Posts

Showing posts from June, 2026

ಬೆಂಗಳೂರಿನ ಅಪೋಲೋ ಆಸ್ಪತ್ರೆಯು ಪಾರ್ಶ್ವವಾಯು ಮತ್ತು ಎದೆನೋವು ಆರೈಕೆಗೆ ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ನಿಂದ ಎರಡು ಪ್ರಮಾಣೀಕರಣ ಪಡೆದ ಮೊದಲ ಸಂಸ್ಥೆಯಾಗಿದೆ.

Image
ಬೆಂಗಳೂರು, ಜೂನ್ 30, 2026 ಬೆಂಗಳೂರಿನ ಅಪೋಲೋ ಆಸ್ಪತ್ರೆಯು ಅಮೆರಿಕನ್ ಹಾರ್ಟ್ ಅಸೋಸಿಯೇಷನ್®️ (ಎ.ಎಚ್.ಎ) ನಿಂದ ಸಮಗ್ರ ಪಾರ್ಶ್ವವಾಯು ಕೇಂದ್ರ ಮತ್ತು ಸಮಗ್ರ ಎದೆನೋವು ಕೇಂದ್ರದ ಪ್ರಮಾಣೀಕರಣಗಳನ್ನು ಪಡೆದ ಭಾರತದ ಮೊದಲ ಆಸ್ಪತ್ರೆ ಎನಿಸಿದ್ದು ಇದು ಎರಡು ಅತ್ಯಂತ ಸಮಯ ಸೂಕ್ಷ್ಮತೆಯ ವೈದ್ಯಕೀಯ ಪರಿಸ್ಥಿತಿಗಳ ನಿರ್ವಹಣೆಯಲ್ಲಿ ತುರ್ತು ಆರೈಕೆಯಲ್ಲಿ ಮಹತ್ತರ ಮೈಲಿಗಲ್ಲಾಗಿಸಿದೆ.  ಭಾರತದಲ್ಲಿ ಸಾವು ಸಂಭವಿಸಲು ಪಾರ್ಶ್ವವಾಯು ನಾಲ್ಕನೇ ಪ್ರಮುಖ ಕಾರಣವಾಗಿದ್ದು, ಅಂಗವೈಕಲ್ಯಕ್ಕೆ ಐದನೇ ಪ್ರಮುಖ ಕಾರಣವಾಗಿದೆ. ಹಾಗೆಯೇ, 30 ರಿಂದ 69 ವರ್ಷದೊಳಗಿನ ವಯಸ್ಕರಲ್ಲಿ ಸಂಭವಿಸುವ ಒಟ್ಟು ಸಾವುಗಳಲ್ಲಿ ಸುಮಾರು 36% ರಷ್ಟು ಸಾವುಗಳು ಹೃದಯ ಸಂಬಂಧಿ ಕಾಯಿಲೆಗಳಿಂದಲೇ ಸಂಭವಿಸುತ್ತವೆ. ಈ ಆರೋಗ್ಯ ಸಮಸ್ಯೆಗಳ ಹೊರೆ ದಿನೇದಿನೇ ಹೆಚ್ಚಾಗುತ್ತಿರುವುದರಿಂದ, ಆಸ್ಪತ್ರೆಗಳ ಸನ್ನದ್ಧತೆಯನ್ನು ಸುಧಾರಿಸುವುದು ಹಾಗೂ ರೋಗಿಗಳಿಗೆ ರೋಗನಿರ್ಣಯ ಮತ್ತು ಚಿಕಿತ್ಸೆ ನೀಡಲು ತೆಗೆದುಕೊಳ್ಳುವ ಸಮಯವನ್ನು ಕಡಿಮೆ ಮಾಡುವುದು, ರೋಗಿಗಳ ಬದುಕುಳಿಯುವಿಕೆ ಮತ್ತು ಚೇತರಿಕೆಯ ಪ್ರಮಾಣವನ್ನು ಉತ್ತಮಗೊಳಿಸುವಲ್ಲಿ ಅತ್ಯಂತ ನಿರ್ಣಾಯಕವಾಗಿದೆ.    ಕರ್ನಾಟಕದಲ್ಲಿ ಸುಮಾರು 5,00,000 ಜನರು ಪಾರ್ಶ್ವವಾಯು ಸಮಸ್ಯೆಯೊಂದಿಗೆ ಬದುಕುತ್ತಿದ್ದಾರೆ ಎಂದು ಅಂದಾಜಿಸಲಾಗಿದ್ದು, ಇದು ರಾಜ್ಯದ ಆರೋಗ್ಯ ರಕ್ಷಣಾ ವ್ಯವಸ್ಥೆಯ ಮೇಲೆ ಗಮನಾರ್ಹ ...

'ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ' ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಯೋಜನೆ

Image
ಬೆಂಗಳೂರು, ಜೂನ್ 27, 2026 ಬೆಂಗಳೂರಿನ ಜ್ಯಾನಜ್ಯೋತಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಯೋಜಿಸಲಾಗಿತ್ತು.  'ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ನೀರಿನ ವಿವಾದ ಹಲವು ವರ್ಷಗಳಿಂದ ಇದೆ. ಜೋಡಣೆಯೇ ಇದಕ್ಕೆ ನದಿಗಳ ಪರಿಹಾರವಾಗಿದ್ದು, ಗೋದಾವರಿ ಮತ್ತು ಕಾವೇರಿ ನದಿ ಜೋಡಣೆ ಯೋಜನೆಯು ಕಾರ್ಯಗತವಾಗಬೇಕು' ಎಂದು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅಭಿಪ್ರಾಯಪಟ್ಟರು. 'ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ' ಶನಿವಾರ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. 'ನೀರಿನ ಕೊರತೆಯಿಂದ ಕರ್ನಾಟಕ ಹಾಗೂ ತಮಿಳುನಾಡಿನ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬಗ್ಗೆ ನನಗೆ ಅರಿವಿದೆ. ಹಿಂದೆ ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಿದ್ದಾಗ, ನದಿ ಜೋಡಣೆಯ ಮಹತ್ವ ಸಾರಲು ತಮಿಳುನಾಡಿನಾದ್ಯಂತ 93 ದಿನಗಳ ಐತಿಹಾಸಿಕ ರಥಯಾತ್ರೆ ನಡೆಸಿದೆ. ದೇಶದ ಎಲ್ಲ ನದಿಗಳು ಒಂದಕ್ಕೊಂದು ಜೋಡಣೆಯಾಗಿ, ನೀರು ಸದುಪಯೋಗವಾಬೇಕು. ನದಿ ಜೋಡಣೆಗೆ ರಾಜಕೀಯ ಇಚ್ಛಾಶಕ್ತಿ ಕೊರತೆ ದೊಡ್ಡ ಸವಾಲಾಗಿದೆ' ಎಂದು ಹೇಳಿದರು. 'ನದಿಗಳ ಜೋಡಣೆ ಕೇವಲ ಒಂದು ರಾತ್ರಿಯಲ್ಲಿ ಆಗುವ ಕೆಲಸವಲ್ಲ. ಸಣ್ಣ ಸಣ್ಣ ಕಾರ್ಯಕ್ರಮಗಳ ಮೂಲಕ ಸಾಕಾರವಾಗಲಿದೆ. ಲಭ್ಯವಿರುವ ನದಿ ನೀರನ್ನು ರೈತರ ಹಿತದೃಷ್ಟಿಯಿಂದ ಸಮಾನವಾಗಿ ಹಾಗೂ ನ್ಯಾಯಯುತವಾಗಿ ಹಂಚಿಕೆ ಮಾಡಬೇಕು. ಇದು ಮಾತ್ರ ನೀರಿನ ...

The Vidyapeeth Corner Fest-2026 program started in Bengaluru.

Image
Bengaluru, June 27, 2026 The Vidyapeeth Corner Fest-2026 program was held today and will continue tomorrow too at the Gajendra Vilas Hotel, Vidyapeeth Circle, Katriguppe Road, Bangalore. There was a mass recitation of Lalitha Sahasranama, Bhagavad Gita, cultural programs, such as Srinivasa Kalyana, a bridal conference, a bhajan program etc. Many lady entrepreneurs put up stalls displaying home and hand made products. This event was inaugurated by Basavangudi MLA, Mr. L.A. Ravi Subramanium. A free basic health screening camp was organised by NU hospital,Mission Road. A lot of members participated in the health screening camp.This was inaugurated by Sr Vice President of AKBMS(Akila Karnataka Brahmana Maha Sabha ) and Sr. BJP leader Mr K.N. Chayapathi. The matrimony Conference was inaugurated by Sr Film Artist Mr Shankar Bhat. This program was organised by Mr Hanumesh K Yavagal,President of Karnataka State Digital News Media Association. The program wa...

ದೇವನಹಳ್ಳಿಯ ಆವತಿಯಿಂದ ಕೆಂಪೇಗೌಡ ಜ್ಯೋತಿ ಜಿಲ್ಲೆಯ ಗರಿಮೆ: ಸಚಿವ ಕೆ.ಹೆಚ್ ಮುನಿಯಪ್ಪ ಬಣ್ಣನೆ

Image
ಬೆಂಗಳೂರು - ದೇವನಹಳ್ಳಿ, ಜೂನ್ 27, 2026:  ನಾಡಪ್ರಭು ಕೆಂಪೇಗೌಡರ 517ನೇ ಜಯಂತ್ಯೋತ್ಸವ: ಸಚಿವ ಕೆ.ಹೆಚ್ ಮುನಿಯಪ್ಪ ಭಾಗಿ  ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ದೇವನಹಳ್ಳಿಯ ಆವತಿಯಿಂದ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಪುರಜ್ಯೋತಿ ಹೋಗುತ್ತಿರುವುದು ಜಿಲ್ಲೆಯ ಹೆಮ್ಮೆಯ ಸಂಗತಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಬಣ್ಣಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿಯ ಆವತಿ ಗ್ರಾಮದಲ್ಲಿ ಆಯೋಜಿಸಿದ್ದ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪುರಜ್ಯೋತಿ ರಥಯಾತ್ರೆಗೆ ಆವತಿ ಚನ್ನಕೇಶವ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಕೆಂಪೇಗೌಡರು ಕರುನಾಡು ಕಂಡ ಅಪ್ರತಿಮ ದೂರದೃಷ್ಟಿವುಳ್ಳ ನಾಯಕರು. ಸುಮಾರು 500 ವರ್ಷಗಳ ಹಿಂದೆ ಬೆಂಗಳೂರು ನಿರ್ಮಾಣ ಅವರ ಬಹು ದೊಡ್ಡ ಕೊಡುಗೆಯಾಗಿದೆ. ಇಂದಿನ ಬೆಂಗಳೂರು ಕೋಟ್ಯಂತರ ಉದ್ಯೋಗ ಸೃಷ್ಟಿಸುವ ಜತೆಗೆ ಎಲ್ಲ ವರ್ಗದ ಜನರು ಬದುಕು ಕಟ್ಟಿಕೊಳ್ಳಲು ಕೇಂದ್ರವಾಗಿ ಸಾಕಾರವಾಗಿದೆ ಎಂದು ಹೇಳಿದರು. ಅವತಿಯಲ್ಲಿ ಕೆಂಪೇಗೌಡ ವಂಶಸ್ಥರು ನೆಲೆಸಿದ ನಾಡು, ಇಲ್ಲಿಂದ ಜ್ಯೋತಿ ರಥಯಾತ್ರೆಯು ಬೆಂಗಳೂರಿನ ಕೆಂಗೇರಿ ಬಳಿಯ ಕೆಂಪೇಗೌಡ ಬಡಾವಣೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಸೇರ...

ಕಾಂಗ್ರೆಸ್ ಕಿಡಿಗೇಡಿಗಳು ಪೋಸ್ಟರ್ ಚಾಳಿ ಬಿಡದಿದ್ದರೆ ರಾಹುಲ್ ಗಾಂಧಿ ಮನೆಗೆ ಪೋಸ್ಟರ್ ಅಂಟಿಸುತ್ತೇವೆ: ಹೆಚ್.ಎಂ. ರಮೇಶ್ ಗೌಡ ಎಚ್ಚರಿಕೆ

Image
ನವದೆಹಲಿ, 25 ಜೂನ್ 2026 ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಕುಟುಂಬದ ವಿರುದ್ಧ ಹಸಿಸುಳ್ಳಿನ ಪೋಸ್ಟರ್ ಅಭಿಯಾನ ಮುಂದುವರೆಸಿದರೆ ಕಾಂಗ್ರೆಸ್ ನಾಯಕರ ವಿರುದ್ಧ ನವದೆಹಲಿಯಲ್ಲಿ ರಾಹುಲ್ ಗಾಂಧಿ ಮನೆ ಮತ್ತು ಕಾಂಗ್ರೆಸ್ ಪಕ್ಷದ ಕಚೇರಿ ಮುಂದೆಯೇ ನಾವೂ ಪೋಸ್ಟರ್ ಗಳನ್ನು ಅಂಟಿಸಬೇಕಾಗುತ್ತದೆ ಎಂದು ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಹೆಚ್.ಎಂ.ರಮೇಶ್ ಗೌಡ ಎಚ್ಚರಿಕೆ ನೀಡಿದರು. ನವದೆಹಲಿಯಲ್ಲಿ ಗುರುವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಗೋಡೆಗಳ ಮೇಲೆ ಪೋಸ್ಟರ್ ಗಳನ್ನು ಅಂಟಿಸುವುದು ಕಾಂಗ್ರೆಸ್ ಪಕ್ಷದ ನೀಚ ಸಂಸ್ಕೃತಿ ಮತ್ತು ನೈತಿಕ ಅಧಃಪತನವನ್ನು ತೋರಿಸುತ್ತದೆ. ನಮ್ಮ ಪಕ್ಷದ ಕಾರ್ಯಕರ್ತರು ಈ ಬಗ್ಗೆ ಆಕ್ರೋಶಗೊಂಡಿದ್ದಾರೆ. ನವದೆಹಲಿಗೆ ಬಂದು ರಾಜ್ಯ ಕಾಂಗ್ರೆಸ್ ನಾಯಕರ ಭ್ರಷ್ಟಾಚಾರ ಮತ್ತು ಇನ್ನಿತರೆ ಅಕ್ರಮಗಳ ಬಗ್ಗೆ ಪೋಸ್ಟರ್ ಗಳನ್ನು ಮಾಡಿ ಅಂಟಿಸುತ್ತೇವೆ ಎಂದು ಬಂದಿದ್ದರು. ಅವರೆಲ್ಲರನ್ನು ಕುಮಾರಸ್ವಾಮಿ ಅವರು ಸಮಾಧಾನ ಮಾಡಿ ವಾಪಸ್ ಕಳಿಸಿದರು ಎಂದು ಹೇಳಿದರು. ಕಾಂಗ್ರೆಸ್ ನವರ ಸಂಸ್ಕೃತಿ ನಮ್ಮ ಪಕ್ಷಕ್ಕೆ ಬರುವುದು ಬೇಡ. ಅವರು ಇಂತಹ ಕಿಡಿಗೇಡಿ ಪೋಸ್ಟರ್ ಗಳನ್ನು ಅಂಟಿಸುತ್ತಿರುವುದು ಇದೇ ಮೊದಲಲ್ಲ. ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದೇವೆ ಎನ್ನುವ ಪಕ್ಷವೊಂದರ ಕಾರ್ಯಕರ್ತರು ಮತ್ತು ಮುಖಂಡರ ಕೆಟ್ಟ ವರ್ತನೆ ಬಗ್ಗೆ ಜನರ ಮುಂದೆ ಹೇಳೋಣ ಎಂದು ಕಾರ್ಯಕರ್ತರನ್ನು ಕೇಂದ್ರ ...

Artist Joshitha Thiruveedula made her Bharatanatyam debut at ADA theater in Bangalore.

Image
  Bengaluru, June 21, 2026:  Bharatanatyam Arangetram is a significant milestone for every young classical dancer. It represents years of devotion, discipline, and commitment to the art form. The word "Arangetram" means "ascending the stage," where "Arangam" means "stage" and "Etram" means "climbing." It is also known as "Rangapravesha, "where "Ranga" means "stage" and "Pravesha" means "entering." ing." In the Old Mys Mysore region of Karnataka, it was traditionally called "Gejjepooje." It marks the first time a student performs a full Bharatanatyam concert on stage. A Bharatanatyam Arangetram is usually performed after several years of dedicated training, when the Guru feels that the student is ready for a concert. It reflects the Guru's confidence that the disciple can sustain a full Bharatanatyam Margam (a traditional sequence of Bh...

ಬೆಂಗಳೂರಿನ ಎಡಿಎ ರಂಗಮಂದಿರದಲ್ಲಿ ಕಲಾವಿದೆ ಜೋಶಿತಾ ತಿರುವೀಡುಲ ಅವರು ಭರತನಾಟ್ಯ ರಂಗಪ್ರವೇಶ ಮಾಡಿದರು.

Image
ಬೆಂಗಳೂರು, ಜೂನ್ 21, 2026 ಪ್ರತಿಯೊಬ್ಬ ಯುವ ಶಾಸ್ತ್ರೀಯ ನೃತ್ಯಗಾರನಿಗೂ ರಂಗಪ್ರವೇಶ ಒಂದು ಮಹತ್ವದ ಮೈಲಿಗಲ್ಲು. ಇದು ಕಲಾ ಪ್ರಕಾರಕ್ಕೆ ವರ್ಷಗಳ ಭಕ್ತಿ, ಶಿಸ್ತು ಮತ್ತು ಸಾಮಾಜಿಕ ಬದ್ಧತೆಯನ್ನು ಪ್ರತಿನಿಧಿಸುತ್ತದೆ. "ಅರಂಗೇಟ್ರಂ" ಎಂಬ ಪದದ ಅರ್ಥ "ಆರೋಹಣ", ಅಲ್ಲಿ "ಅರಂಗಂ" ಎಂದರೆ "ವೇದಿಕೆ" ಮತ್ತು "ಎತ್ರಂ" ಎಂದರೆ ಒಂದು ವೇದಿಕೆ "ಹತ್ತುವುದು". ಇದನ್ನು "ರಾ" ಎಂದೂ ಕರೆಯಲಾಗುತ್ತದೆ. ಅಲ್ಲಿ "ರಂಗ" ಎಂದರೆ "ವೇದಿಕೆ" ಮತ್ತು "ಪ್ರವೇಶ" ಎಂದರೆ "ರಂಗಪ್ರವೇಶ", ಹಳೆಯ ಮೈಸಿನಲ್ಲಿ ಇದನ್ನು ಸಾಂಪ್ರದಾಯಿಕವಾಗಿ 'ಗೆಜ್ಜೆಪೂಜೆ' ಎಂದು ಕರೆಯಲಾಗುತ್ತಿತ್ತು. ಕರ್ನಾಟಕದ ಮೈಸೂರು ಪ್ರದೇಶದಲ್ಲಿ ವಿದ್ಯಾರ್ಥಿಯೊಬ್ಬರು ವೇದಿಕೆಯ ಮೇಲೆ ಪೂರ್ಣ ಭರತನಾಟ್ಯ ಸಂಗೀತ ಕಚೇರಿಯನ್ನು ಪ್ರದರ್ಶಿಸಿದ ಮೊದಲ ಬಾರಿಗೆ ಇದು ಗುರುತಿಸುತ್ತದೆ. ಭರತನಾಟ್ಯ ರಂಗೇತ್ರವನ್ನು ಸಾಮಾನ್ಯವಾಗಿ ಹಲವಾರು ವರ್ಷಗಳ ಸಮರ್ಪಿತ ತರಬೇತಿಯ ನಂತರ, ಗುರುಗಳು ವಿದ್ಯಾರ್ಥಿಯು ಸಂಗೀತ ಕಚೇರಿಗೆ ಸಿದ್ಧನಾಗಿದ್ದಾನೆಂದು ಭಾವಿಸಿದಾಗ ನಡೆಸಲಾಗುತ್ತದೆ. ಶಿಷ್ಯನು ಪುಷ್ಪಾಂಜಲಿ, ಅಲರಿಪ್ಪು, ಜತಿಸ್ವರಂ, ಶಬ್ದಂ, ವರ್ಣಂ, ಪದಂ ಮತ್ತು ತಿಲ್ಲಾನಗಳನ್ನು ಒಳಗೊಂಡಿರುವ ಪೂರ್ಣ ಭರತನಾಟ್ಯ ಮಾರ್ಗವನ್ನು (ಭರತನಾಟ...

2007ರಲ್ಲಿ ಡಿಕೆಶಿ, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಟೌನ್ ಶಿಪ್ ವಿರೋಧಿಸಿದ್ದರು: ಹೆಚ್.ಡಿ.ಕುಮಾರಸ್ವಾಮಿ

Image
ಬೆಂಗಳೂರು, ಜೂನ್ 22, 2026 ಬಿಡದಿ ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ರಾಜ್ಯದ ಹಾಲಿ ಮುಖ್ಯಮಂತ್ರಿ 2007ರಲ್ಲಿ ವಿಧಾನಸಭೆ ಕಲಾಪದಲ್ಲಿ ಹೇಳಿದ್ದ ಮಾತುಗಳನ್ನು ಒಮ್ಮೆ ನೆನಪು ಮಾಡಿಕೊಳ್ಳಲಿ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಅಸೆಂಬ್ಲಿಯಲ್ಲಿ ಬಿಡದಿ ಟೌನ್ ಶಿಪ್ ವಿರೋಧಿಸಿದ್ದ ಹಾಲಿ ಸಿಎಂ ಡಿಕೆ ಶಿವಕುಮಾರ್ ಕಳೆದ 500 ದಿನಗಳಿಂದ ಪ್ರತಿಭಟನೆ ಮಾಡುತ್ತಿರುವವರು ಅಸಲಿ ರೈತರಲ್ಲ ಎನ್ನುತ್ತಿರುವ ಮುಖ್ಯಮಂತ್ರಿಗೆ ನೇರ ಸವಾಲು ಹಾಕಿದ ಕೇಂದ್ರ ಸಚಿವರು; ಬನ್ನಿ ಬೈರಮಂಗಲದ ಪ್ರತಿಭಟನಾ ಸ್ಥಳಕ್ಕೆ. ಅಲ್ಲಿ ಕೂತಿರುವವರು ಅಸಲಿ ರೈತರೋ ಅಥವಾ ನಕಲಿ ರೈತರೋ ಎಂಬುದು ನಿಮಗೆ ಗೊತ್ತಾಗುತ್ತದೆ. ನಾನು ಸಿದ್ಧನಿದ್ದೇನೆ, ಭೈರಮಂಗಲಕ್ಕೆ ಬರುವುದಕ್ಕೆ ನೀವು ಸಿದ್ಧರಿದ್ದೀರಾ? ಎಂದರು. ರಿಯಲ್ ಎಸ್ಟೇಟ್ ದುರಾಸೆಯಿಂದ ಮುಗ್ಧ ರೈತರಿಂದ ಫಲವತ್ತಾದ ಭೂಮಿಯನ್ನು ಕಸಿದುಕೊಂಡು ದಂಧೆಕೋರರಿಗೆ ನೀಡಲು ಬ್ರೋಕರ್ ಕೆಲಸ ಮಾಡುತ್ತಿರುವ ಈ ಸರ್ಕಾರದ ನೇತೃತ್ವ ವಹಿಸಿರುವ ನಾಯಕರು ಇದೇ ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ವಿಧಾನ ಕಲಾಪದಲ್ಲಿಯೇ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅವರಲ್ಲಿ ಹಾಲಿ ಮುಖ್ಯಮಂತ್ರಿ ಪ್ರಮುಖರು. ನೋಡಿದರೆ ಟೌನ್ ಶಿಪ್ ಯೋಜನೆಯನ್ನು ಕಾರ್ಯಗತ ಮಾಡಿಯೇ ತೀರುತ್ತೇನೆ ಎಂದು ರಿಯಲ್ ಎಸ್ಟೇಟ್ ಮಾಡಲು ಮುಂದಾಗಿದ್ದಾರೆ ಎಂ...

ಜಿಬಿಎ ಚುನಾವಣೆ ತಯಾರಿಗೆ ರಮೇಶ್ ಗೌಡರವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

Image
ಮುಂಬರುವ GBA ಚುನಾವಣೆಯ ಹಿನ್ನೆಲೆಯಲ್ಲಿ ಬೆಂಗಳೂರು ಪೂರ್ವ ನಗರ ವಿಭಾಗದ ಕೆಆರ್ ಪುರಂ ವಿಧಾನಸಭಾ ಕ್ಷೇತ್ರ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರದ BLA1 ಮತ್ತು BLA2ಗಳ ಸಭೆಯು ಮಾಜಿ ಶಾಸಕರು ಹಾಗೂ ಪಕ್ಷದ ಗ್ರೇಟರ್ ಬೆಂಗಳೂರು ಅಧ್ಯಕ್ಷರಾದ ಶ್ರೀ ಹೆಚ್.ಎಂ. ರಮೇಶ್ ಗೌಡರವರ ಅಧ್ಯಕ್ಷತೆಯಲ್ಲಿ ಜರುಗಿತು.  ಈ ಸಭೆಯನ್ನು ಕೆ ಆರ್ ಪುರ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಲಕ್ಷ್ಮಣ್. ಎಲ್.ರವರು ಮತ್ತು ಮಹದೇವಪುರ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಓ ಪಿ ಓಬಳೇಶ್ ರವರು ಆಯೋಜಿಸಿದ್ದರು. ಪಕ್ಷದ ವಕ್ತಾರರಾದ ಶ್ರೀ ಎಚ್ ಎನ್ ದೇವರಾಜ್ ರವರು ಮತದಾರರ ಪರಿಷ್ಕರಣೆ ಬಗ್ಗೆ ವಿವರಣೆ ನೀಡಿದರು. ಈ ಸಂದರ್ಭದಲ್ಲಿ ಗ್ರೇಟರ್ ಬೆಂಗಳೂರು ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ಶೈಲಾ ಸಂತೋಜಿ ರಾವ್ ರವರು, ಗ್ರೇಟರ್ ಬೆಂಗಳೂರು ಮಹಾಪ್ರಧಾನ ಕಾರ್ಯದರ್ಶಿ ಶ್ರೀ ಎಸ್ ರಮೇಶ ರವರು, ಬೆಂಗಳೂರು ನಗರ ಪೂರ್ವ ವಿಭಾಗದ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಮಲ್ಲೇಶ್ವರಿ ರವರು, ಕೆಆರ್ ಪುರಂ ಕ್ಷೇತ್ರದ ಬಿಎಲ್ಎ-1 ಶ್ರೀ ಜಯಶೀಲ ಕುಮಾರ್ ರವರು, ಮಹದೇವಪುರ ಕ್ಷೇತ್ರದ ಬಿಎಲ್ಎ-1 ಶ್ರೀ ಕಾಂತರಾಜುರವರು, ಗ್ರೇಟರ್ ಬೆಂಗಳೂರು ಮುಸ್ಲಿಂ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾದ ಶ್ರೀ ಅಫ್ರೋಜ್ ಬೇಗ್ ರವರು, ಸೇವಾದಳ ವಿಭಾಗದ ಅಧ್ಯಕ್ಷರಾದ ಶ್ರೀ ಪಿ ಮಹೇಶ್ ರವರು, ವಿದ್ಯಾರ್ಥಿ ವಿಭಾಗದ ಅಧ್ಯಕ್ಷರಾದ ಶ್ರೀ ಆದಿತ್ಯರವರು ಸೇರಿದಂತೆ ಅನೇಕ ಮುಖಂಡ...

ಹಿಂದುಳಿದ ಸಮಾಜಗಳ ಅಭಿವೃದ್ಧಿಗೆ ಶ್ರಮಿಸುತ್ತೇನೆ : ತಿಪ್ಪಣ್ಣಪ್ಪ ಕಮಕನೂ‌ರ್

Image
ಬೆಂಗಳೂರು, ಜೂನ್ 19, 2026 ಕೋಲಿ ಸಮಾಜ ಕಲ್ಯಾಣ ಕರ್ನಾಟಕ ಭಾಗದಲ್ಲಿ ನಿರ್ಣಾಯಕ ಮತಗಳನ್ನು ಹೊಂದಿದ್ದರೂ ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದೆ. ಈ ಸಮಾಜದ ಮತ್ತು ಇತರ ಸಣ್ಣ ಸಣ್ಣ ಜಾತಿ ವರ್ಗಗಳ ಗಟ್ಟಿ ಧ್ವನಿಯಾಗಿ ಕಾರ್ಯನಿರ್ವಹಿಸಲಿದ್ದೇನೆ ಎಂದು ನೂತನವಾಗಿ ಆಯ್ಕೆಗೊಂಡಿರುವ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂ‌ರ್ ಹೇಳಿದರು. ಗುರುವಾರ ವಿಧಾನಸಭೆಯಿಂದ ಪರಿಷತ್ ಸದಸ್ಯರ ಆಯ್ಕೆ ಸಂಬಂಧ ಚುನಾವಣೆ ನಡೆಯಿತು. ಅದೇ ದಿನ ತಡ ರಾತ್ರಿ ಅಧಿಕೃತವಾಗಿ 7 ಸದಸ್ಯರು ಆಯ್ಕೆಯಾಗಿರುವ ಘೋಷಣೆಯನ್ನು ಮಾಡಲಾಯಿತು. ಇವರಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ದಾಖಲೆಯ ಮೂರನೇ ಬಾರಿಗೆ ಆಯ್ಕೆಯಾದ ತಿಪ್ಪಣ್ಣಪ್ಪ ಕಮಕನೂರ್ 30 ಶಾಸಕರ ಮತ ಪಡೆದು ಜಯದ ನಗೆ ಬೀರಿದ್ದು ವಿಶೇಷವಾಗಿತ್ತು.  ಶುಕ್ರವಾರವಂತೂ ಶಾಸಕರ ಭವನಕ್ಕೆ ಹಿತೈಷಿಗಳು ಸಾವಿರಾರು ಸಂಖ್ಯೆಯಲ್ಲಿ ಬಂದು ಹಾರೈಸಿ ಹ್ಯಾಟ್ರಿಕ್ ಹೀರೋ ಆದ ಅವರಿಗೆ ಶುಭ ಕೋರಿದ್ದು, ಅವರ ಜನಪ್ರಿಯತೆಗೆ ಕೈಗನ್ನಡಿಯಾಗಿ ತೋರಿತು. ಸಂಭ್ರಮಾಚರಣೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೂರನೇ ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಕರ್ನಾಟಕ ್ರಟಕದಲ್ಲಿ ಈವರೆಗೂ ಯಾರು ಆಯ್ಕೆಯಾಗಿಲ್ಲ. ಈ ದಾಖಲೆ ಮಾಡಲು ಅನುವು ಮಾಡಿಕೊಟ್ಟ ಪಕ್ಷದ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಪಕ್ಷದ ರಾಷ್ಟ್ರೀಯ ಅಧ್ಯ...

ಬೆಂಗಳೂರಿನ ಜಯನಗರದಲ್ಲಿ 'ರಕ್ಷಾ ಫೌಂಡೇಷನ್‌'ನಿಂದ 2 ಲಕ್ಷ ಉಚಿತ ನೋಟ್‌ಬುಕ್ ವಿತರಣೆ ಕಾರ್ಯಕ್ರಮ

Image
ಬೆಂಗಳೂರು, ಜೂನ್ 20, 2026:  ಜಯನಗರದ ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ರಕ್ಷಾ ಫೌಂಡೇಷನ್ ವತಿಯಿಂದ 14ನೇ ವರ್ಷದ ಉಚಿತ ನೋಟ್ ಪುಸ್ತಕ ವಿತರಣೆ ಮತ್ತು ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಮತ್ತು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ, ಸಂಘ, ಸಂಸ್ಥೆಗಳಿಗೆ ದೇಣಿಗೆ, ವಿಕಲಚೇತನರಿಗೆ ವೀಲ್ ಚೇರ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ತೇಜಸ್ವಿಸೂರ್ಯ, ರಕ್ಷಾ ಫೌಂಡೇಷನ್‌ ಅಧ್ಯಕ್ಷ ಹಾಗೂ ಶಾಸಕ ಸಿ.ಕೆ.ರಾಮಮೂರ್ತಿ, ಶಾಸಕರುಗಳಾದ ಎಂ.ಕೃಷ್ಣಪ್ಪ, ರವಿ ಸುಬ್ರಹ್ಮಣ್ಯ, ಸತೀಶ್ ರೆಡ್ಡಿ, ಬಿಗ್‌ಬಾಸ್ ವಿನ್ನರ್ ಗಿಲ್ಲಿ ನಟ, ಜಯದೇವ ಆಸ್ಪತ್ರೆ ನಿರ್ದಶಕ ಡಾ.ಜಿ.ದಿನೇಶ್, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ನಾಗರತ್ನ ರಾಮಮೂರ್ತಿ, ನಟಿ ತಾರಾ ಅನುರಾಧಾ ಮತ್ತಿತರರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆರ್.ಅಶೋಕ್ ಮಾತನಾಡಿ, ಪ್ರತಿವರ್ಷ ರಕ್ಷಾ ಫೌಂಡೇಷನ್ ವತಿಯಿಂದ ಮಕ್ಕಳ ಶಿಕ್ಷಣಕ್ಕಾಗಿ ಉಚಿತ ನೋಟ್ ಪುಸ್ತಕ, ಲ್ಯಾಪ್‌ಟಾಪ್, ವಿದ್ಯಾರ್ಥಿ ವೇತನ ಪವಿತ್ರವಾದ ಕೆಲಸ ಮಾಡುತ್ತಿದ್ದಾರೆ ಎಂದರು. ಸಿ.ಕೆ.ರಾಮಮೂರ್ತಿ ಮಾತನಾಡಿ, ಶಿಕ್ಷಣದಿಂದ ದೇಶ ಅಭಿವೃದ್ಧಿ, ವಿದ್ಯಾವಂತ ಸಮಾಜ ನಿರ್ಮಾಣ ಮಾಡಬೇಕು ಎಂಬ ಉದ್ದೇಶದಿಂದ ಕಳೆದ 14 ವರ್ಷಗಳಿಂದ ರಕ್ಷಾ ಫೌಂಡೇಷನ್ ಉಚಿತ ನೋಟ್ ಪುಸ್ತಕ, ಲ್ಯಾಪ್ ಟಾಪ್ ಮತ್ತು ಪ್ರತಿಭಾ ಪುರಸ್ಕಾರ ಕಾ...

ಜಾತಿ, ಮತ, ಧರ್ಮ ಭೇಧವಿಲ್ಲ, ದೇವರ ಮುಂದೆ ಎಲ್ಲರು ಸಮಾನರು-ಶ್ರೀ ಶ್ರೀ ಶ್ರೀ ಸುಭೇಂದ್ರ ತೀರ್ಥ ಸ್ವಾಮೀಜಿ

Image
ಬೆಂಗಳೂರು, ಜೂನ್ 19, 2026  3000ಸಾವಿರ ಮಹಿಳೆಯರಿಂದ ಲೋಕಕಲ್ಯಾಣಾರ್ಥಕ್ಕಾಗಿ ಶ್ರೀ ಲಲಿತಾ ಸಹಸ್ರನಾಮ ಪೂಜೆ, ಮಂತ್ರ ಪಠಣೆ-ರಕ್ಷಾ ಫೌಂಡೇಷನ್ ಚಂದ್ರಗುಪ್ತಮೌರ್ಯ ಆಟದ ಮೈದಾನದಲ್ಲಿ ರಕ್ಷಾ ಫೌಂಡೇಷನ್ ವತಿಯಿಂದ 4ನೇ ವರ್ಷದ ಲಲಿತಾ ಸಹಸ್ರನಾಮ ಸಮಾರಂಭ. 3000ಸಾವಿರಕ್ಕೂ ಹೆಚ್ಚು ಮಹಿಳೆಯರು ಶ್ರೀ ಲಲಿತಾ ಸಹಸ್ತನಾಮ ಕಾರ್ಯಕ್ರಮವನ್ನು ಮಂತ್ರಾಲಯ ಮಠದ ಶ್ರೀ ಶ್ರೀ ಶ್ರೀ ಸುಭುದೇಂದ್ರ ತೀರ್ಥ ಸ್ವಾಮಿಗಳು ಚಾಲನೆ ನೀಡಿದರು. ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರರವರು, ಶಾಸಕರಾದ ಸಿ.ಕೆ.ರಾಮಮೂರ್ತಿರವರು, ಆರ್.ಎಸ್.ಎಸ್.ಕ್ಷೇತ್ರಿಯ ಕಾರ್ಯವಾಹ ನಾ.ತಿಪ್ಪೇಸ್ವಾಮಿ, ಮತ್ತು ಚಲನಚಿತ್ರ ನಟಿ ಪ್ರಣೀತ ಸುಭಾಶ್, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಶ್ರೀಮತಿ ನಾಗರತ್ನ ರಾಮಮೂರ್ತಿರವರು ಭಾಗವಹಿಸಿದ್ದರು. *ಪರಮಪೂಜ್ಯ ಶ್ರೀ ಶ್ರೀ ಶ್ರೀ ಸುಭುದೇಂದ್ರ ತೀರ್ಥ ಸ್ವಾಮೀಜಿ* ರವರು ಮಾತನಾಡಿ ಉದ್ಯಾನನಗರಿ ಎಂಬ ಪ್ರಸಿದ್ದಿ ಇರುವ ಬೆಂಗಳೂರುನಗರದಲ್ಲಿ ಲಲಿತಾ ಸಹಸ್ರನಾಮ ಪೂಜೆ, ಪಠಣೆ ಕಾರ್ಯಕ್ರಮವನ್ನು ನಾಲ್ಕು ವರ್ಷಗಳಿಂದ ಹಮ್ಮಿಕೊಂಡು ಬರುತ್ತಿದ್ದಾರೆ ಮತ್ತು 14ವರ್ಷದಿಂದ ನೋಟ್ ಪುಸ್ತಕವನ್ನು ರಕ್ಷಾ ಫೌಂಡೇಷನ್ ಕಾರ್ಯಕ್ರಮ ಮಾಡುತ್ತಿದೆ. ಜಾತಿ ಮತ ಪಂಥ ಭೇದವಿಲ್ಲದೇ ಎಲ್ಲರು ಸೇರಿ ಲಲಿತಾರಾಧನೆ ಮಾಡುತ್ತಿದ್ದಾರೆ. ಶ್ರೀಮಂತರು, ಮಧ್ಯಮ ವರ್ಗ, ಬಡವರು, ಪೌರ ಕಾರ್ಮಿಕರು ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಪೌರ ಕಾರ್ಮ...

ವಿಧಾನಪರಿಷತ್ ಚುನಾವಣೆ: ಬಿಜೆಪಿಯ ಅಭ್ಯರ್ಥಿಗಳಾದ ರಘು ಕೌಟಿಲ್ಯ ಹಾಗೂ ಲಿಂಗರಾಜ ಪಾಟೀಲ್ ಅವರಿಗೆ ಜಯ

Image
ಬೆಂಗಳೂರು, ಜೂನ್ 18, 2026:  ತೀವ್ರ ಕುತೂಹಲ ಕೆರಳಿಸಿದ್ದ ವಿಧಾನಪರಿಷತ್‌ನ 7 ಸ್ಥಾನಗಳ ದೈವಾರ್ಷಿಕ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳಾದ ರಘು ಕೌಟಿಲ್ಯ ಹಾಗೂ ಲಿಂಗರಾಜ ಪಾಟೀಲ್ ಅವರೂ ಜಯ ಸಾಧಿಸಿದ್ದಾರೆ.  ಬಿಜೆಪಿ-ಜೆಡಿಎಸ್ ಶಾಸಕರ ಅಡ್ಡ ಮತದಾನ ದಿಂದಾಗಿ ಕಾಂಗ್ರೆಸ್‌ನ ಐದೂ ಅಭ್ಯರ್ಥಿ ಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.  ಕಾಂಗ್ರೆಸ್ ಪಕ್ಷದ ಬಿ. ಕೆ. ಹರಿಪ್ರಸಾದ್, ಪಿ.ವಿ. ಮೋಹನ್, ಬಿ.ಎಸ್.ಶಿವಣ್ಣ, ತಿಪ್ಪಣಪ್ಪ ಕಮಕನೂರ, ವಿನಯ್ ಕಾರ್ತಿಕ್ ಅವರು ಭರ್ಜರಿ ಜಯ ಗಳಿಸಿದ್ದಾರೆ. ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ವಿಜಯ ಸಾಧಿಸಿದ್ದರೂ, ಅಡ್ಡ ಮತದಾನದ ಕಾರಣ ನಿರೀಕ್ಷೆಯಷ್ಟು ಮತ ಪಡೆಯುವಲ್ಲಿ ವಿಫಲರಾದರು. ಬಿಜೆಪಿಯ ಹೆಚ್ಚುವರಿ ಮತ ಸಿಕ್ಕಿಯೇ ಸಿಗುತ್ತದೆ ಎಂಬ ಖಾತರಿಯಲ್ಲಿ, ಗೆಲ್ಲಿಸಿಕೊಳ್ಳು ವಷ್ಟು ಸಂಖ್ಯಾಬಲ ಇರದಿದ್ದರೂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದ ಜೆಡಿಎಸ್‌ಗೆ ದೊಡ್ಡ ಹಿನ್ನಡೆಯಾಗಿದೆ. ಕಾಂಗ್ರೆಸ್‌ನ ಐದೂ ಅಭ್ಯರ್ಥಿಗಳು ಗೆಲ್ಲುವುದು ನಿಕ್ಕಿಯಾಗಿತ್ತು. ಅದಕ್ಕೆ ಅಗತ್ಯವಿದ್ದ ಬೇರೆ ಪಕ್ಷಗಳ ಕೆಲವು ಮತಗಳು ಪಕ್ಷದ ಅಭ್ಯರ್ಥಿಗಳಿಗೆ ಬೀಳಬಹುದೆಂಬ ಲೆಕ್ಕಾಚಾರ ಇತ್ತು.

ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಪಕ್ಷದ ಎಲ್ಲಾ ಐದು ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು

Image
ಬೆಂಗಳೂರು, ಜೂನ್ 18, 2026:  ತೀವ್ರ ಕುತೂಹಲ ಕೆರಳಿಸಿದ್ದ ವಿಧಾನಪರಿಷತ್‌ನ 7 ಸ್ಥಾನಗಳ ದೈವಾರ್ಷಿಕ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಶಾಸಕರ ಅಡ್ಡ ಮತದಾನ ದಿಂದಾಗಿ ಕಾಂಗ್ರೆಸ್‌ನ ಐದೂ ಅಭ್ಯರ್ಥಿ ಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.  ಕಾಂಗ್ರೆಸ್ ಪಕ್ಷದ ಬಿ. ಕೆ. ಹರಿಪ್ರಸಾದ್, ಪಿ.ವಿ. ಮೋಹನ್, ಬಿ.ಎಸ್.ಶಿವಣ್ಣ, ತಿಪ್ಪಣಪ್ಪ ಕಮಕನೂರ, ವಿನಯ್ ಕಾರ್ತಿಕ್ ಅವರು ಭರ್ಜರಿ ಜಯ ಗಳಿಸಿದ್ದಾರೆ. ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ವಿಜಯ ಸಾಧಿಸಿದ್ದರೂ, ಅಡ್ಡ ಮತದಾನದ ಕಾರಣ ನಿರೀಕ್ಷೆಯಷ್ಟು ಮತ ಪಡೆಯುವಲ್ಲಿ ವಿಫಲರಾದರು. ಬಿಜೆಪಿಯ ಹೆಚ್ಚುವರಿ ಮತ ಸಿಕ್ಕಿಯೇ ಸಿಗುತ್ತದೆ ಎಂಬ ಖಾತರಿಯಲ್ಲಿ, ಗೆಲ್ಲಿಸಿಕೊಳ್ಳು ವಷ್ಟು ಸಂಖ್ಯಾಬಲ ಇರದಿದ್ದರೂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದ ಜೆಡಿಎಸ್‌ಗೆ ದೊಡ್ಡ ಹಿನ್ನಡೆಯಾಗಿದೆ. ಕಾಂಗ್ರೆಸ್‌ನ ಐದೂ ಅಭ್ಯರ್ಥಿಗಳು ಗೆಲ್ಲುವುದು ನಿಕ್ಕಿಯಾಗಿತ್ತು. ಅದಕ್ಕೆ ಅಗತ್ಯವಿದ್ದ ಬೇರೆ ಪಕ್ಷಗಳ ಕೆಲವು ಮತಗಳು ಪಕ್ಷದ ಅಭ್ಯರ್ಥಿಗಳಿಗೆ ಬೀಳಬಹುದೆಂಬ ಲೆಕ್ಕಾಚಾರ ಇತ್ತು.

ಕೆ.ಹೆಚ್. ಮುನಿಯಪ್ಪರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹ

Image
ಬೆಂಗಳೂರು, ಜೂನ್ 18, 2026: ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಹಿರಿಯ ರಾಜಕಾರಣಿ ಹಾಗೂ ಮಾದಿಗ ಸಮುದಾಯದ ಮುಖಂಡ ಕೆ.ಹೆಚ್‌. ಮುನಿಯಪ್ಪರವರಿಗೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಖಾತೆಯನ್ನು ನೀಡಬೇಕು ಎಂದು ಆರ್‌ಪಿಐ(ಬಿ) ರಾಷ್ಟ್ರೀಯ ಅಧ್ಯಕ್ಷ ಹಾಗೂ ಡಿಎಸ್‌ಎಸ್‌ ರಾಜ್ಯಾಧ್ಯಕ್ಷ ಡಾ. ಎನ್. ಮೂರ್ತಿ ಒತ್ತಾಯಿಸಿದರು. ಗುರುವಾರ ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರಾಜ್ಯದ ನೂತನ ಸರ್ಕಾರ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಚಿವ ಸಂಪುಟಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಮಾದಿಗೆ ಸಮುದಾಯದ ಹಿರಿಯ ರಾಜಕಾರಣಿ, 7 ಬಾರಿ ಸಂಸದ, 2 ಬಾರಿ ಕೇಂದ್ರ ಸಚಿವ, ಹಲವು ಬಾರಿ ರಾಜ್ಯ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಾಮಾಣೀಕ ಸೇವೆ ಸಲ್ಲಿಸಿರುವ ಕೆ.ಹೆಚ್.ಮುನಿಯಪ್ಪ ನವರಿಗೆ ಉಪಮುಖ್ಯಮಂತ್ರಿ ಸ್ಥಾನದ ಜತೆಗೆ ಸಮಾಜ ಕಲ್ಯಾಣ ಇಲಾಖೆಯ ಸಚಿವರನ್ನಾಗಿ ನೇಮಿಸಬೇಕು. ಇದು ಮಾದಿಗ ಸಂಘಟನೆಗಳ ಒಕ್ಕೂಟದ ಆಗ್ರಹವಾಗಿದೆ ಎಂದರು. ರಾಜ್ಯದಲ್ಲಿ 200ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿಯ ಮಾದಿಗರು ಬಹುಸಂಖ್ಯಾತರು. ಇವರು ತೀರ ಹಿಂದುಳಿದವರು 75 ವರ್ಷಗಳಿಂದ ಆಡಳಿತ ಮಾಡಿದ ಸರ್ಕಾರಗಳು ಪರಿಶಿಷ್ಟರಲ್ಲಿ ಬಹುಸಂಖ್ಯಾತರಾದ ಮಾದಿಗರಿಗೆ ಹಾಗೂ 59 ಅಲೆಮಾರಿ ಸಮುದಾಯಕ್ಕೆ ಸರಿಯಾದ ಮೀಸಲಾತಿ ಸಾಮಾಜಿಕ ನ್ಯಾಯ ಒದಗಿಸಲು ವಿಫಲವಾಗಿದೆ. ಬಿಜೆಪಿ ಆಡಳಿತ ಸೇರಿದಂತೆ ಕಳೆದ 13 ...

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿದ್ದ ದಿ. ಸೂರಜ್‌ ಹೆಗ್ಡೆ ಅವರ ಶ್ರದ್ಧಾಂಜಲಿ ಕಾರ್ಯಕ್ರಮ ; ಸಿಎಂ ಡಿ.ಕೆ. ಶಿವಕುಮಾರ್ ಭಾಗಿ, ನುಡಿನಮನ ಸಲ್ಲಿಕೆ

Image
ಬೆಂಗಳೂರು, ಜೂನ್ 15, 2026 ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿದ್ದ ದಿ. ಸೂರಜ್‌ ಹೆಗ್ಡೆ ಅವರ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರು ಭಾಗಿಯಾಗಿ ನುಡಿ ನಮನ ಸಲ್ಲಿಸಿದರು. ಜತೆಗೆ ಈ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.  ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿದ್ದ ದಿ. ಸೂರಜ್‌ ಹೆಗ್ಡೆ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಿ, ನುಡಿನಮನ ಸಲ್ಲಿಸಿದೆ.  ಇದು ಅತ್ಯಂತ ದುಃಖದ ಸಂಗತಿ. ನಮಗೆಲ್ಲಾ ಒಬ್ಬ ಆತ್ಮೀಯ ಸ್ನೇಹಿತ, ದಕ್ಷ ಕಾರ್ಯಕರ್ತ ಹಾಗೂ ಜನಾನುರಾಗಿ ಮುಖಂಡರನ್ನು ಕಳೆದುಕೊಂಡಂತಾಗಿದೆ. ನನ್ನ ಆತ್ಮೀಯ ಸ್ನೇಹಿತ ಸೂರಜ್‌ ಅವರು ಅತ್ಯಂತ ಆದರ್ಶಪ್ರಾಯವಾದ ಜೀವನವನ್ನು ನಡೆಸಿದವರು. ತ್ಯಾಗ, ಪ್ರಾಮಾಣಿಕತೆ ಮತ್ತು ಕರ್ತವ್ಯ ಪ್ರಜ್ಞೆ - ಈ ಮೂರನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡಿದ್ದರು. ಎಂದಿಗೂ ಯಾವುದೇ ಅಧಿಕಾರ ಅಥವಾ ಸ್ಥಾನಮಾನಕ್ಕೆ ಆಸೆ ಪಡದ ಅವರು, ಯಾವಾಗಲೂ ಪಕ್ಷ ಸಂಘಟನೆಯೇ ಮುಖ್ಯ ಎಂದು ನಂಬಿ ನಡೆದವರು. ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ರಕ್ತ ಅವರ ಮೈಯಲ್ಲಿದ್ದ ಕಾರಣಕ್ಕಾಗಿಯೇ ಏನೋ, ಅವರು ಅರಸರ ಆ ...

ಎಸ್‌ಆರ್‌ಎಂಡಿ ಡಿವೈನ್‌ಟಚ್ ಸಂಸ್ಥೆಯಿಂದ ಮಕ್ಕಳಿಗಾಗಿ "ಥ್ರೂ ಅವರ್ ಐಸ್" ಪ್ರದರ್ಶನ

Image
ಬೆಂಗಳೂರು, ಜೂನ್ 14, 2026 ಎಸ್‌ಆರ್‌ಎಂಡಿ ಡಿವೈನ್‌ಟಚ್ ಪ್ರಸ್ತುತಪಡಿಸುವ "ಥ್ರೂ ಅವರ್ ಐಸ್" (ನಮ್ಮ ಕಣ್ಣುಗಳ ಮೂಲಕ) – ಮಕ್ಕಳಿಗಾಗಿ ಒಂದು ತಲ್ಲೀನಗೊಳಿಸುವ ಪ್ರದರ್ಶನ 13-14 ಜೂನ್ 2026 | ಗಾಂಧಿ ಭವನ, ಕುಮಾರಪಾರ್ಕ್, ಬೆಂಗಳೂರು ಮೌಲ್ಯಾಧಾರಿತ ಶಿಕ್ಷಣದ ಮೂಲಕ ಕಳೆದ 20ಕ್ಕೂ ಹೆಚ್ಚು ವರ್ಷಗಳಿಂದ ಮಕ್ಕಳನ್ನು ಪೋಷಿಸುತ್ತಿರುವ ಜಾಗತಿಕ ಉಪಕ್ರಮವಾದ ಎಸ್‌ಆರ್‌ಎಂಡಿ ಡಿವೈನ್‌ಟಚ್ (SRMD Divinetouch), ಇಂದು ವಿಶ್ವದಾದ್ಯಂತ 252 ಕೇಂದ್ರಗಳ ಮೂಲಕ 2,50,000ಕ್ಕೂ ಹೆಚ್ಚು ಮಕ್ಕಳನ್ನು ತಲುಪಿದೆ. "ಧೂ ಅವರ್ ಐಸ್" – "ಓಪನಿಂಗ್ ಮೈಂಡ್ಸ್, ಕನೆಕ್ಸಿಂಗ್ ಹಾರ್ಟ್ಸ್" (ನಮ್ಮ ಕಣ್ಣುಗಳ ಮೂಲಕ – ಮನಸ್ಸುಗಳನ್ನು ಮುಕ್ತಗೊಳಿಸುವುದು, ಹೃದಯಗಳನ್ನು ಬೆಸೆಯುವುದು) ಎನ್ನುವುದು 4 ರಿಂದ 16 ವರ್ಷ ವಯಸ್ಸಿನ ಮಕ್ಕಳ ಪಯಣವನ್ನು ಅನಾವರಣಗೊಳಿಸುವ ಒಂದು ತಲ್ಲೀನಗೊಳಿಸುವ ಪ್ರದರ್ಶನವಾಗಿದೆ. ಈ ಪ್ರದರ್ಶನದಲ್ಲಿ ಮಕ್ಕಳು ಅನುಭವದ ಕಲಿಕೆಯ ಮೂಲಕ ಮೌಲ್ಯಗಳು, ಭಾವನಾತ್ಮಕ ಬುದ್ದಿವಂತಿಕೆ, ನಾಯಕತ್ವ ಮತ್ತು ಜೀವನ ಕೌಶಲ್ಯಗಳನ್ನು ಹೇಗೆ ಅನ್ವೇಷಿಸುತ್ತಾರೆ ಎಂಬುದನ್ನು ಪ್ರದರ್ಶಿಸಲಾಗುತ್ತದೆ. ಸಹಾನುಭೂತಿ, ಕೃತಜ್ಞತೆ, ಆತ್ಮವಿಶ್ವಾಸ ಮತ್ತು ಜಾಗೃತಿಯನ್ನು ಬೆಳೆಸಲು ವಿನ್ಯಾಸಗೊಳಿಸಲಾದ ಸಂವಾದಾತ್ಮಕ ಅನುಭವಗಳ ಮೂಲಕ ಮಕ್ಕಳು ಹೇಗೆ ಕಲಿಯುತ್ತಾರೆ, ಆಲೋಚಿಸುತ...

SRMD Divinetouch presents “Through Our Eyes” – An Immersive Exhibition for Children 13-14 June 2026 in Gandhi Bhavan, Bangalore.

Image
Bengaluru, June 13, 2026  SRMD Divinetouch presents “Through Our Eyes” – An Immersive Exhibition for Children 13-14 June 2026 | Gandhi Bhavan, Bangalore. SRMD Divinetouch, a global organization nurturing 250,000+ children across 252 centres for 20 years, hosts _Through Our Eyes – Opening Minds, Connecting Hearts_.  Children aged 4-16 will showcase their journey in values, emotional intelligence, leadership, and life skills through experiential, value-based learning.  The event is free and open to parents, educators, and the public.

ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳಿಯಲ್ಲಿ 23.75 ಲಕ್ಷ ರೂ.ಗಳ ಅವ್ಯವಹಾರದ ಆರೋಪ ಕೇಳಿ ಬಂದಿದೆ.

Image
ಬೆಂಗಳೂರು, ಜೂನ್ 11, 2026:    ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳ ಬೆಂಗಳೂರು ಇದರ ಮಾಜಿ ಅಧ್ಯಕ್ಷರುಗಳಾದ ಕೆ.ಲಲಿತಾ ಜಿ.ಟಿ.ದೇವೇಗೌಡ, ಸಿ.ಎಂ.ಮಾರೇಗೌಡ, ವಿ.ರಾಜುರವರ ಅವಧಿಯಲ್ಲಿ ನಡೆದಿರುವ ರೂ 24 ಕೋಟಿ 75 ಲಕ್ಷ ಅವ್ಯವಹಾರದ ಬಗ್ಗೆ ಸೂಕ್ತ ದಾಖಲೆಗಳಿದ್ದರೂ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗಿಲ್ಲ ಎಂದು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಅಧ್ಯಕ್ಷ ಎಸ್.ಚಂದ್ರಶೇಖರ್ ಆರೋಪಿಸಿದರು. ಗುರುವಾರ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಮಂಡಳ ನಿಯಮಿತವನ್ನು ನಿವೃತ್ತ ಐ.ಎ.ಎಸ್.ಅಧಿಕಾರಿ ಲಕ್ಕೇಗೌಡರು ಸ್ಥಾಪನೆ ಮಾಡಿದರು. ಇ ಸರಿ ಸುಮಾರು 3000 ಪತ್ತಿನ ಸಹಕಾರ ಸಂಘಗಳ ಸದಸ್ಯತ್ವ ಹೊಂದಿದ್ದಾರೆ. ಸದಸ್ಯರು 50 ಸಾವಿರ ಠೇವಣಿ ಇಟ್ಟು ಅದರಿ ಬರುವ ಬಡ್ಡಿ ಹಣದಲ್ಲಿ ಸಂಘವನ್ನು ಮುನ್ನೆಡೆಸುತ್ತಿರುತ್ತಾರೆ, ಇ-ಸ್ಟ್ಯಾಪಿಂಗ್ ಪೇಪ‌ರ್ ವ್ಯವಹಾರ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಮುಖ್ಯವಾಗಿ ಮಾಜಿ ಸಚಿವ ಜಿ.ಟಿ.ದೇವೇಗೌಡರ ಪತ್ನಿ ಕೆ.ಲಲಿತಾ ಜಿ.ಟಿ.ದೇವೇಗೌಡ, ಸಿ.ಎಂ.ಮಾರೇಗೌಡ, ವಿ.ರಾಜುರವರ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅವ್ಯವಹಾರವಾಗಿದೆ ಎಂದರು. ಈ ಬಗ್ಗೆ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ದೂರು ನೀಡಲಾಗಿದೆ. ಈ ಹಿನ್ನಲೆಯಲ್ಲಿ ಸಿಐಡಿ ಇಲಾಖೆ ಅರೋಪ ಪಟ...

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಘಟಿಕೋತ್ಸವ ಆಯೋಜನೆ

Image
ಬೆಂಗಳೂರು, ಜೂನ್ 10, 2026:     ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (ಬಿಎಂಸಿಆರ್‌ಐ)ಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಘಟಿಕೋತ್ಸವ ಆಯೋಜಿಸಲಾಗಿತ್ತು.  ಪ್ರಜ್ವಲ್‌ ಕಶ್ಯಪ್ 'ಚಿನ್ನದ ಹುಡುಗ'ನಾಗಿ ಹೊರಹೊಮ್ಮಿದ್ದು 10 ಸುವರ್ಣ ಪದಕ್ಕೆ ಭಾಜನರಾದರು.  ಬಿಎಂಸಿಆರ್‌ಐ ವ್ಯಾಸಂಗ ಮಾಡಿದ 259 ವಿದ್ಯಾರ್ಥಿಗಳು ಘಟಿಕೋತ್ಸವದಲ್ಲಿ ಪದವಿಗೆ ಭಾಜನರಾಗಿದ್ದು, ಇದರಲ್ಲಿ ಪ್ರಜ್ವಲ್ ಕಶ್ಯಪ್ ನಾಲ್ಕೂ ಹಂತದಲ್ಲಿ ಉನ್ನತ ಸ್ಥಾನ ಪಡೆದಿದ್ದು ಒಟ್ಟಾರೆ 10 ಚಿನ್ನದ ಪದಕಗಳನ್ನು ಸ್ವೀಕರಿಸಿದರು.  ಮಿಂಟೋ ಆಸ್ಪತ್ರೆಯ ವೈದ್ಯೆಯಾದ ಡಾ.ಜೆ.ಟಿ.ಚಿನ್ಮಯಿ ಅವರು ಮೌಂಟ್ ಎವರೆಸ್ಟ್‌ ಏರಿದ್ದಕ್ಕಾಗಿ ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಹುಬ್ಬಳ್ಳಿಯ ಕೆಎಂಸಿಆರ್‌ಐ ಮಾಜಿ ನಿರ್ದೇಶಕ ಡಾ.ವಸಂತ ಕಾಮತ್, ಬಿಎಂಸಿಆರ್‌ಐ ಮಾಜಿ ನಿರ್ದೇಶಕ ಡಾ.ಜಿ.ಟಿ.ಸುಭಾಶ್, ವೈದ್ಯಕೀಯ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮೊಹಮದ್ ಮೊಹಿಸಿನ್, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕಿ ಡಾ.ಬಿ.ಎಲ್.ಸುಜಾತ ರಾಥೋಡ್ ಮತ್ತಿತರ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Vikassheel Insaan Party Officially Enters Karnataka Politics

Image
Bengaluru, June 7, 2026:  Vikassheel Insaan Party Officially Enters Karnataka Politics -Founder Mukesh Sahani calls for the power of the exploited and backward classes- With the goal of securing political representation for the exploited, backward classes, and nomadic communities, the 'Vikassheel Insaan Party' (VIP) officially entered Karnataka politics on Sunday. Former Bihar Minister and party founder Mukesh Sahani officially launched the state unit of the party at a press conference and convention held at a private hotel in Bengaluru. The party expressed confidence in emerging as a new political force in the state by contesting in the upcoming Gram, Taluk, and Zilla Panchayat elections. Struggle for Laborers' Rights Addressing the event, party founder Mukesh Sahani recalled his impoverished background and his journey of political struggle. He stated that having been born into a fisherman's family and having grown up working in Mumbai for a dai...

ಅಪಾರ್ಟ್ಮೆಂಟ್ ಗಳ ಸಂಬಂಧ ಕಾನೂನಾತ್ಮಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ: ಎನ್. ಎ. ಹ್ಯಾರಿಸ್

Image
ಬೆಂಗಳೂರು, ಜೂನ್ 6, 2026 ಅಪಾರ್ಟ್ಮೆಂಟ್ ಮಾಲೀಕರು, ಬಿಲ್ಡರ್ಸ್ ಮತ್ತು ಇತರೆ ಸಂಬಂಧಪಟ್ಟ ಇಲಾಖೆಗಳ ನಡುವೆ ಸಮನ್ವಯ ತರಲು ರಾಜ್ಯ ಸರ್ಕಾರ ಸಾಕಷ್ಟು ಕಾನೂನಾತ್ಮಕ ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್. ಎ. ಹ್ಯಾರಿಸ್ ತಿಳಿಸಿದರು. ಶನಿವಾರ ಸಂಜೆ ನಗರದ ಸೇಂಟ್ ಜೋಸೆಫ್ಸ್ ಲಾ ಕಾಲೇಜಿನಲ್ಲಿ ನಡೆದ ಪ್ರಾಪರಿಟಾಸ್ 2.0 ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ಕೂಡ ಹಳ್ಳಿ ಹಳ್ಳಿಗಳಿಂದ ಕೂಡಿ ಮಹಾನಗರವಾಗಿ ಮಾರ್ಪಟ್ಟಿದೆ. ಇಲ್ಲಿ ಕೂಡ ಜನರು ಸೌಹಾರ್ದತೆಯಿಂದ ಮತ್ತು ಸಂತಸದಿಂದ ಬದುಕುವುದು ಸಹಜ ಪ್ರಕ್ರಿಯೆಯಾಗಿದೆ. ಆದರೆ ಹಳೆಯ ಕಾನೂನು ಮತ್ತು ಪದ್ಧತಿಗಳು ಹೊಸ ಜೀವನ ಶೈಲಿಗೆ ತೊಡಕಾಗಿದ್ದವು ಇವನ್ನು ಸರಿಪಡಿಸಿ ಹೊಸ ತಂತ್ರಜ್ಞಾನ, ಕಾನೂನು ಜ್ಞಾನವನ್ನು ತರಲು ಸರ್ಕಾರದ ವತಿಯಿಂದ ಶಮಿಸಲಾಗುತ್ತಿದೆ ಎಂದರು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಕೂಡ ನಾನು ಅಧ್ಯಕ್ಷನಾಗಿ ಕಾರ್ಯಭಾರ ಸ್ವೀಕರಿಸಿದ ಮೇಲೆ ಸಾಕಷ್ಟು ಬದಲಾವಣೆಗಳನ್ನು ತರಲಾಗಿದೆ. ಪಾರದರ್ಶಕ ಆಡಳಿತ ವ್ಯವಸ್ಥೆ, ತಂತ್ರಜ್ಞಾನದ ಅಳವಡಿಕೆ, ಸಾರ್ವಜನಿಕ ಕುಂದು ಕೊರತೆ ಆಲಿಸಲು ಪ್ರತ್ಯೇಕ ವಿಭಾಗ ವನ್ನು ಸ್ಥಾಪಿಸಲಾಗಿದೆ. ಕಾನೂನಾತ್ಮದ ತೊಡಕುಗಳನ್ನು ನಿವಾರಿಸಲು ಅಧಿಕೃತ ಮಧ್ಯಸ್ಥಿಕೆ ಕೇಂದ್ರಗಳ ಮೂಲಕ ಪರಿಹಾರ ಕಂಡುಕೊ...

ಕಾಂಗ್ರೆಸ್ ರಾಷ್ಟ್ರೀಯ ನಾಯಕರಿಂದ ರಾಜ್ಯದ ದಲಿತರಿಗೆ ವಂಚನೆ: ಜ್ಞಾನಪ್ರಕಾಶ ಸ್ವಾಮೀಜಿ

Image
ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ನಾಯಕರುಗಳು ರಾಜ್ಯದ ದಲಿತರಿಗೆ ಮೋಸ ಮಾಡುವುದನ್ನು ರೂಢಿಸಿಕೊಂಡು ಬಂದಿದ್ದಾರೆ. ಕಳೆದ 75 ವರ್ಷದಿಂದ ದಲಿತರನ್ನು ಮತ ಬ್ಯಾಂಕ್ ಮಾಡಿಕೊಂಡು ನಮ್ಮನ್ನು ಅಧಿಕಾರದಿಂದ ದೂರವಿಟ್ಟು ವಂಚಿಸುತ್ತಲೇ ಬರುತ್ತಿದ್ದಾರೆ ಎಂದು ಜ್ಞಾನಪ್ರಕಾಶ ಸ್ವಾಮೀಜಿ ಆರೋಪಿಸಿದರು. ಶನಿವಾರ ನಗರದ ಖಾಸಗಿ ಹೋಟೆಲ್ ನಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘಟನೆಗಳ ಒಕ್ಕೂಟದಿಂದ ಹಮ್ಮಿಕೊಳ್ಳಲಾಗಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ದಲಿತ ಶಾಸಕರಿಗೆ ಮಂತ್ರಿ ಪದವಿಯನ್ನ ನೀಡಬೇಕಾದರೆ ಕಾಡಿ ಬೇಡಬೇಕಾಗುತ್ತದೆ. ಜೀತದವರಂತೆ ರಾಜ್ಯದ ಮತ್ತು ರಾಷ್ಟ್ರೀಯ ನಾಯಕರ ಮನೆ ಬಾಗಿಲು ಕಾಯಬೇಕಾಗುತ್ತದೆ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯಬೇಕಾದರೆ ದಲಿತರ ಮತ ಅತೀ ಮುಖ್ಯವಾಗಿದ್ದರೂ, ಕರ್ನಾಟಕದಲ್ಲಿ ಈವರೆಗೆ ದಲಿತ ಮುಖ್ಯಮಂತ್ರಿಯನ್ನು ಕಾಣಲಾಗಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿ ಚುನಾವಣೆ ಸಂದರ್ಭದಲ್ಲಿ, ಮುಖ್ಯಮಂತ್ರಿ ಆಯ್ಕೆ ಮಾಡುವಾಗ ನಮ್ಮವರನ್ನು ಮುಖ್ಯಮಂತ್ರಿ ಮಾಡಿ ಎಂದು ದಲಿತರು ಬೀದಿಗೆ ಇಳಿದು ಹೋರಾಟ ಮಾಡುವ ಪರಿಸ್ಥಿತಿ ಬಂದೊದಗಿದೆ. ಮುಖ್ಯಮಂತ್ರಿಯಾಗುವ ಅರ್ಹತೆ, ಆಸೆ ಇರುವ ನಮ್ಮ ಸಮುದಾಯದ ಶಾಸಕರುಗಳಾದ ಬಿ. ಬಸವಲಿಂಗಪ್ಪ, ಎನ್. ರಾಚಯ್ಯ, ಬಿ. ರಾಚಯ್ಯ, ಕೆ. ಹೆಚ್. ರಂಗನಾಥ್, ಶ್ರೀನಿವಾಸ ಪ್ರಸಾದ್ ರಂತಹ ಹಿರಿಯ ದಲಿತ ಕಾ...

ಕರ್ನಾಟಕ ರಾಜಕಾರಣಕ್ಕೆ ವಿಕಾಸಶೀಲ ಇನ್ಸಾನ್ ಪಾರ್ಟಿ ಎಂಟ್ರಿ

Image
ಬೆಂಗಳೂರು ಜೂನ್ 5, 2026 ಕರ್ನಾಟಕದ ರಾಜಕೀಯ ರಣರಂಗಕ್ಕೆ ಮತ್ತೊಂದು ಹೊಸ ರಾಜಕೀಯ ಪಕ್ಷ ಅಧಿಕೃತವಾಗಿ ಪದಾರ್ಪಣೆ ಮಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ನಂತಹ ಪ್ರಬಲ ಪಕ್ಷಗಳ ನಡುವೆ, ಅತಿ ಹಿಂದುಳಿದ ವರ್ಗಗಳ ಧ್ವನಿಯನ್ನು ಶಾಸನಸಭೆಯಲ್ಲಿ ಮೊಳಗಿಸುವ ಮಹತ್ವಾಕಾಂಕ್ಷೆಯೊಂದಿಗೆ ವಿಕಾಸಶೀಲ ಇನ್ಸಾನ್ ಪಾರ್ಟಿ ತನ್ನ ರಾಜಕೀಯ ಶುರುಮಾಡಲಿದೆ. ಈ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್ ಕುಮಾರ್ ಬಿ.ಕೆ, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ರಾಜ್ಯದ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿ ತುಳಿಯುತ್ತಾ ಬಂದಿವೆ ಇದನ್ನು ತಡೆಯಲು ನಮ್ಮ ಹಕ್ಕನ್ನು ಪಡೆಯಲು ಬಿಹಾರದ ಪಕ್ಷವಾದ ವಿಐಪಿ ಪಕ್ಷಕ್ಕ ರಾಜ್ಯ ಚುನಾವಣಾ ಕಣಕ್ಕೆ ಪಾದಾರ್ಪಣೆ ಮಾಡುತ್ತಿದೆ ಎಂದರು. ರಾಜ್ಯದಲ್ಲಿ ಕೋಲಿ, ಗಂಗಾಮತ ಹಾಗೂ ಬೆಸ್ತ ಸಮಾಜದವರೇ ನಮ್ಮ ಪಕ್ಷದ ಮೂಲ ಮತದಾರರು. ನಮ್ಮ ಸಮಾಜದ ಜನಸಂಖ್ಯೆ ರಾಜ್ಯದಲ್ಲಿ ಬರೋಬ್ಬರಿ 60 ರಿಂದ 70 ಲಕ್ಷದಷ್ಟಿದೆ. ಆದರೆ, ಇಷ್ಟು ದೊಡ್ಡ ಮಟ್ಟದ ಜನಸಂಖ್ಯೆ ಇದ್ದರೂ ಶಾಸನಸಭೆಯಲ್ಲಿ ನಮ್ಮ ಸಮಾಜದ ಒಬ್ಬನೇ ಒಬ್ಬ ಶಾಸಕನಿಲ್ಲ. ಅಹಿಂದ ನಾಯಕರು ಎನಿಸಿಕೊಂಡಿರುವ ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ನಮಗೆ ಅನ್ಯಾಯ ಮಾಡಿದ್ದಾರೆ. ಇದನ್ನು ಅರಿತ ನಾವು 70 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ ಎಂದು ಹೇಳಿದರು. ಕಳೆದ ಹಲವಾರು ದಶಕಗಳಿಂದ ಮ...