂ ಜೆ.ಸಿ. ಮಾಧುಸ್ವಾಮಿ ವರದಿಯನ್ನು ಸರ್ಕಾರ ತಳ್ಳಿ ಹಾಕಿತು. ಒಳಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದು ಬೀಸುವ ದೊಣ್ಣೆ ಏಟಿಗೆ ತಪ್ಪಿಸಿಕೊಳ್ಳಲು ರಾಜಕೀಯ ನಡೆಯ ಒಳಮೀಸಲಾತಿ ಜಾರಿಗೆ ತಂದಿರುವುದಾಗಿ ಬೀಗುತ್ತಿದೆ ಎಂದು ಡಾ|| ಎನ್. ಮೂರ್ತಿ ಅವರು ಕಿಡಿಕಾರಿದರು. ಸರ್ಕಾರ 2026ರ ಮೇ 8...

ಸಂಪೂರ್ಣ ಒಳ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ದಸಂಸ ರಾಜ್ಯಾಧ್ಯಕ್ಷರಾದ ಡಾ|| ಎನ್. ಮೂರ್ತಿ ಅವರ ನೇತೃತ್ವದಲ್ಲಿ ಪ್ರತಿಭಟನೆ

Image
ಬೆಂಗಳೂರು, ಮೇ 27, 2026 ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಂಪೂರ್ಣ ಒಳ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ದಸಂಸ ರಾಜ್ಯಾಧ್ಯಕ್ಷರಾದ ಡಾ|| ಎನ್. ಮೂರ್ತಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಸಂಪೂರ್ಣ ಒಳ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ದಸಂಸ ರಾಜ್ಯಾಧ್ಯಕ್ಷ, ಆರ್‌ಪಿಐ ರಾಷ್ಟ್ರೀಯ ಅಧ್ಯಕ್ಷ ಡಾ||ಎನ್. ಮೂರ್ತಿ ಅವರ ನೇತೃತ್ವದಲ್ಲಿಂದು ಫ್ರೀಡಂ ಪಾರ್ಕ್ನಲ್ಲಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೀಸಲಾತಿಯಿಂದ ವಂಚಿತರಾದ ಮಾದಿಗ ಸಮುದಾಯಗಳಿಗೆ ಸಮಾನ ಪ್ರತಿಭಟನೆಯಲ್ಲಿ ಮಾತನಾಡಿದ ಡಾ. ಎನ್. ಮೂರ್ತಿ ಅವರು, ಕಳೆದ 75 ವರ್ಷಗಳಲ್ಲಿ ಪರಿಶಿಷ್ಟ ಜಾತಿಗಳಿಗೆ ಒದಗಿಸಲಾದ ಅವಕಾಶಗಳನ್ನು ಒದಗಿಸಿಕೊಡುವ ಏಕೈಕ ಉದ್ದೇಶದಿಂದಒಳಮೀಸಲಾತಿ ವ್ಯವಸ್ಥೆತಂದಿದೆ.ಸುಪ್ರೀಂಕೋರ್ಟ್‌ 7 ಜನ ನ್ಯಾಯಾಧೀಶರ ತೀರ್ಪು ಬಂದು 2 ವರ್ಷವಾಗಿದೆ. ಆಂಧ್ರ, ತೆಲಂಗಾಣ, ತಮಿಳುನಾಡು, ಪಂಜಾಬ್, ಹರಿಯಾಣ ಇತರೆ ರಾಜ್ಯಗಳು ತತ್‌ ಕ್ಷಣ ಒಳಮೀಸಲಾತಿ ಜಾರಿಗೊಳಿಸಿವೆ. ಆದರೆ ರಾಜ್ಯದಲ್ಲಿ ನ್ಯಾಯಾಧೀಶರಾದಸದಾಶಿವ ಆಯೋಗ, ನಾಗಮೋಹನದಾಸ್ ಆಯೋಗ ಹಾಗೂ ಜೆ.ಸಿ. ಮಾಧುಸ್ವಾಮಿ ವರದಿಯನ್ನು ಸರ್ಕಾರ ತಳ್ಳಿ ಹಾಕಿತು. ಒಳಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದು ಬೀಸುವ ದೊಣ್ಣೆ ಏಟಿಗೆ ತಪ್ಪಿಸಿಕೊಳ್ಳಲು ರಾಜಕೀಯ ನಡೆಯ ಒಳಮೀಸಲಾತಿ ಜಾರಿಗೆ ತಂದಿರುವುದಾಗಿ ಬೀಗುತ್ತಿದೆ ಎಂದು ಕಿಡಿಕಾರಿದರು. ಸರ್ಕಾರ 2026ರ ಮೇ 8ರಂದು ಒಳ ಮೀಸಲಾತಿ ಜಾರಿಗೊಳಿಸಿ ...

ಜೆಡಿಎಸ್ ಗ್ರೇಟರ್ ಬೆಂಗಳೂರು ಸಮಿತಿಯ ವಿವಿಧ ವಿಭಾಗಗಳಿಗೆ ಪದಾಧಿಕಾರಿಗಳ ನೇಮಕ

Image
ಬೆಂಗಳೂರು, ಮೇ 25, 2026 ಜೆಡಿಎಸ್ ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾರ್ಗದರ್ಶನದ ಮೇರೆಗೆ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ ಹಾಗೂ ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಹೆಚ್.ಎಂ ರಮೇಶ್ ಗೌಡ ನೂತನ ಪದಾಧಿಕಾರಿಗಳನ್ನು ನೇಮಿಸಿ ಆದೇಶ ಪತ್ರಗಳನ್ನು ಹಸ್ತಾಂತರ ಮಾಡಿದರು.  ಸೋಮವಾರ ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಂದಿನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರಗಳನ್ನು ನೀಡಲಾಯಿತು.  ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ಶೈಲಾ ಸಂತೋಜಿ ರಾವ್, ಯುವ ಜನತಾದಳ ಅಧ್ಯಕ್ಷರಾಗಿ ಆರ್. ಸ್ಯಾಮಿಯಲ್, ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ಎಂ ಗೋಪಾಲ್, ಸೇವಾ ವಿಭಾಗದ ಅಧ್ಯಕ್ಷರಾಗಿ ಪಿ.ಮಹೇಶ್, ಪರಿಶಿಷ್ಟ ಪಂಗಡ ಅಧ್ಯಕ್ಷರಾಗಿ ವಿ.ಜನಾರ್ದನ್, ಮಾಹಿತಿ ತಂತ್ರಜ್ಞಾನ ಅಧ್ಯಕ್ಷರಾಗಿ ಫಣಿರಾಜ್ ಹಿರಿಯಣ್ಣ ಗೌಡ, ಮುಸ್ಲಿಂ ಅಲ್ಪಸಂಖ್ಯಾತರ ಅಧ್ಯಕ್ಷರಾಗಿ ಅಫ್ರೋಜ್ ಬೇಗ್, ಕ್ರೈಸ್ತ ಅಲ್ಪಸಂಖ್ಯಾತರ ಅಧ್ಯಕ್ಷರಾಗಿ ಚಂದ್ರನ್ ಚಾರ್ಲ್ಸ್, ಕಾನೂನು ವಿಭಾಗದ ಅಧ್ಯಕ್ಷರಾಗಿ ಆದಿತ್ಯ ಎನ್.ರಾಜ್, ಇದೇ ವಿಭಾಗದ ಕಾರ್ಯಧ್ಯಕ್ಷರಾಗಿ ವಿನಯ್ ಕುಮಾರ್, ಮಹಾಪ್ರಧಾನ ಕಾರ್ಯದರ್ಶಿಯಾಗಿ ಚೇತನ್ ಸೂರ್ಯ ಮತ್ತು ವೈದ್ಯಕೀಯ ವಿಭಾಗದ ಅಧ್ಯಕ್ಷರಾಗಿ ಡಾ. ಎಂ.ಭಾರದ್ವಾಜ್ ಅವರುಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು. ಗ್ರೇಟರ್ ಬ...

ರಾಜ್ಯದ ಬಡ ತಾಯಂದಿರ ಹಕ್ಕಿನ 5000 ಕೋಟಿ ರೂಪಾಯಿ ಹಣ ಎಲ್ಲಿದೆ? ಲೆಕ್ಕ ಕೊಡಿ ಸಿದ್ಧರಾಮಣ್ಣ! ಎಂದ ನಿಖಿಲ್ ಕುಮಾರಸ್ವಾಮಿ

Image
ಬೆಂಗಳೂರು, ಮೇ 22, 2026  ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇವತ್ತು ರಾಜ್ಯದ ಬಡ ತಾಯಂದಿರ ಹಕ್ಕಿನ ಹಣಕ್ಕೇ ಕನ್ನ ಹಾಕಿದೆ. 2024-25ನೇ ಆರ್ಥಿಕ ವರ್ಷದಲ್ಲಿ ಇಡೀ ರಾಜ್ಯದ ಗೃಹಲಕ್ಷ್ಮಿಯರಿಗಾಗಿ ಬಜೆಟ್‌ನಲ್ಲಿ ಒಟ್ಟು ₹28,608.40 Crores ಬೃಹತ್ ಅನುದಾನವನ್ನು ಕಾಯ್ದಿರಿಸಲಾಗಿತ್ತು. ಆದರೆ, ಈ ಸರ್ಕಾರ ಇಡೀ ವರ್ಷದಲ್ಲಿ ವಿತರಿಸಿರುವುದು ಕೇವಲ 10 ಕಂತುಗಳನ್ನು ಮಾತ್ರ (₹23,608.40 Crores)! ಆರ್ಥಿಕ ವರ್ಷದ ಕೊನೆಯ ಫೆಬ್ರವರಿ ಮತ್ತು ಮಾರ್ಚ್ 2025ರ 2 ಕಂತುಗಳ ಹಣ ಫಲಾನುಭವಿಗಳಿಗೆ ತಲುಪಿಯೇ ಇಲ್ಲ. ಬಡ ತಾಯಂದಿರ ಹೊಟ್ಟೆಗೆ ಹೊಡೆದು, ಮಹಿಳೆಯರ ಕಲ್ಯಾಣ ನಿಧಿಯನ್ನೇ ಲೂಟಿ ಮಾಡಿ ಬರೋಬ್ಬರಿ ₹5,000 Crores ಹಣವನ್ನು ನಾಪತ್ತೆ ಮಾಡಲಾಗಿದೆ! ಇದು ಕೇವಲ ತಾಂತ್ರಿಕ ಲೋಪವಲ್ಲ, ಇಡೀ ರಾಜ್ಯದ ಇತಿಹಾಸದಲ್ಲೇ ಗ್ಯಾರಂಟಿ ಹೆಸರಿನಲ್ಲಿ ನಡೆದ ಅತ್ಯಂತ ದೊಡ್ಡ ಆರ್ಥಿಕ ಹಗರಣ ಮತ್ತು ಪ್ರಾಮಾಣಿಕ ತೆರಿಗೆದಾರರ ಹಣಕ್ಕೆ ಎಸಗಿದ ದ್ರೋಹವಾಗಿದೆ. ವಿಧಾನಸಭೆಯಲ್ಲೇ ಇಲಾಖಾ ಸಚಿವರು, "Finance Department ನಮಗೆ ಸಕಾಲದಲ್ಲಿ ರೊಕ್ಕ ಬಿಡುಗಡೆ ಮಾಡದ ಕಾರಣ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಕಂತುಗಳು ಪಾವತಿಯಾಗಿಲ್ಲ" ಎಂದು ಅಧಿಕೃತವಾಗಿ ಒಪ್ಪಿಕೊಂಡು ಇಡೀ ರಾಜ್ಯದ ಕ್ಷಮೆಯಾಚಿಸಿದ್ದಾರೆ. ಸ್ವತಃ ಮುಖ್ಯಮಂತ್ರಿಗಳ ನೇರ ಅಧೀನದಲ್ಲಿರುವ ಆರ್ಥಿಕ ಇಲಾಖೆಯೇ ತನ್ನದೇ ಇಲಾಖೆಗೆ...

ರಾಜ್ಯದ ಬಡ ತಾಯಂದಿರ ಹಕ್ಕಿನ 5000 ಕೋಟಿ ರೂಪಾಯಿ ಹಣ ಎಲ್ಲಿದೆ? ಲೆಕ್ಕ ಕೊಡಿ ಸಿದ್ಧರಾಮಣ್ಣ! ಎಂದ ನಿಖಿಲ್ ಕುಮಾರಸ್ವಾಮಿ

Image
ಬೆಂಗಳೂರು, ಮೇ 22, 2026 ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇವತ್ತು ರಾಜ್ಯದ ಬಡ ತಾಯಂದಿರ ಹಕ್ಕಿನ ಹಣಕ್ಕೇ ಕನ್ನ ಹಾಕಿದೆ. 2024-25ನೇ ಆರ್ಥಿಕ ವರ್ಷದಲ್ಲಿ ಇಡೀ ರಾಜ್ಯದ ಗೃಹಲಕ್ಷ್ಮಿಯರಿಗಾಗಿ ಬಜೆಟ್‌ನಲ್ಲಿ ಒಟ್ಟು ₹28,608.40 Crores ಬೃಹತ್ ಅನುದಾನವನ್ನು ಕಾಯ್ದಿರಿಸಲಾಗಿತ್ತು. ಆದರೆ, ಈ ಸರ್ಕಾರ ಇಡೀ ವರ್ಷದಲ್ಲಿ ವಿತರಿಸಿರುವುದು ಕೇವಲ 10 ಕಂತುಗಳನ್ನು ಮಾತ್ರ (₹23,608.40 Crores)! ಆರ್ಥಿಕ ವರ್ಷದ ಕೊನೆಯ ಫೆಬ್ರವರಿ ಮತ್ತು ಮಾರ್ಚ್ 2025ರ 2 ಕಂತುಗಳ ಹಣ ಫಲಾನುಭವಿಗಳಿಗೆ ತಲುಪಿಯೇ ಇಲ್ಲ. ಬಡ ತಾಯಂದಿರ ಹೊಟ್ಟೆಗೆ ಹೊಡೆದು, ಮಹಿಳೆಯರ ಕಲ್ಯಾಣ ನಿಧಿಯನ್ನೇ ಲೂಟಿ ಮಾಡಿ ಬರೋಬ್ಬರಿ ₹5,000 Crores ಹಣವನ್ನು ನಾಪತ್ತೆ ಮಾಡಲಾಗಿದೆ! ಇದು ಕೇವಲ ತಾಂತ್ರಿಕ ಲೋಪವಲ್ಲ, ಇಡೀ ರಾಜ್ಯದ ಇತಿಹಾಸದಲ್ಲೇ ಗ್ಯಾರಂಟಿ ಹೆಸರಿನಲ್ಲಿ ನಡೆದ ಅತ್ಯಂತ ದೊಡ್ಡ ಆರ್ಥಿಕ ಹಗರಣ ಮತ್ತು ಪ್ರಾಮಾಣಿಕ ತೆರಿಗೆದಾರರ ಹಣಕ್ಕೆ ಎಸಗಿದ ದ್ರೋಹವಾಗಿದೆ. ವಿಧಾನಸಭೆಯಲ್ಲೇ ಇಲಾಖಾ ಸಚಿವರು, "Finance Department ನಮಗೆ ಸಕಾಲದಲ್ಲಿ ರೊಕ್ಕ ಬಿಡುಗಡೆ ಮಾಡದ ಕಾರಣ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಕಂತುಗಳು ಪಾವತಿಯಾಗಿಲ್ಲ" ಎಂದು ಅಧಿಕೃತವಾಗಿ ಒಪ್ಪಿಕೊಂಡು ಇಡೀ ರಾಜ್ಯದ ಕ್ಷಮೆಯಾಚಿಸಿದ್ದಾರೆ. ಸ್ವತಃ ಮುಖ್ಯಮಂತ್ರಿಗಳ ನೇರ ಅಧೀನದಲ್ಲಿರುವ ಆರ್ಥಿಕ ಇಲಾಖೆಯೇ ತನ್...

ರಾಜ್ಯದ ಬಡ ತಾಯಂದಿರ ಹಕ್ಕಿನ 5000 ಕೋಟಿ ರೂಪಾಯಿ ಹಣ ಎಲ್ಲಿದೆ? ಲೆಕ್ಕ ಕೊಡಿ ಸಿದ್ಧರಾಮಣ್ಣ! ಎಂದ ನಿಖಿಲ್ ಕುಮಾರಸ್ವಾಮಿ

Image
ಬೆಂಗಳೂರು, ಮೇ 22, 2026 ಕಾಂಗ್ರೆಸ್ ಪಕ್ಷವು ಪಂಚ ಗ್ಯಾರಂಟಿಗಳ ಭರವಸೆಯೊಂದಿಗೆ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿತು, ಅದರಲ್ಲಿ "ಗೃಹಲಕ್ಷ್ಮಿ" ಯೋಜನೆಯೇ ಅತ್ಯಂತ ಪ್ರಮುಖ ಮುಕುಟ ಮಣಿಯಾಗಿತ್ತು. ಭಾರಿ ರಾಜಕೀಯ ಪ್ರಚಾರದೊಂದಿಗೆ ಆರಂಭವಾದ ಈ ಯೋಜನೆಯು ರಾಜ್ಯದ 1.28 ಕೋಟಿಗೂ ಅಧಿಕ ಕುಟುಂಬಗಳ ಯಜಮಾನಿ ಮಹಿಳೆಯರಿಗೆ ನೇರವಾಗಿ ಪ್ರತಿ ತಿಂಗಳು ₹2,000 ಆರ್ಥಿಕ ಭದ್ರತೆ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಕಾಂಗ್ರೆಸ್ ಸರ್ಕಾರವು ಈ ರಾಜ್ಯದ ಬಡ ಮಹಿಳೆಯರ ಹಕ್ಕಿನ ಹಣಕ್ಕೆ ಕನ್ನ ಹಾಕಿ, ಇಡೀ ವ್ಯವಸ್ಥೆಯನ್ನು ವಂಚಿಸಿದೆ ಮತ್ತು ರಾಜ್ಯದ ಜನತೆಗೆ ಹಾಗೂ ಪ್ರಾಮಾಣಿಕ ತೆರಿಗೆದಾರರ ಹಣಕ್ಕೆ ಮಹಾ ದ್ರೋಹ ಎಸಗಿದೆ ಎಂಬುದಕ್ಕೆ ನಮ್ಮ ಮುಂದೆ ಲಭ್ಯವಿರುವ ಅಧಿಕೃತ ದಾಖಲೆಗಳೇ ಸಾಕ್ಷಿ. ಇವತ್ತು ನಾನು ನಿಮ್ಮ ಮುಂದೆ ನೇರವಾಗಿ ಒಂದು ಗಂಭೀರವಾದ ಪ್ರಶ್ನೆಯನ್ನು ಇಡಲು ಬಯಸುತ್ತೇನೆ, ರಾಜ್ಯದ ಬಡ ತಾಯಂದಿರ ಹಕ್ಕಿನ 5000 ಕೋಟಿ ರೂಪಾಯಿ ಹಣ ಎಲ್ಲಿದೆ? ಇದು ಕೇವಲ ತಾಂತ್ರಿಕ ಲೋಪವಲ್ಲ, ಇಡೀ ರಾಜ್ಯದ ಇತಿಹಾಸದಲ್ಲೇ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ನಡೆದ ಅತ್ಯಂತ ದೊಡ್ಡ ಸಾಂಸ್ಥಿಕ ಹಗರಣವಾಗಿದೆ. ನಮ್ಮ ನೇರ ಪ್ರಶ್ನೆ ಇಷ್ಟೇ, ಈ ಘಟನೆ ನಡೆದು ಇಂದಿಗೆ ಒಂದು ವರ್ಷಕ್ಕೂ ಅಧಿಕ ಕಾಲ ಕಳೆದಿದ್ದರೂ, ಸರ್ಕಾರ ಇಂದಿಗೂ ಈ 5000 ಕೋಟಿ ರೂಪಾಯಿ ಎಲ್ಲಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿಲ್ಲ. ಬಜೆಟ್‌ನಲ್ಲಿ ಹಣವಿದ್ದರೂ ...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ರಾಜ್ಯ ಯುವ ಕಾಂಗ್ರೆಸ್ ಸಮಿತಿ ಬೃಹತ್ ಪ್ರತಿಭಟನೆ, ರಾಜಭವನ ಚಲೋ

Image
ಬೆಂಗಳೂರು ಮೇ 21, 2026:  ಪ್ರಧಾನಿ ನರೇಂದ್ರಮೋದಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೋರಬೇಕು, ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು-ಸಿ.ಎಂ.ಸಿದ್ದರಾಮಯ್ಯ ಫೀಡಂ ಪಾರ್ಕ್ ಅವರಣದಲ್ಲಿ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಮತ್ತು ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬೃಹತ್ ಪ್ರತಿಭಟನೆ ಮತ್ತು ರಾಜಭವನ ಚಲೋ ಕಾರ್ಯಕ್ರಮ ಮತ್ತು ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿರವರ ಪುಣ್ಯಸ್ಮರಣೆ ಕಾರ್ಯಕ್ರಮ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು, ರಾಜ್ಯ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೆವಾಲ, ಅಭಿಷೇಕ್ ದತ್ತ, ಸಚಿವರುಗಳಾದ ಕೃಷ್ಣಬೈರೇಗೌಡ, ಬೈರತಿ ಸುರೇಶ್, ಶರಣಪ್ರಕಾಶ ಪಾಟೀಲ್, ಈಶ್ವರ್ ಖಂಡ್ರೆ, ಮಧು ಬಂಗಾರಪ್ಪ, ಸುಧಾಕರ್, ಶಾಸಕರುಗಳಾದ ರಿಜ್ವಾನ್ ಅರ್ಹದ್, ಪ್ರದೀಪ್ ಈಶ್ವರ್, ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉದಯಭಾನು ಚಿಬ್, , ರಾಜ್ಯ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷರಾದ ಮಂಜುನಾಥ್ ಗೌಡ ಹೆಚ್.ಎಸ್. ಮತ್ತು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಗಮ್ ಬಂಡಾರಿ, ಐ.ವೈ.ಸಿ. ಕಾರ್ಯದರ್ಶಿ ತಾರೀಖ್ ಭಗವಾನ್ ರವರು ಮಾಜಿ ಪ್ರಧಾನಿ ರಾಜೀವ್ ಗಾಂಧಿರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪ್ರತಿಭಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಮಾತನಾಡಿ ನೀಟ್ ...

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

Image
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ  ಬೆಂಗಳೂರು, ಮೇ 21, 2026 ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ  ನೀಟ್ ಪರೀಕ್ಷೆ ಸೋರಿಕೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.  ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಂಜುನಾಥ್ ಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.  ಶಿರಾ ವಿಧಾನಸಭಾ ಕ್ಷೇತ್ರದ ಸಂಜಯ್ ಜಯಚಂದ್ರ ಅವರು ಸೇರಿದಂತೆ ಅವರ ನೂರಾರು ಬೆಂಬಲಿಗರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. 

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮೇ 27ರಂದು ಮಾದಿಗ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ.

Image
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮೇ 27ರಂದು ಮಾದಿಗ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ.  ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ. ರೋಸ್ಟರ್ ಬಿಂದು ಮಾರ್ಪಡಿಸಲು, ಬಡ್ತಿ, ಮುಂಬಡ್ತಿ SCSP/TSP ಹಾಗೂ ಮೀಸಲಾತಿ ಇರುವ ಕಡೆಯಲೆಲ್ಲಾ ಒಳ ಮೀಸಲಾತಿ ಅಳವಡಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸಲು ಉದ್ದೇಶಿಸಿದೆ. ಕಳೆದ 75 ವರ್ಷಗಳಲ್ಲಿ ಪರಿಶಿಷ್ಟ ಜಾತಿಗಳಿಗೆ ಒದಗಿಸಲಾದ ಮೀಸಲಾತಿಯಿಂದ ವಂಚಿತರಾದ ಮಾದಿಗ ಸಮುದಾಯಗಳಿಗೆ ಸಮಾನ ಅವಕಾಶಗಳನ್ನು ಒದಗಿಸಿಕೊಡುವ ಹಾಗೂ 101 ಪರಿಶಿಷ್ಟ ಜಾತಿಗಳಿಗೂ ಮೀಸಲಾತಿ ಸಮನಾಗಿ ಹಂಚಿಕೆಯ ಏಕೈಕ ಉದ್ದೇಶದಿಂದ ಒಳ ಮೀಸಲಾತಿ ವ್ಯವಸ್ಥೆ ತಂದಿದೆ. ಸುಪ್ರೀಂಕೋರ್ಟ್‌ 7 ಜನ ನ್ಯಾಯಾದೀಶರ ತೀರ್ಪು ಬಂದು 2 ವರ್ಷವಾಗಿವೆ. ಆಂಧ್ರ, ತೆಲಂಗಾಣ, ತಮಿಳುನಾಡು, ಪಂಜಾಬ್, ಹರಿಯಾಣ ಇತರೆ ರಾಜ್ಯಗಳು ತತ್‌ಕ್ಷಣ ಒಳಮೀಸಲಾತಿ ಜಾರಿಗೊಳಿಸಿವೆ. ರಾಜ್ಯದಲ್ಲಿ ಗೌರವಾನ್ವಿತ ನ್ಯಾಯಾದೀಶರಾದ ಸದಾಶಿವ, 1. ನಾಗಮೋಹನ್‌ದಾಸ್ ಹಾಗೂ ಜೆ.ಸಿ.ಮಾಧುಸ್ವಾಮಿ ವರದಿಯನ್ನು ಸರ್ಕಾರ ತಳ್ಳಿ ಹಾಕಿತು. ಒಳಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದು ಬೀಸೋ ದೊಣ್ಣೆ ಏಟಿಗೆ ತಪ್ಪಿಸಿಕೊಳ್ಳಲು ಒಳಮೀಸಲಾತಿ ಜಾರಿಗೆ ತಂದಿರುವುದಾಗಿ ಬೀಗುತ್ತಿದೆ. ಇದು ರಾಜಕೀಯ ತಂತ್ರಗಾರಿಕೆಯ ಅವೈಜ್ಞಾನಿಕ ಒಳಮೀಸಲಾತಿಯಾಗಿದೆ. ಸರ್ಕಾರ ದಿನಾಂಕ: 08/05/2026 ರಂದು ಒಳಮೀಸಲಾತಿ ಜಾರಿಗೊಳಿಸಿ ಹೊರಡಿಸಿರುವ ಅಧಿಸೂಚನೆಯು ಕಾನೂ...

ಕಾಡುಗೊಲ್ಲ ಅಭಿವೃದ್ಧಿ ನಿಗಮದ ಮಾಜಿ ರಾಜ್ಯ ಅಧ್ಯಕ್ಷ ರಾಜಣ್ಣ ಅವರು ಬೆಂಬಲಿಗರೊಂದಿಗೆ ಇಂದು ಬಿಜೆಪಿಗೆ ಸೇರ್ಪಡೆಯಾದರು.

Image
ಬೆಂಗಳೂರು ಮೇ 21, 2026  ಕಾಡುಗೊಲ್ಲ ಅಭಿವೃದ್ಧಿ ನಿಗಮದ ಮಾಜಿ ರಾಜ್ಯ ಅಧ್ಯಕ್ಷ ರಾಜಣ್ಣ ಅವರು ಅವರ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು.    ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಯಧುವೀರ್ ಒಡೆಯರ್, ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ, ಪಕ್ಷದ ಪ್ರಮುಖರು ಇದ್ದರು.

ರಾಷ್ಟ್ರಾದ್ಯಂತ ಕರೆ ನೀಡಲಾಗಿರುವ ಔಷಧಿ ವ್ಯಾಪಾರಿಗಳ ಮುಷ್ಕರಕ್ಕೆ ಸಿಕ್ಕ ಸಂಪೂರ್ಣ ಬೆಂಬಲ

Image
ಬೆಂಗಳೂರು, ಮೇ 19, 2026 ನಾಳೆ ರಾಷ್ಟ್ರಾದ್ಯಂತ ಕರೆ ನೀಡಲಾಗಿರುವ ಔಷಧಿ ವ್ಯಾಪಾರಿಗಳ ಒಂದು ದಿನದ ಮುಷ್ಕರಕ್ಕೆ ಬೆಂಗಳೂರು ನಗರ ಜಿಲ್ಲೆಯ ಔಷಧಿ ವ್ಯಾಪಾರಿಗಳು ಸಹಕಾರ ನೀಡಲಿದ್ದಾರೆ ಎಂದು ಬೆಂಗಳೂರು ಫಾರ್ಮ ರಿಟೇಲರ್ಸ್ ಅಂಡ್ ಡಿಸ್ಟ್ರಿಬ್ಯೂಟರ್ಸ್ ಪೋರಂ ಸ್ಪಷ್ಟಪಡಿಸಿದೆ. ಮಂಗಳವಾರ ಈ ಕುರಿತು ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಪೋರಂ ನ ಅಧ್ಯಕ್ಷ ಆರ್. ರಘುನಾಥ್ ರೆಡ್ಡಿ, ಅಖಿಲ ಭಾರತ ಔಷಧಿ ವ್ಯಾಪಾರಿಗಳ ಸಂಘಟನೆ ದೇಶದ 12.40 ಲಕ್ಷಕ್ಕೂ ಹೆಚ್ಚು ಔಷಧಿ ವ್ಯಾಪಾರಿಗಳನ್ನು ಪ್ರತಿನಿಧಿಸುತ್ತದೆ. ಇದರೊಂದಿಗೆ ಕರ್ನಾಟಕ ರಾಜ್ಯ ಔಷಧಿ ವ್ಯಾಪಾರಿಗಳ ಸಂಘವೂ ಕೈಜೋಡಿಸಿದೆ. ಇದರ ಅಂಗ ಸಂಸ್ಥೆಯಾದ ಬೆಂಗಳೂರು ಫಾರ್ಮಾ ಕಿಟೇಲರ್ಸ್ ಅಂಡ್ ಡಿಸ್ಟ್ರಿಬ್ಯೂಟರ್ಸ್ ಫೋರಂ ಸಂಪೂರ್ಣ ನಾಳಿನ ಬಂದ್ ಗೆ ಬೆಂಬಲವನ್ನು ಘೋಷಿಸುತ್ತದೆ ಎಂದರು.  ಮೇ 20 ರಂದು ರಾಷ್ಟ್ರವ್ಯಾಪಿ ಒಂದು ದಿನದ ಸಾಂಕೇತಿಕ ಬಂದ್‌ಗೆ ಕರೆ ನೀಡಲಾಗಿದೆ. ನಮ್ಮ  ಪ್ರಮುಖ ಸಮಸ್ಯೆಗಳಿಗೆ ಹಲವು ಬಾರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳಲಾಗಿಲ್ಲ. ಇದರಲ್ಲಿ ಅಕ್ರಮ ಇ-ಫಾರ್ಮಸಿಯಗಳನ್ನು ನಿಯಂತ್ರಿಸುವುದು ಪ್ರಮುಖ ಬೇಡಿಕೆಯಾಗಿದೆ ಎಂದು ಮಾಹಿತಿ ನೀಡಿದರು. ಕಾರ್ಯದರ್ಶಿ ಸಿ.ವಿ ರಾಮೇಶಬಾಬು ಮಾತನಾಡಿ, ನಿಯಂತ್ರಣವಿಲ್ಲದೆ ಆನ್‌ಲೈನ್ ಔಷಧ ಮಾರಾಟ ಮಾಡಲಾಗುತ್ತಿದೆ. ನಕಲಿ ಪ್ರಿಸ್ಕ್ರಿಪ್ಪನ್‌ಗಳ...

ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ 94ನೇ ವರ್ಷದ ಹುಟ್ಟುಹಬ್ಬ; ಅಪ್ಪಾಜಿ ಕ್ಯಾಂಟೀನ್ ನಲ್ಲಿ ₹1 ಗೆ ಮುದ್ದೆ ಊಟ ವಿತರಣೆ

Image
ಬೆಂಗಳೂರು, ಮೇ 18, 2026  ಜೆಡಿಎಸ್‌ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಹನುಮಂತ ನಗರದ ಲ್ಲಿರುವ 'ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್'ನಲ್ಲಿ ₹1ಕ್ಕೆ ಮುದ್ದೆ ಊಟವಿತರಿಸಲಾಯಿತು. ವಿಧಾನ ಪರಿಷತ್ತಿನ ಸದಸ್ಯರೂ ಆಗಿರುವ ಟಿ.ಎ. ಶರವಣ, 'ಅಪ್ಪಾಜಿ ಕ್ಯಾಂಟೀನ್' ನಡೆಸುತ್ತಿದ್ದಾರೆ. ಮುದ್ದೆ ಊಟದ ಜತೆಗೇ ₹1ಕ್ಕೆ ಉಪಾಹಾರದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಸಾವಿರಾರು ಜನರು ಸರದಿಯಲ್ಲಿ ನಿಂತು ಊಟ, ಉಪಾಹಾರ ಸವಿದರು. ಬಿಗ್‌ಬಾಸ್ ವಿಜೇತ ಗಿಲ್ಲಿ ನಟ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. 'ಹಸಿದವರಿಗೆ ಮೊದಲು ಅನ್ನ ನೀಡಬೇಕು ಎಂಬ ದೇವೇಗೌಡರ ಆಶಯದಂತೆ 9 ವರ್ಷಗಳಿಂದ ಈ ಕ್ಯಾಂಟೀನ್ ನಡೆಸಿಕೊಂಡು ಬರುತ್ತಿದ್ದೇನೆ. ಅತಿ ಕಡಿಮೆ ಬೆಲೆಯಲ್ಲಿ ಊಟ, ಉಪಾಹಾರ ಒದಗಿಸಲಾಗುತ್ತಿದೆ. ಕೋವಿಡ್ ಸಮಯದಲ್ಲಿ ಈ ಕ್ಯಾಂಟೀನ್ ಲಕ್ಷಾಂತರ ಜನರ ಹಸಿವು ನೀಗಿಸಿತ್ತು' ಎಂದು ಶರವಣ ಹೇಳಿದರು. ಇದೇ ದಿನ ಪೌರ ಕಾರ್ಮಿಕರು ಮತ್ತು ಆಟೊರಿಕ್ಷಾ ಚಾಲಕರಿಗೆ ಉಚಿತವಾಗಿ ಬಟ್ಟೆಗಳನ್ನು ವಿತರಿಸಲಾಯಿತು.

HCG Launches Cancer Hospital in North Bengaluru, Introduces Karnataka’s First MR-Linac

Image
India’s largest dedicated cancer hospital network strengthens advanced oncology access in North Bengaluru_ BENGALURU, May 19, 2026: HealthCare Global Enterprises Limited (HCG), India’s largest dedicated cancer hospital network, today announced the launch of its new comprehensive cancer hospital in Byatarayanapura (Hebbal), strengthening access to advanced oncology care in North Bengaluru. The new facility marks a major advancement in the region’s oncology landscape, bringing together clinical excellence, compassionate care and advanced technology to make world-class cancer treatment more accessible to people across Karnataka. Marking a significant milestone in precision oncology, the new facility with up to 132-beds introduces Karnataka’s first Elekta Unity MR-Linac, one of the world’s most advanced precision radiation therapy platforms. The technology combines high-quality MRI imaging with a linear accelerator to enable highly precise, adaptive cancer treatment...

58,516 sq.ft retail space launch at Gopalan Grand Mall, CV Raman City: international quality local favorite products and 1,000+ new job opportunities

Image
Bangalore, Karnataka - Monday, 17 May 2026. Lulu Group India today celebrated a significant milestone with the grand opening of its sixth Bangalore Lulu Hypermarket and 18th store across India. This new store at Gopalan Grand Mall, C V Raman Nagar, Old Madras Road, Nagwarapalya, officially opened its doors to the public on Sunday, May 3, 2026. It continues the legacy of the lulu brand of delivering world-class hypermarket retail to every corner of Karnataka. Based on the success of its existing five stores in the city and the continued patronage of Bangalore customers, Lulu Group India has made this significant investment to further strengthen its roots in one of India's fastest growing retail markets. Featuring 58,516 square feet of retail space and dedicated parking for 200+ vehicles, the store will provide unparalleled convenience to the community. This start-up is expected to create 1,000+ direct and indirect employment opportunities for the local community. It is t...

Joyalukkas 'Brilliance Diamond Jewellery Show’ in Koramangala, Bengaluru from 15th May to 31st May 2026

Image
Bengaluru, Karnataka – May 2026: The world’s favourite jeweller, Joyalukkas, is all set to mesmerise Bengaluru with the Brilliance Diamond Jewellery Show, from 15th May 2026 at its Koramangala, Bengaluru showroom. This exclusive showcase promises an extraordinary celebration of artistry, elegance, and innovation in diamond jewellery. Featuring an exquisite range that spans opulent bridal statements to refined contemporary designs for everyday wear, the exhibition brings together timeless craftsmanship and modern sensibilities. Each creation reflects exceptional detailing and design excellence, available only for a limited period during the show. Speaking on the occasion, Dr. Joy Alukkas, Chairman G Managing Director of Joyalukkas Group, said: “The Brilliance Diamond Jewellery Show celebrates our commitment to excellence and our passion for creating jewellery that resonates with elegance and individuality. Bengaluru has always been special to us, and we are delighted to pr...

ಸಂಘಟನೆ, ಹೋರಾಟ, ಸಮರ್ಥ ನಾಯಕತ್ವ ಡಿ.ಕೆ.ಶಿವಕುಮಾರ್ ರವರು ಕೊಟ್ಯಂತರ ಯುವಕರಿಗೆ ಸ್ಪೂರ್ತಿ, ಪ್ರೇರಣೆಯಾಗಿದ್ದಾರೆ-ಮಂಜುನಾಥಗೌಡ ಹೆಚ್.ಎಸ್

Image
ಸಂಘಟನೆ, ಹೋರಾಟ, ಸಮರ್ಥ ನಾಯಕತ್ವ ಡಿ.ಕೆ.ಶಿವಕುಮಾರ್ ರವರು ಕೊಟ್ಯಂತರ ಯುವಕರಿಗೆ ಸ್ಪೂರ್ತಿ, ಪ್ರೇರಣೆಯಾಗಿದ್ದಾರೆ-ಮಂಜುನಾಥಗೌಡ ಹೆಚ್.ಎಸ್ ಕೆಪಿಸಿಸಿ ಕಛೇರಿ, ಭಾರತ್ ಜೋಡೋ ಭವನದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು ಹುಟ್ಟುಹಬ್ಬದ ಶುಭ ಸಂದರ್ಭದಲ್ಲಿ ರಕ್ತದಾನ ಶಿಬಿರ ಮತ್ತು ಪೌರ ಕಾರ್ಮಿಕರು, ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಣೆ ಕಾರ್ಯಕ್ರಮ. ರಾಜ್ಯಸಭಾ ಸದಸ್ಯರಾದ ಜಿ.ಸಿ.ಚಂದ್ರಶೇಖರ್ ರವರು, ವಿಧಾನಪರಿಷತ್ ಸದಸ್ಯರಾದ ಸಲೀಮ್ ಅಹಮದ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣರವರು ರಾಜ್ಯ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷರಾದ ಮಂಜುನಾಥ್ ಗೌಡ ಹೆಚ್.ಎಸ್.ರವರು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ, ದಿನಸಿ ಕಿಟ್ ಗಳನ್ನು ವಿತರಿಸಿದರು. ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮಂಜುನಾಥಗೌಡ ಹೆಚ್.ಎಸ್.ರವರು ಮಾತನಾಡಿ ಡಿ.ಕೆ.ಶಿವಕುಮಾರ್ ರವರ ಹೋರಾಟ , ಸಂಘಟನೆ, ನಾಯಕತ್ವ ಗುಣಗಳು ಕೊಟ್ಯಂತರ ಯುವಕರಿಗೆ ಸ್ಪೂರ್ತಿ ಪ್ರೇರಣೆಯಾಗಿದೆ. 8 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ ಎಂದರೆ ಜನರ ಪ್ರೀತಿ ಎಷ್ಟು ಗಳಿಸಿದ್ದಾರೆ ಎಂಬುದು ಅರ್ಥವಾಗುತ್ತದೆ. ಕಾಂಗ್ರೆಸ್ ಪಕ್ಷ ನನ್ನ ರಕ್ತದಲ್ಲಿ ಇದೆ ಹೆಮ್ಮೆಯಿಂದ ಹೇಳುತ್ತಾರೆ.  ಕೆಪಿ...

'ಅಖಿಲ ಕರ್ನಾಟಕ ಸರ್ಕಾರಿ ಪರವನಾಗಿ ಭೂ ಮಾಪಕರ ಸಂಘ' ದಿಂದ ಪತ್ರಿಕಾಗೋಷ್ಠಿ

Image
'ಅಖಿಲ ಕರ್ನಾಟಕ ಸರ್ಕಾರಿ ಪರವನಾಗಿ ಭೂ ಮಾಪಕರ ಸಂಘ' ದಿಂದ ಪತ್ರಿಕಾಗೋಷ್ಠಿ  ಪರವಾನಗಿ ಭೂಮಾಪಕರ ಸರ್ಕಾರಿ ಹುದ್ದೆಯಲ್ಲಿ ಎಲಿನಗೊಳ್ಳಿಸಲು ವಿಶೇಷ ನೇಮಕಾತಿ ಬಗ್ಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನ ಶೀರ್ಷಿಕೆ ಅಡಿಯಲ್ಲಿ ಕ್ರಮ ವಹಿಸುವ ಬಗ್ಗೆ 1. ಪರವಾನಗಿ ಭೂಮಾಪಕರನ್ನು 2000 ರಲ್ಲಿ ಕೆ.ಎಲ್.ಆರ್ ಆಕ್ಟ್ 46 ರ ತಿದ್ದುಪಡಿಯಂತೆ ಇಲಾಖೆಗೆ ಪರಿಚಯಿಸಲಾಗಿತ್ತು. 2. 2002 ರಲ್ಲಿ ಸುಮಾರು 800 ರಿಂದ 1000 ಪರವಾನಗಿ ಭೂಮಾಪಕರಿಗೆ ನಿಯಮಾನುಸಾರ ಇಲಾಖೆಯಲ್ಲಿ ತರಭೇತಿ ನೀಡಿ ಜಿಲ್ಲಾವಾರು ಕೆಲಸ ನಿರ್ವಹಿಸಲು ಅನುವು ಮಾಡಿಕೊಡಲಾಗಿತ್ತು. 3. ಇಲಾಖೆಯಲ್ಲಿ ಎರಡನೇ ದರ್ಜೆ ಭೂಮಾಪಕರ ಸಂಭಾವನೆಯನ್ನು ಆಧಾರವಾಗಿ ಇಟ್ಟುಕೊಂಡು ಮತ್ತು ಬಾಂದುಜವಾನನ ವೇತನವನ್ನು ಆಧಾರವಾಗಿ ಇಟ್ಟುಕೊಂಡು ಪ್ರತಿ ಮಾಹೆ 18 ಅಡತಗಳು ಪ್ರತಿ ಕಡತಕ್ಕೆ 300 ರೂಗಳಂತೆ ಖಚಿತ ಪಡಿಸಿ ರೈತರಿಂದ ನೇರವಾಗಿ ಹಣಪಡೆದು ಅದರಲ್ಲಿ 20% ಹಣವನ್ನು ಇಲಾಖೆಗೆ ಕಟ್ಟಿ ಸಂಬಂಧಪಟ್ಟ ದಾಖಲೆಗಳನ್ನು ಪಡೆದು ರೈತರ ಕೆಲಸ ಮಾಡಿಕೊಡಲು ಅಂದಿನ ಆಯುಕ್ತರು ನಡವಳಿಯನ್ನು ಮಾಡಿ ಇದನ್ನು ವ್ಯವಸ್ಥೆಗೆ ತರಲಾಗಿತು. 4. ಪರವಾನಗಿ ಭೂಮಾಪಕರಿಗೆ ನಿಯೋಜಿಸಲಾದ ಕೆಲಸಗಳು ಈ ರೀತಿ ಇವೆ. 1. ವಿಭಾಗ, ದಾನ, ಕ್ರಯ, ಇದಕ್ಕೆ ಸಂಬಂಧಪಟ್ಟಂತೆ 11-ಇ ನಕ್ಷೆ ತಯಾರಿಸುವುದು. 2. ತತ್ಕಾಲ್ ಪೋಡಿ ಮಾಡಲು 3. ಅಲಿನೇಷನ್ ಪೂರ್ವ ನಕ್ಷೆ ತಯಾರಿಸುವುದು. ಇವುಗಳನ್ನು ಮಾತ್ರ ಮೀಸಲಾಗಿಟ್ಟು ಕೆಲಸ ನ...

ಅಗರ್ ವಾಲ್ ಆಸ್ಪತ್ರೆಯಿಂದ ಉಚಿತ ಕಣ್ಣಿನ ತಪಾಸಣೆ ಹಾಗೂ ಆರೋಗ್ಯ ಶಿಬಿರ

Image
ಅಗರ್ ವಾಲ್ ಆಸ್ಪತ್ರೆಯಿಂದ ಉಚಿತ ಕಣ್ಣಿನ ತಪಾಸಣೆ ಹಾಗೂ ಆರೋಗ್ಯ ಶಿಬಿರ ಬೆಂಗಳೂರು: ಡಾ.ಅಗರ್ವಾಲ್ ಆಸ್ಪತ್ರೆಗಳು ಮತ್ತು ಜೀನ್ ರಿಸರ್ಚ್ ಫೌಂಡೇಶನ್ ಆಟೋಲೋಗಸ್ ವತಿಯಿಂದ, ಇಮ್ಯೂನ್ ಬೂಸ್ಟರ್ ಇಂಜೆಕ್ಷನೊಂದಿಗೆ ಉಚಿತ ಕಣ್ಣು ಮತ್ತು ಆರೋಗ್ಯ ಶಿಬಿರವನ್ನು ಪ್ರತಿ ಮಂಗಳವಾರ ಮಧ್ಯಾಹ್ನ 1 ರಿಂದ 3 ಗಂಟೆವರೆಗೆ ನಡೆಸಲಾಗುತ್ತದೆ ಎಂದು ಡಾ.ಸುನೀತ ಅಗರ್ವಾಲ್ ತಿಳಿಸಿದರು. ಬುಧವಾರ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಅಗರ್ವಾಲ್ ಹಾಸ್ಪಿಟಲ್ಸ್ ಆಂಡ್ ಜೀನ್ ರಿಸರ್ಚ್ ಫೌಂಡೇಶನ್, ಉಚಿತವಾಗಿ ವೈದ್ಯಸೇವೆಯನ್ನು ನಡೆಸುತ್ತದೆ. ಅದರ ಅಡಿಯಲ್ಲಿ ಆಟೋಲೋಗಸ್ ಇಮ್ಯೂನ್ ಬೂಸ್ಟರ್ ಚುಚ್ಚುಮದ್ದುಗಳೊಂದಿಗೆ ಆರೋಗ್ಯ ಮತ್ತು ಕಣ್ಣಿನ ಶಿಬಿರ ನಡೆಸಲು ನಿರ್ಧರಿಸಿದೆ ಎಂದರು ಡಾ. ಅಗರ್ವಾಲ್ ಆಸ್ಪತ್ರೆಗಳು ಶ್ರೀಲಂಕಾ ಸರ್ಕಾರಕ್ಕಾಗಿ ಇದೇ ರೀತಿಯ ಶಿಬಿರಗಳನ್ನು ನಡೆಸಿವೆ, ಕಾರ್ಗಿಲ್ ಸಂಘರ್ಷದ ಸಮಯದಲ್ಲಿ ಯುದ್ಧ ಪೀಡಿತ ವಲಯಗಳು, ಭುಜ್ ಭೂಕಂಪದ ಸಂತ್ರಸ್ತರು, ಸುನಾಮಿ ಪ್ರವಾಹಗಳು ಮತ್ತು ಚೆನ್ನೈ ಪ್ರವಾಹದ ಸಮಯದಲ್ಲಿ ನಡೆಸಲಾಗಿದೆ. ಆಟೋಲೋಗಸ್ ಇಮ್ಯೂನ್ ಬೂಸ್ಟರ್ ಇಂಜೆಕ್ಷನ್‌ಗಳು ಅತ್ಯಾಧುನಿಕ ಅತ್ಯಾಧುನಿಕ ತಂತ್ರಜ್ಞಾನವಾಗಿದ್ದು, ರೋಗಿಗಳು ಡಿಎನ್‌ಎಯನ್ನು ಕಚ್ಚಾ ಸ್ಟಾಕ್‌ನಂತೆ ಬಳಸುತ್ತಾರೆ, ಕಿರಿಯ ಆರೋಗ್ಯಕರವಾಗಿ ಮತ್ತು ಇಂಜೆಕ್ಷನ್ ಆಗಿ ಹಿಂತಿರುಗಿಸುತ್ತಾರೆ. ಈ ಚಿಕಿತ್ಸೆಯು ವ್ಯಕ್ತಿಗಳ ಪ್ರತಿರಕ್ಷ...

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ, ಕೇಂದ್ರ ಸರ್ಕಾರ ನೇರ ಹೊಣೆ-ರಾಜ್ಯ ಯುವ ಕಾಂಗ್ರೆಸ್ ಸಮಿತಿ ಪ್ರತಿಭಟನೆ

Image
ಬೆಂಗಳೂರು, ಮೇ 12, 2026 ಲಕ್ಷಾಂತರ ನೀಟ್ ವಿದ್ಯಾರ್ಥಿಗಳ ಬಾಳಿನಲ್ಲಿ ಚಲ್ಲಾಟ, ಮಾನಸಿಕವಾಗಿ ಕುಗ್ಗಿ ಹೋದ ವಿದ್ಯಾರ್ಥಿಗಳು-ಮಂಜುನಾಥ್ ಹೆಚ್.ಎಸ್ ಬೆಂಗಳೂರು: ಫೀಡಂ ಪಾರ್ಕ್ ನಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಮಿತಿವತಿಯಿಂದ ನೀಟ್ (NEET)ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಲಿದೆ, ಪ್ರಶ್ನೆ ಪತ್ರಿಕೆ ಬಹಿರಂಗದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಪ್ರಧಾನಿ ನರೇಂದ್ರಮೋದಿರವರ ಆಡಳಿತದಲ್ಲಿನ ಪರೀಕ್ಷೆ ವ್ಯವಸ್ಥೆ ಮತ್ತು ಭ್ರಷ್ಟಚಾರದ ವಿರುದ್ದ ರಾಜ್ಯ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷರಾದ ಮಂಜುನಾಥ್ ಹೆಚ್.ಎಸ್.ರವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಕಾರ್ಯಕ್ರಮ. ಹೆಚ್.ಎಸ್.ಮಂಜುನಾಥ್ ರವರು ಮಾತನಾಡಿ ಬಿಜೆಪಿ ಸರ್ಕಾರದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸತತವಾಗಿ ಹಗರಣ ನಡೆಯುತ್ತಿದೆ. 2024ರಲ್ಲಿ 2026ರಲ್ಲಿ ಪ್ರಕರಣ ನಡೆದಿದೆ. ಲಕ್ಷಾಂತರ ಬಡ ಮಕ್ಕಳು ವೈದ್ಯರಾಗುವ ಕನಸಿಗೆ ಕೇಂದ್ರ ಸರ್ಕಾರ ಕೊಳ್ಳಿ ಇಟ್ಟಿದೆ. ಓದಿ ಪಾಸಾಗುವ ವಿದ್ಯಾರ್ಥಿಗಳಿಗೆ ಇಂದು ಭವಿಷ್ಯವಿಲ್ಲ. ಕಾಪಿ ಹೊಡೆದು ಪಾಸಾಗುವ ಶ್ರೀಮಂತ ಕುಟುಂಬದ ಮಕ್ಕಳು ವೈದ್ಯರಾಗುತ್ತಾರೆ. ಹಲವಾರು ತಿಂಗಳು ಕಾಲ ಫೀಸು ಕಟ್ಟಿ ನೀಟ್ ಪರೀಕ್ಷೆ ತಯಾರುಗುವ ವಿದ್ಯಾರ್ಥಿಗಳು ಮರು ಪರೀಕ್ಷೆಯಿಂದ ಮತ್ತೇ ತಯಾರಿಗೆ ಹಣ ಖರ್ಚುಗುತ್ತದೆ. ಬಡವರು, ರೈತರ ಸಂಕಷ್ಟಗಳು ಕೇಂದ್ರ ಸರ್ಕಾರ ಗಮನಹರಿಸುವುದಿಲ್ಲ...

DKMS Foundation India Launches Free HLA Typing for Children with Thalassaemia

Image
DKMS announces Free HLA typing for all children below 12 yrs suffering from transfusion-dependent thalassemia in India A simple college registration leads to a life-saving stem cell match and an emotional first meeting between donor Dilip K. and 12-year-old thalassaemia patient Sameeksha Bengaluru, May 07, 2026: In a deeply emotional moment, ahead of World Thalassaemia Day, 12-year-old Sameeksha, a thalassaemia patient, met the man who gave her a second chance at life her stem cell donor, Dilip K., a 27-year-old IT professional from Kolar, Karnataka. Marking this special occasion, DKMS announced free HLA typing for all children below 12 years of age in India who are suffering from transfusion-dependent thalassaemia. This initiative aims to improve access to stem cell transplantation and offer hope to thousands of young patients awaiting a matching donor. The announcement was made during the emotional meet between Dilip K. and Sameeksha, a beneficiary of the DKMS program, hi...

ಬೆಂಗಳೂರಿನ ಮಿಷನ್‌ ರಸ್ತೆಯಲ್ಲಿ ನೂತನ 'ಎನ್‌ಯು ಹಾಸ್ಪಿಟಲ್ಸ್‌' (NU Hospitals) ಶಾಖೆ ಆರಂಭ

Image
ಬೆಂಗಳೂರಿನ ಮಿಷನ್‌ ರಸ್ತೆಯಲ್ಲಿ ನೂತನವಾಗಿ ಆರಂಭವಾಗಿರುವ 'ಎನ್‌ಯು ಹಾಸ್ಪಿಟಲ್ಸ್‌' (NU Hospitals) ಶಾಖೆಯನ್ನು ಅಧಿಕೃತವಾಗಿ ಉದ್ಘಾಟನೆ ಮಾಡಲಾಯಿತು. ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿರುವ ಈ ಆಸ್ಪತ್ರೆಯು ಸಾರ್ವಜನಿಕರಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಈ ಕಾರ್ಯಕ್ರಮದಲ್ಲಿ ಅರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ನಟ ರಮೇಶ್ ಅರವಿಂದ್ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ನೂತನ ಸೌಲಭ್ಯಗಳನ್ನು ಗಣ್ಯರು ವೀಕ್ಷಿಸಿದರು.  ನಗರದ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸುವ ಇಂತಹ ಪ್ರಯತ್ನಗಳು ಸ್ತುತ್ಯರ್ಹ. ಈ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಲಭ್ಯವಾಗುವಂತಾಗಲಿ ಎಂದು ಆಶಿಸುತ್ತೇನೆಎಂದು ದಿನೇಶ್ ಗುಂಡೂರಾವ್ ಅವರು ಹೇಳಿದರು.