IAS ಅಧಿಕಾರಿ ಪಿ.ಎಸ್. ಕಾಂತರಾಜು ಅವರಿಗೆ ಬೀಳ್ಕೊಡುಗೆ ಸಮಾರಂಭ
ಬೆಂಗಳೂರು, ಜೂನ್ 1, 2026
ಕ್ರೈಸ್ ಕಾರ್ಯ ನಿರ್ವಾಹಕ ನಿರ್ದೇಶಕ ಐಎಎಸ್ ಅಧಿಕಾರಿ ಪಿ.ಎಸ್. ಕಾಂತರಾಜು ಅವರಿಗೆ ಪೂರ್ಣ ಪ್ರಮಾಣದಲ್ಲಿ ಸಹಕಾರ ಸಂಘದ ನಿಬಂಧಕರಾಗಿ ರಾಜ್ಯ ಸರ್ಕಾರ ಆದೇಶಿಸಿದ್ದ ಹಿನ್ನಲೆಯಲ್ಲಿ ಸೋಮವಾರ ಲಿಡ್ಕರ್ ಸಂಸ್ಥೆಯ ಸಭಾಂಗಣದಲ್ಲಿ ಅವರ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಈ ಸಂದರ್ಭದಲ್ಲಿ ಕೆಎಂಎಫ್ ನಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ (ಕ್ರೈಸ್) ಗೆ ವರ್ಗಾವಣೆ ಆಗಿರುವ ಶಿವಸ್ವಾಮಿ ಅವರು ಉಪಸ್ಥಿತರಿದ್ದರು.
ಈ ವೇಳೆಯಲ್ಲಿ ಪಿ.ಎಸ್. ಕಾಂತರಾಜು ಅವರ ಆಪ್ತರು, ಸಹೋದ್ಯೋಗಿಗಳು ಕಾಂತರಾಜು ಅವರಿಗೆ ಸನ್ಮಾನ ಮಾಡಿದರು.
Comments
Post a Comment